ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಸ್ಲಿಂ ಧರ್ಮಕ್ಕೆ ಪೈಗಂಬರರ ಕೊಡುಗೆ ಅಪಾರ: ಸಚಿವ ತಂಗಡಗಿ
ಶಾಂತಿಧೂತರಾಗಿದ್ದ ಪೈಗಂಬರರು ತತ್ವಾದರ್ಶಗಳ ಮೂಲಕ ಶೋಷಿತ ಮಹಿಳೆಯರನ್ನು ಮುನ್ನೆಲೆಗೆ ತಂದರು. ಇಂತಹ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗಲಿದೆ.
ಅದ್ಧೂರಿಯಾಗಿ ನಡೆದ ಈದ್ ಮಿಲಾದ್ ಮೆರವಣಿಗೆ
ಪ್ರವಾದಿ ಮಹ್ಮದ್ ಪೈಗಂಬರ್ ಅವರ ಜನ್ಮದಿನದ ನಿಮಿತ್ತ ಆಚರಿಸಲ್ಪಡುವ ಈದ್ ಮಿಲಾದನ್ನು ಸಂಭ್ರಮ, ಸಡಗರದಿಂದ ಕೊಪ್ಪಳ ನಗರದಲ್ಲಿ ಆಚರಿಸಲಾಯಿತು.
ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು, ದಲಿತರು ಹಿಂದುಳಿದಿದ್ದಾರೆ: ಅಮ್ಜದ್ ಪಟೇಲ್
ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು, ಮುಸ್ಲಿಮರು, ದಲಿತರು ಬಹಳ ಹಿಂದುಳಿದಿದ್ದಾರೆ
ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸೋಣ: ದಢೇಸ್ಗೂರು
ಇಸ್ಲಾಂ ಧರ್ಮಗುರು ಪ್ರವಾದಿ ಮಹ್ಮದ್ ಪೈಗಂಬರ್ ಜನ್ಮದಿನ ಈದ್ ಮಿಲಾದ್ಅನ್ನು ಪಟ್ಟಣದಲ್ಲಿ ಸೋಮವಾರ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು.
ಪ್ರವಾದಿಯವರ ಮಾರ್ಗದಲ್ಲಿ ನಡೆದರೆ ಜೀವನ ಪಾವನ: ಹಸನಸಾಬ ದೋಟಿಹಾಳ
ಕುರಾನ ಮತ್ತು ಹದೀಸನ ಪ್ರಕಾರ ನಡೆದರೆ ನೀವು ಜನ್ನತನ್ನು ಮುಟ್ಟಬಹುದು.
ವಿಚ್ಛೇದನ ಕೋರಿದ 14 ಜೋಡಿ ಒಂದು ಮಾಡಿದ ನ್ಯಾಯಾಧೀಶರು
ಪರಸ್ಪರ ಮನಸ್ತಾಪದಿಂದ ಮನನೊಂದು ವಿಚ್ಛೇದನ ಕೋರಿದ್ದ 14 ಜೋಡಿಗಳನ್ನು ಮಾತುಕತೆಯ ಮೂಲಕ ಪುನಃ ಒಂದಾಗಿ ಬಾಳುವಂತೆ ಮಾಡಲಾಗಿದೆ.
ಚಿಕ್ಕಮಾದಿನಾಳದಲ್ಲಿ ಪುಸ್ತಕ ಗೂಡು ಅನಾವರಣ
ಮುಂದಿನ ದಿನಗಳಲ್ಲಿ ಇದೇ ಮಾದರಿಯಲ್ಲಿ ತಾಲೂಕಿನ 11 ಗ್ರಾಪಂಗಳಲ್ಲಿ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಯತ್ನಿಸಲಾಗುವುದು.
54 ಕಿಮೀ ಮಾನವ ಸರಪಳಿ ನಿರ್ಮಾಣ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ರಾಜ್ಯದಲ್ಲಿ ಹಮ್ಮಿಕೊಂಡಿದ್ದ 2500 ಕಿಮೀ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 54 ಕಿಮೀ ಮಾನವ ಸರಪಳಿ ನಿರ್ಮಿಸಿ ದಾಖಲೆ ಮಾಡಲಾಯಿತು.
ಕೊಲೆಯಾದ ಯುವತಿ ಕುಟುಂಬಕ್ಕೆ ಸಚಿವರ ಸಾಂತ್ವನ
ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದಲ್ಲಿ ಈಚೆಗೆ ಕೊಲೆಯಾಗಿರುವ ಮರಿಯಮ್ಮಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಅ.20ಕ್ಕೆ ವಿಠಲಾಪೂರದಲ್ಲಿ ದಲಿತರ ಬೃಹತ್ ಸಮಾವೇಶ
ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲಾಪೂರದಲ್ಲಿ ಇತ್ತೀಚೆಗೆ ಕೊಲೆಯಾದ ದಲಿತ ಮಹಿಳೆ ಸಾವಿಗೆ ನ್ಯಾಯ ಕೊಡಿಸುವುದಕ್ಕಾಗಿ ಅ.20ರಂದು ಬೃಹತ್ ಸಮಾವೇಶ ನಡೆಸಲು ಜಿಲ್ಲಾ ದಲಿತ, ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟ ಸಮಿತಿ ನಿರ್ಧರಿಸಿದೆ.
< previous
1
...
190
191
192
193
194
195
196
197
198
...
432
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ