• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಸ್ವಚ್ಛತಾ ಹೀ ಸೇವಾ ವಿಶೇಷ ಜನಾಂದೋಲನ
ಕೊಪ್ಪಳ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಸೆ. 14ರಿಂದ ಅ. 2ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ತಿಳಿಸಿದ್ದಾರೆ.
ದಲಿತ ಯುವಕನ ಹತ್ಯೆ ಖಂಡಿಸಿ ಸೆ. 17, 18ಕ್ಕೆ ಜಾಥಾ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳದಲ್ಲಿ ದಲಿತ ಯುವಕನ ಹತ್ಯೆ ಖಂಡಿಸಿ, ದಲಿತ ದಮನಿತರ ರಕ್ಷಣೆಗೆ ಒತ್ತಾಯಿಸಿ ಸೆ. 17, 18ರಂದು ಕೊಪ್ಪಳದ ಡಿಸಿ ಕಚೇರಿಯಿಂದ ಸಂಗನಾಳದ ವರೆಗೂ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಜಿಲ್ಲಾ ದಲಿತ ದಮನಿತರ ದೌರ್ಜನ್ಯ ವಿರೋಧಿ ಒಕ್ಕೂಟದ ಅಧ್ಯಕ್ಷ ಬಸವರಾಜ ಸೂಳಿಭಾವಿ ಹೇಳಿದರು.
ಕುಷ್ಟಗಿಯಲ್ಲಿ ವಸೂಲಾಗ್ತಿಲ್ಲ ವಾಣಿಜ್ಯ ಮಳಿಗೆಗಳ ಬಾಡಿಗೆ
ಕುಷ್ಟಗಿ ತಾಲೂಕು ಪಂಚಾಯಿತಿ ವ್ಯಾಪ್ತಿಗೆ ಒಳಪಡುವಂತಹ ವಾಣಿಜ್ಯ ಮಳಿಗೆಗಳ ₹29.39 ಲಕ್ಷ ಬಾಡಿಗೆ ಬಾಕಿ ಇದ್ದು, ಸರಿಯಾಗಿ ವಸೂಲಿಯಾಗದ ಪರಿಣಾಮ ತಾಪಂ ಆದಾಯಕ್ಕೆ ಕೊಕ್ಕೆ ಬಿದ್ದಿದೆ.
ವಕ್ಫ್ ಬಿಲ್-2024 ತಿದ್ದುಪಡಿಗೆ ವಿರೋಧ
ವಕ್ಫ್ ಬಿಲ್-2024 ತಿದ್ದುಪಡಿಗೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೊಪ್ಪಳ ತಹಸೀಲ್ದಾರ್‌ ಮೂಲಕ ಆಕ್ಷೇಪಣೆಯ ಮನವಿ ಸಲ್ಲಿಸಿ, ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೊತ್ತಾಯ ಮಾಡಲಾಯಿತು.
ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ನಿಗಾವಹಿಸಿ: ನಲಿನ್ ಅತುಲ್
ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ಹೆಚ್ಚಿನ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಗದಿತ ಅವಧಿಯೊಳಗೆ ಸರ್ಕಾರದ ಸೌಲಭ್ಯ ನೀಡಿ: ಡಿಸಿ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗಾಗಿ ಬೇರೆ ಬೇರೆ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಯ ಲಾಭ ತಲುಪಿಸಬೇಕು.
ಶರಣಬಸವೇಶ್ವರರ ಪುರಾಣ ಮಹಾಮಂಗಲೋತ್ಸವ ಅದ್ಧೂರಿ
ಪಟ್ಟಣದಲ್ಲಿ ಶ್ರಾವಣಮಾಸದ ತಿಂಗಳ ಕಾಲ ನಡೆದ ಆರಾಧ್ಯದೈವ ಶ್ರೀ ಶರಣಬಸವೇಶ್ವರರ ೫೦ನೇ ವರ್ಷದ ಪುರಾಣ ಮಹಾಮಂಗಲದ ಪಲ್ಲಕ್ಕಿ ಉತ್ಸವದಲ್ಲಿ ಗುರುವಾರ ಸಾವಿರಾರೂ ಜನ ಭಕ್ತರು ಭಾಗಿಯಾಗಿ ಮಹಾಮಂಗಲೋತ್ಸವ ಅದ್ಧೂರಿಯಿಂದ ನಡೆಯಿತು.
ರೈಲ್ವೆ ಸೌಲಭ್ಯಗಳ ಬಲವರ್ಧನೆ ಆಗ್ರಹಿಸಿ ಪ್ರತಿಭಟನೆ
ರೈಲ್ವೆ ಸೌಲಭ್ಯಗಳ ಸಮಗ್ರ ಬಲವರ್ಧನೆ ಮತ್ತು ಅಭಿವೃದ್ಧಿಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಐಡಿವೈಓ ಸಂಘಟನೆಯಿಂದ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ, ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಪೊಲೀಸ್ ಠಾಣೆಯಲ್ಲಿಯೇ ಮೊಬೈಲ್ ರಹಸ್ಯ ಮಾಹಿತಿ ಮಾರಾಟ
ಮೊಬೈಲ್ ಕಾಲ್ ಹಿಸ್ಟರಿ ಸೇರಿದಂತೆ ಮೊಬೈಲ್ ಸಿಡಿಆರ್ ಮಾಹಿತಿಯನ್ನು ಇಲ್ಲಿಯ ಸೆನ್ ಪೊಲೀಸ್ ಠಾಣೆಯ ಮುಖ್ಯ ಪೊಲೀಸ್ ಕಾನಸ್ಟೇಬಲ್‌ ಮಾರಾಟ ಮಾಡಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 432
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved