• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
26ರಂದು ತುಂಗಭದ್ರಾ ಆರತಿ ಉತ್ಸವ ಆಚರಣೆ
ದೇವಸ್ಥಾನದ ಪೂರ್ವ ಗೋಪುರದಿಂದ ನದಿ ತೀರದವರೆಗೆ ಮತ್ತು ದೇವಸ್ಥಾನದ ಮುಂಭಾಗದಿಂದ 2ನೇ ಗೇಟಿನವರೆಗೆ ರೆಡ್ ಮ್ಯಾಟ್ ಹಾಕಲಾಗುವುದು.
ನಿಯಮ ಮೀರಿ ಗೊಬ್ಬರ ಮಾರಾಟ, ಪರವಾನಗಿ ರದ್ದು
ದಾಖಲೆ ಪರಿಶೀಲನೆ ವೇಳೆ ಈ ಮಾರಾಟಗಾರರು ನಿಯಮಾವಳಿ ಮೀರಿ ಮಾರಾಟ, ದಾಸ್ತಾನು ಮಾಡಿ ಕೃತಕ ಗೊಬ್ಬರ ಅಭಾವ ಸೃಷ್ಟಿಸಿದ ಹಿನ್ನೆಲೆಗೆ ಪರವಾನಗಿ ರದ್ದುಪಡಿಸಲಾಗಿದೆ
ಒಳಮೀಸಲಾತಿ ಜಾರಿಯಾಗದಿದ್ದರೆ ಉಗ್ರ ಹೋರಾಟ: ಹೊರತಟ್ನಾಳ
ನಮ್ಮ ಮಾದಿಗ ಸಮುದಾಯ ಮೂಲ ಅಸ್ಪೃಶ್ಯತೆ ಹೊಂದಿದ್ದು, ಸರ್ಕಾರದ ಸೌಲಭ್ಯಗಳನ್ನು ಇದರಡಿ ಒಂದು ವರ್ಗ ಪಡೆಯುತ್ತಿದೆ
ತುಂಗಭದ್ರಾ ಬೋರ್ಡ್‌ನಿಂದಲೇ ರಾಜ್ಯಕ್ಕೆ ಅನ್ಯಾಯ: ಶಿವರಾಜ ತಂಗಡಗಿ
ತುಂಗಭದ್ರಾ ಬೋರ್ಡ್ ರಾಜ್ಯದ ಪಾಲಿಗೆ ಬಿಳಿ ಆನೆಯಂತೆ ಇದೆ. ಜಲಾಶಯ ನಮ್ಮದು, ನೀರು ನಮ್ಮದು, ಅದರ ನಿರ್ವಹಣೆ ನಮ್ಮದು
ಕೆರೆ ತುಂಬುವುದರಿಂದ ಅಂತರ್ಜಲ ವೃದ್ಧಿ
ಕೆರೆ-ಕಟ್ಟೆ ತುಂಬುವುದರಿಂದ ಜನ-ಜಾನುವಾರುಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಅಂತರ್ಜಲ ಮಟ್ಟ ಸುಧಾರಣೆಗೊಂಡು ರೈತರ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಲಿದೆ.
ಶಾಸಕರ ಭರವಸೆ: ಹೋಬಳಿ ಹೋರಾಟ ಅಂತ್ಯ
ದೋಟಿಹಾಳ ಹೋಬಳಿಯ ವಿಚಾರವಾಗಿ ಈಗಾಗಲೆ ಕಳೆದ ಅಧಿವೇಶನದಲ್ಲಿ ಚರ್ಚಿಸಲಾಗಿದೆ. ಹೊಸ ಹೋಬಳಿ ಪ್ರಸ್ತಾವನೆಗಳು ಇರದೆ ಕೆಲಸ ನನೆಗುದಿಗೆ ಬಿದ್ದಿದೆ.
ಶ್ರೀಕೃಷ್ಣನ ಸಂದೇಶ ಸಾರ್ವಕಾಲಿಕ ಸತ್ಯ
ಮನುಷ್ಯನ ಒಳಿತು, ಕೆಡಕಿನ ಸತ್ಯಗಳು ಮಹಾಭಾರತ, ರಾಮಾಯಣದಲ್ಲಿ ನಮಗೆ ಸಿಗುತ್ತವೆ. ಇವು ಪೌರಾಣಿಕ ಕಾವ್ಯಗಳಾಗಿವೆ. ಈ ಎರಡೂ ಕಾವ್ಯಗಳು ಕನ್ನಡ ಕವಿಗಳಿಗೆ ಹೆಚ್ಚು ಬರವಣಿಗೆ ಅವಕಾಶವಾಯಿತು. ನಮ್ಮ ಮನಸ್ಸು, ಬುದ್ಧಿ, ವಿವೇಕಕ್ಕೆ ಒಳಿತಾದ ಸಂಸ್ಕೃತಿಯ ವಾಹಕಗಳಾಗಿ ಈ ಕಾವ್ಯಗಳಿವೆ.
ತಳಕಲ್ಲಿನ 8 ಜನರಿಗೆ ಕಚ್ಚಿದ ಕೊಪ್ಪಳದ ಹುಚ್ಚು ನಾಯಿ!
ತಳಕಲ್‌ನಲ್ಲಿ ಶನಿವಾರ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ತೀವ್ರ ದಾಳಿ ನಡೆಸಿದೆ. ಈ ವೇಳೆ ಶಿಕ್ಷಕನಿಗೂ ಕಚ್ಚಿ ಓಡಿಹೋಗಿದೆ. ಇದರಿಂದ ಭಯಭೀತರಾಗಿರುವ ಜನರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀಕೃಷ್ಣನ ಭಾವಚಿತ್ರದ ಅದ್ಧೂರಿ ಮೆರವಣಿಗೆ
ಕೊಪ್ಪಳದಲ್ಲಿ ಶ್ರೀಕೃಷ್ಣ ಭಾವಚಿತ್ರದ ಮೆರವಣಿಗೆ ವಡಕರಾಯ ದೇವಸ್ಥಾನ ಆವರಣದಿಂದ ಪ್ರಾರಂಭಗೊಂಡು ಗಡಿಯಾರ ಕಂಬದ ವರೆಗೆ ನಡೆಯಿತು. ರಾಧಾ-ಕೃಷ್ಣ ವೇಷದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಎಲ್ಲರ ಗಮನ ಸೆಳೆದರು.
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌

ಧಾರವಾಡ-ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್‌ ರೈಲಿನ ಜನಪ್ರಿಯತೆ ಹೆಚ್ಚುತ್ತಿದೆ. ಆದಾಯ ಸಂಗ್ರಹದಲ್ಲಿ ಸ್ಥಿರತೆ ಕಾಪಾಡಿಕೊಂಡಿರುವ ವಂದೇ ಭಾರತ್‌ ಶೇಕಡ 100ಕ್ಕಿಂತ ಅಧಿಕ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯನ್ನು ಕಾಯ್ದುಕೊಂಡಿದೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 526
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved