• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಸಿದ್ಧೇಶ್ವರ ಜಾತ್ರೆಗೆ 4 ತಿಂಗಳ ಮೊದಲೇ ಅಕ್ಕಿ ದೇಣಿಗೆ
ನಾಲ್ಕು ತಿಂಗಳ ಮುಂಚಿತವಾಗಿಯೇ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅಕ್ಕಿಯ ದೇಣಿಗೆಯನ್ನು ಭಕ್ತರು ನೀಡಿದ್ದಾರೆ.ಕೊಪ್ಪಳ ತಾಲೂಕಿನ ಬಡ್ಡಿ ಹರ್ಲಾಪುರ ಗ್ರಾಮಸ್ಥರು ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ 20 ಕ್ವಿಂಟಲ್ ಅಕ್ಕಿಯನ್ನು ಟ್ರ್ಯಾಕ್ಟರಿಯಲ್ಲಿ ಮೆರವಣಿಗೆಯಲ್ಲಿ ತಂದು ನೀಡಿದ್ದಾರೆ.
ಕಿರಿಯರಿಗೆ ಸಂಸ್ಕಾರ ಕಲಿಸುವಂತಹ ಶಕ್ತಿ ಹಿರಿಯರಲ್ಲಿದೆ: ನ್ಯಾ. ಮಹಾಂತೇಶ್
ದೇಶದ ಅಭ್ಯುದಯ ಆಗಬೇಕಾದರೆ, ಹಳೆಯ ಬೇರು ಮತ್ತು ಹೊಸ ಬೇರು ಸೇರಿ ಒಂದು ಸೊಬಗು ಆಗಬೇಕು. ಈ ದಿಶೆಯಲ್ಲಿ ಕಿರಿಯರಾದವರು ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು.
ಶರಣಬಸವೇಶ್ವರ ಪುರಾಣದಲ್ಲಿ ಕುರಾನ ಪಠಣ
ಇಲ್ಲಿನ ಆರಾಧ್ಯ ದೈವ ಶ್ರೀಶರಣಬಸವೇಶ್ವರ ದೇವಸ್ಥಾನದಲ್ಲಿ ಕಳೆದ ಐದು ದಶಕಗಳಿಂದ ಶ್ರಾವಣಮಾಸದ ನಿಮಿತ್ತ ನಡೆಯುವ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಕುರಾನ ಪಠಣ ಮಾಡುವ ಮೂಲಕ ಭಾವೈಕ್ಯತೆ ಸಾರಿದ್ದು, ಈ ಘಳಿಗೆಗೆ ನೂರಾರು ಭಕ್ತರು ಸಾಕ್ಷಿಯಾದರು.
ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ರಾಯರಡ್ಡಿ
ನಾನು ಕಾಂಗ್ರೆಸ್‌ನಲ್ಲಿಯೇ ಹಿರಿಯ ಲಿಂಗಾಯತ ಶಾಸಕನಿದ್ದೇನೆ, ಕಲ್ಯಾಣ ಕರ್ನಾಟಕದಲ್ಲಿಯೂ ನಾನೇ ಹಿರಿಯ ಶಾಸಕನಾಗಿದ್ದೇನೆ. ಹೀಗಾಗಿ ನಾನೇಕೆ ಮುಖ್ಯಮಂತ್ರಿ ಆಗಬಾರದು? ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
ವಿಷ ಸಿಂಪಡಣೆ, ಸುಮಾರು 60 ಸಾವಿರ ಮೀನು ಸಾವು
ಬಿಜೆಪಿ ತತ್ವ, ಸಿದ್ಧಾಂತ ಹಾಗೂ ಕಾರ್ಯ ವೈಖರಿ ಮೆಚ್ಚಿ ಜನರು ಬಿಜೆಪಿಯತ್ತ ಬರುತ್ತಿದ್ದಾರೆ. ಬಿಜೆಪಿ ಯಾರನ್ನೂ ಒತ್ತಾಯವಾಗಿ ಪಕ್ಷಕ್ಕೆ ಸೇರಿರಿ ಎನ್ನುವುದಿಲ್ಲ. ರಾಷ್ಟ್ರದ ಅಭಿವೃದ್ಧಿಯ ದೃಷ್ಠಿಕೋನ ಬಿಜೆಪಿ ಪಕ್ಷದ್ದಾಗಿದೆ.
ಶೀಲ ಶಂಕಿಸಿ ಪತ್ನಿ ಕೊಂದು ಅವಸರದಲ್ಲಿ ಮೃತದೇಹ ದಹನ
ತಾಲೂಕಿನ ಅರಕೇರಿ ಗ್ರಾಮದಲ್ಲಿ ಶೀಲದ ಮೇಲೆ ಸಂಶಯಪಟ್ಟು ಗಂಡ ತನ್ನ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ಗಣೇಶ ಆಕೃತಿ ರಚನೆ
ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೃಹತ್ ಗಣೇಶ ಆಕೃತಿ ರಚಿಸುವ ಮೂಲಕ ಗಮನ ಸೆಳೆದಿದ್ದಾರೆ.
ಪ್ರಥಮ ಪೂಜಿತನಿಗೆ ಅದ್ಧೂರಿ ಸ್ವಾಗತ
ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲಾದ್ಯಂತ ಪ್ರಥಮ ಪೂಜಿತನಾಗಿರುವ ವಿಘ್ನನಿವಾರಕ ಗಣೇಶನನ್ನು ಜನರು ಸಡಗರ, ಸಂಭ್ರಮದಿಂದ ಬರಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಪೂಜಿಸಿ ಪ್ರತಿಷ್ಠಾಪನೆ ಮಾಡಿದರು.
ಸುಸ್ಥಿರ ಭಾರತಕ್ಕಾಗಿ ಸಾಕ್ಷರರಾಗೋಣ: ಜಗದೀಶಪ್ಪ
ಅನಕ್ಷರಸ್ಥರನ್ನು ನವಸಾಕ್ಷರನ್ನಾಗಿ ಮಾಡುವ ಬಹುದೊಡ್ಡ ಜವಾಬ್ದಾರಿಯು ಸಾಕ್ಷರರ ಮೇಲಿದೆ.
ತೊಗರಿ ಬೆಳೆಗೆ ನೆಟೆರೋಗ, ಆತಂಕದಲ್ಲಿ ರೈತ
ರೈತರು ಹೆಚ್ಚಿನ ಆದಾಯ ಪಡೆಯುವ ಉದ್ದೇಶದಿಂದ ತಾಲೂಕಿನಲ್ಲಿ ಅತಿ ಹೆಚ್ಚು ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅತಿ ತೇವಾಂಶದಿಂದ ಈಗ ತೊಗರಿ ಬೆಳೆಗೆ ನೆಟೆರೋಗ (ಸಿಡಿರೋಗ) ತಗಲಿದ ಪರಿಣಾಮ ರೈತಾಪಿ ವಲಯದಲ್ಲಿ ಆತಂಕ ಹೆಚ್ಚುತ್ತಿದೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 433
  • next >
Top Stories
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved