ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಹಕಾರಿ ಬೆಳವಣಿಗೆಗೆ ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರ ಅಗತ್ಯ: ಶ್ರೀಧರ
ಸಹಕಾರ ಕ್ಷೇತ್ರದ ಬೆಳವಣಿಗೆಗೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಸಹಕಾರ ಜೊತೆಗೆ ಸಮನ್ವಯತೆ ಇರಬೇಕು.
ಅಣು ವಿದ್ಯುತ್ ಸ್ಥಾವರಕ್ಕಾಗಿ ಗಂಗಾವತಿ ಸುತ್ತ ಜಾಗ ಹುಡುಕಾಟ
ಜಿಲ್ಲೆಯಲ್ಲಿಯೇ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈಗಾಗಲೇ ಗುರುತಿಸಿದ ಜಾಗಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬೇರೆಡೆ ಜಾಗದ ಹುಡುಕಾಟ ಶುರುವಾಗಿದೆ.
ಪ್ರೌಢಶಾಲೆ ವಿದ್ಯಾರ್ಥಿಗಳಿಗೂ ಕನ್ನಡ ಓದಲು, ಬರೆಯಲು ಬರೊಲ್ಲ
ಕೇವಲ 10ನೇ ತರಗತಿಯಲ್ಲಿ ಮಾತ್ರ ಅಲ್ಲ, 9 ಮತ್ತು 8ನೇ ತರಗತಿಯಲ್ಲಿಯೂ ಓದಲು, ಬರೆಯಲು ಬಾರದ ವಿದ್ಯಾರ್ಥಿಗಳು ಇದ್ದಾರೆ.
ಸಂವಿಧಾನ ನಮ್ಮೆಲ್ಲರ ಜೀವನದ ಅವಿಭಾಜ್ಯ ಅಂಗ: ನ್ಯಾ. ರಂಗಸ್ವಾಮಿ
ಭಾರತದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿಕೊಟ್ಟಿದೆ. ಇಂತಹ ಸಂವಿಧಾನಕ್ಕೆ ಯಾವ ಚ್ಯುತಿ ಬರದಂತೆ ಎಲ್ಲರೂ ಪರಿಪಾಲನೆಗೆ ಮಾಡಬೇಕು.
ಗ್ರಂಥಾಲಯ ಸ್ಥಳೀಯ ಶಿಕ್ಷಣ ಕೇಂದ್ರವಾಗಿ ಕಾರ್ಯನಿರ್ವಹಿಸಲಿ: ನಲಿನ್ ಅತುಲ್
ಗ್ರಾಮೀಣ ಭಾಗದ ಮಾನವ ಸಂಪನ್ಮೂಲಗಳ ಅಭಿವೃದ್ಧಿಪಡಿಸಲು ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು.
ಕಾಸ್ಮೊಸ್ ಹೂ ಬೆಳೆದ ಯುವ ರೈತ
ತಾಲೂಕಿನ ಗುಡಿಕಲಕೇರಿ ಗ್ರಾಮದ ಯುವ ರೈತ ಒಂದು ಎಕರೆ ಜಮೀನಿನಲ್ಲಿ ಕಾಸ್ಮೊಸ್ ಹೂ ಬೆಳೆಯುವ ಮೂಲಕ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದಾನೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ: ಡಾ. ಮಹಾದೇವ ಸ್ವಾಮೀಜಿ
ಬೆಳಗಾವಿ ಅಧಿವೇಶನ ಸಂಧರ್ಭ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಜಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ಕರಡಿ ಸಂರಕ್ಷಿತ ಪ್ರದೇಶದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಸರಿಯೇ?
ಪರಮಾಣು ವಿದ್ಯುತ್ ಸ್ಥಾವರವನ್ನು ಕೇಂದ್ರ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಜಿಲ್ಲೆಯ ಅರಸಿನಕೇರಿ ಅರಣ್ಯ ಪ್ರದೇಶ ಕರಡಿ ಸಂರಕ್ಷಿತ ಪ್ರದೇಶ ಎನ್ನುವುದು ಗಮನಾರ್ಹ ಸಂಗತಿ.
ಪ್ರಾಣ ಕೊಟ್ಟೇವು, ಪರಮಾಣು ಸ್ಥಾವರ ಸ್ಥಾಪಿಸಲು ಬಿಡೊಲ್ಲ
ನಾವು ಇಲ್ಲಿ ಯಾವುದೇ ಕಾರಣಕ್ಕೂ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯಾಗಲು ಬಿಡುವುದಿಲ್ಲ. ಇದಕ್ಕಾಗಿ ಪ್ರಾಣತ್ಯಾಗ, ಹೋರಾಟಕ್ಕೂ ನಾವು ಸಿದ್ಧ.
ರೈತ ದಂಪತಿ ಕೈ ಹಿಡಿದ ಪೇರಲ!
ಮನಸ್ಸು ಮಾಡಿದರೆ ಬರಡು ಭೂಮಿಯಲ್ಲೂ ಬಂಗಾರದ ಬೆಳೆ ತೆಗೆದು ಕೈತುಂಬಾ ಆದಾಯ ಗಳಿಸಿ ನೆಮ್ಮದಿಯ ಜೀವನ ನಡೆಸಬಹುದು ಎಂಬುದಕ್ಕೆ ಕೊಪ್ಪಳ ಜಿಲ್ಲೆಯ ರೈತ ದಂಪತಿಯೊಬ್ಬರು ಸಾಕ್ಷಿಯಾಗಿದ್ದಾರೆ.
< previous
1
...
199
200
201
202
203
204
205
206
207
...
514
next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ