• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೋಟಿಹಾಳ ಸಹಕಾರ ಸಂಘದ ಚುನಾವಣೆಯಲ್ಲಿ ಗೊಂದಲ
ತಾಲೂಕಿನ ದೋಟಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಪ್ರಕ್ರಿಯೆಯು ಅನೇಕ ಗೊಂದಲಗಳಲ್ಲಿ ನಡೆಯುತ್ತಿದ್ದು, ಸಂಬಂಧಿಸಿದ ಸಹಕಾರಿ ಇಲಾಖೆಯ ಅಧಿಕಾರಿಗಳು ಗೊಂದಲ ಬಗೆಹರಿಸಬೇಕಿದೆ.
ಕನಕಗಿರಿ ಸರ್ಕಾರಿ ಆಸ್ಪತ್ರೆಗೆ ಮೌಲ್ಯ ಮಾಪನಾ ತಂಡ ಭೇಟಿ
ಇಲ್ಲಿನ ಸರ್ಕಾರಿ ಅಸ್ಪತ್ರೆಗೆ ರಾಜ್ಯ ಕಾಯಕಲ್ಪ ಮೌಲ್ಯಮಾಪನಾ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.
ಸಮಸ್ಯೆ ಇತ್ಯರ್ಥ ಪಡಿಸದಿದ್ದರೆ ರಾಜೀನಾಮೆ ಕೊಡಿ
ಸಮಸ್ಯೆಗಳ ಇತ್ಯರ್ಥಕ್ಕೆ ಸ್ಪಂದಿಸದಿದ್ದರೆ ನೀವು ಅಧ್ಯಕ್ಷರಾಗಿ ಇರುವುದಕ್ಕಿಂತ ರಾಜೀನಾಮೆ ಕೊಟ್ಟು ಹೋಗಿ ಎಂದು ಪಪಂ ಅಧ್ಯಕ್ಷರ ವಿರುದ್ಧ ಸ್ವಪಕ್ಷ ಸದಸ್ಯರಾದ ಕಳಕಪ್ಪ ತಳವಾರ ಹಾಗೂ ಅಮರೇಶ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಒತ್ತಡ ರಹಿತ ಜೀವನ ನಡೆಸಿ: ನ್ಯಾ. ಚಂದ್ರಶೇಖರ
ಅತೀಯಾದ ಆಡಂಬರ ಜೀವನ ಶೈಲಿಯಿಂದ ಪ್ರಕೃತಿಯನ್ನು ನಾಶ ಮಾಡುತ್ತಾ ಹೋಗುತ್ತಿರುವುದರಿಂದ ಮನುಷ್ಯನ ಜೀವನಕ್ಕೆ ನೆಮ್ಮದಿಯಿಲ್ಲದಂತಾಗಿದೆ.
ಆರ್.ಎಂ. ಪಾಟೀಲರ ಸಮಾಜ ಸೇವೆ ಅಪಾರ: ಸಂಗಮೇಶ ಕಲೆಹಾಳ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಹಾಗೂ ವೈದ್ಯರಾಗಿ ಆರ್.ಎಂ. ಪಾಟೀಲ್ ಹಲವಾರು ಸಮಾಜಮುಖಿ ಕಾರ್ಯ ಮಾಡಿದ್ದಾರೆ.
ರಾಶಿಯ ಕಣಗಳಾಗಿ ಮಾರ್ಪಟ್ಟ ರಸ್ತೆಗಳು
ಪಟ್ಟಣ ಸೇರಿದಂತೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಹಾದು ಹೋಗಿರುವ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗಳು ಈಗ ರೈತರ ಒಕ್ಕಲು ಮಾಡುವ ರಾಶಿ ಕಣಗಳಾಗಿ ಮಾರ್ಪಟ್ಟಿವೆ.
ಖಾಯಂಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಗುಜರಾತ್‌ ಹೈಕೋರ್ಟ್‌ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಖಾಯಂ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಅಹೋರಾತ್ರಿ ಧರಣಿ ಪ್ರಾರಂಭಿಸಿತು.
ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕ: ನ್ಯಾ. ಚಂದ್ರಶೇಖರ
ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯವಶ್ಯಕವಾಗಿದೆ.
ಅರಸಿನಕೇರಿಯಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಬಿಡುವುದಿಲ್ಲ
ತಾಲೂಕಿನ ಇರಕಲ್ ಗಡಾ ಹೋಬಳಿಯ ಅರಸಿನಕೇರಿ ಗ್ರಾಮದ ಬಳಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವುದನ್ನು ವಿರೋಧಿಸಿ, ವಿಪ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಿ: ಪಿಡಿಒ
ಮಕ್ಕಳು ತಮ್ಮ ಮೂಲಭೂತ ಸಮಸ್ಯೆಗಳನ್ನು ಸ್ಥಳೀಯ ಸರ್ಕಾರಕ್ಕೆ ತಿಳಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 514
  • next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved