• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇನಾ ನೇಮಕಾತಿ ರ್‍ಯಾಲಿಗೆ ಸಕಲ ವ್ಯವಸ್ಥೆ ಮಾಡಿಕೊಳ್ಳಿ: ನಲಿನ್ ಅತುಲ್
ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ವತಿಯಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ. 3ರಿಂದ ಡಿ.15 ರವರೆಗೆ ಸೇನಾಪಡೆಯ ನೇಮಕಾತಿ ರ್‍ಯಾಲಿ ನಡೆಯಲಿದೆ.
ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ ದೇಣಿಗೆ!
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆಯ 1 ತಿಂಗಳ ಹಣ ₹ 2000 ಅನ್ನು ತಾಲೂಕಿನ ಹಿರೇಬೀಡನಾಳ ಗ್ರಾಮದ ಮಹಿಳೆಯರು ಗ್ರಾಮದ ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.
ಬೇರುಮಟ್ಟದ ಸಂಘಟನೆಗಾಗಿ ಸದಸ್ಯತ್ವ ಅಭಿಯಾನ: ನಿಖಿಲ್‌ ಕುಮಾರಸ್ವಾಮಿ
ರಾಜ್ಯಾದ್ಯಂತ ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆ ಮಾಡಲು ಪಕ್ಷದ ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ.
ತುಂಗಭದ್ರಾ ಡ್ಯಾಮಿನಿಂದ ನದಿಗೆ 20,000 ಕ್ಯುಸೆಕ್‌ ನೀರು
ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆ ಬುಧವಾರ ಜಲಾಶಯದ 33 ಗೇಟುಗಳ ಪ್ಯೆಕಿ 10 ಗೇಟುಗಳಿಂದ ನದಿಗೆ 20,000 ಕ್ಯುಸೆಕ್‌ ನೀರನ್ನು ಹರಿಸಲಾಗುತ್ತಿದೆ.
ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ಜಿಲ್ಲಾಧಿಕಾರಿ
ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಸೆ. 17ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮತ್ತು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ.
ಸಾರ್ವಜನಿಕರಿಗೆ ತ್ವರಿತ ಸ್ಪಂದನೆ ಸಿಗಲಿ
ಪಟ್ಟಣದ ಸಾರ್ವಜನಿಕರ ಸಮಸ್ಯೆಗಳಿಗೆ ಹಾಗೂ ಪಪಂ ಕಚೇರಿಗೆ ಸಂಬಂಧಿಸಿದಂತೆ ಕೆಲಸಗಳಿಗೆ ತ್ವರಿತವಾಗಿ ಪಪಂ ಅಧಿಕಾರಿ, ಸಿಬ್ಬಂದಿ ವರ್ಗದವರಿಂದ ಸ್ಪಂದನೆ ಸಿಗಬೇಕು.
ಶುದ್ಧ ಕುಡಿಯುವ ನೀರು ಬಳಸದ ಗ್ರಾಮದಲ್ಲಿ 2 ಘಟಕಗಳು!
ಈ ಗ್ರಾಮದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕ ಇದೆ, ಮತ್ತೊಂದು ಘಟಕವನ್ನೂ ಸ್ಥಾಪಿಸಲು ಅಧಿಕಾರಿಗಳು ಮುಂದಾಗಿದ್ದು, ಅರ್ಧ ಕಾಮಗಾರಿ ಸಹ ನಡೆದಿದೆ.
ಟಾಟಾ ಏಸ್‌ ಪಲ್ಟಿ, 17 ವಿದ್ಯಾರ್ಥಿಗಳಿಗೆ ಗಾಯ
ಖೋ ಖೋ ಪಂದ್ಯಾವಳಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್‌ ವಾಹನ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಇರುವ ಬೈಪಾಸ್ ರಸ್ತೆಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, 17ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಮಾಜಮುಖಿ ಕಾರ್ಯ ಹಿರಿಮೆಯ ಸಂಕೇತ: ಶ್ರೀ ಮಹಾದೇವ ದೇವರು
ಸಾಮೂಹಿಕ ವಿವಾಹ ಕಾರ್ಯ ಸಮಾಜಮುಖಿಯಾದದ್ದು, ಸಮಾಜಮುಖಿ ಕಾರ್ಯಗಳು ಗ್ರಾಮದ ಹಿರಿಮೆ ಸಂಕೇತವಾಗಿವೆ.
ಹಳ್ಳಿಗಳ ಪ್ರತಿಭೆ ಹೊರಹೊಮ್ಮಲು ಕ್ರೀಡಾಕೂಟ ಸಹಕಾರಿ: ಸಿದ್ದೇಶ್ವರ ದೇವರು
ಗ್ರಾಮೀಣ ಪ್ರದೇಶಗಳಲ್ಲಿ ಅತೀ ಹೆಚ್ಚು ಪ್ರತಿಭೆಗಳಿದ್ದು, ಇಂಥ ಪ್ರತಿಭೆಗಳು ಹೊರಹೊಮ್ಮಲು ಹಳ್ಳಿಗಳಲ್ಲಿ ಕ್ರೀಡಾಕೂಟಗಳನ್ನು ನಡೆಸುವುದು ಅಗತ್ಯವಾಗಿದೆ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved