• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನುವಾರು ಗಣತಿಯ ಪ್ರಚಾರ ಸಾಮಗ್ರಿ ಬಿಡುಗಡೆ
21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮದ ಪಶುಸಂಜೀವಿನಿ ಯೋಜನೆ ಹಾಗೂ ಲಿಂಗ ನಿರ್ಧಾರಿತ ತಳಿ ಅಭಿವೃದ್ಧಿ ಯೋಜನೆಗಳ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ನಲಿನ್ ಅತುಲ್ ಬಿಡುಗಡೆ ಮಾಡಿದರು.
ವೈಭವದ ಸಮಗಂಡಿ ಮಲ್ಲಯ್ಯತಾತನ ಜಾತ್ರೆ
ಪಟ್ಟಣದ ಹೊರವಲಯದಲ್ಲಿನ ಶ್ರೀ ಸಮಗಂಡಿ ಮಲ್ಲಯ್ಯತಾತನ ಜಾತ್ರೆ ಶ್ರಾವಣ ಮಾಸದ ಕೊನೆ ಸೋಮವಾರ ವೈಭವದಿಂದ ನೆರವೇರಿತು.
ಸಮಾಜ ಸೇವೆಯಿಂದ ಬದುಕು ಸಾರ್ಥಕ: ರಾಜಶೇಖರ ಹಿಟ್ನಾಳ
ಕೊಪ್ಪಳದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಛಾಯಾಗ್ರಾಹಕರನ್ನು ಅತ್ಯಂತ ಗೌರವದಿಂದ ಕಾಣಲಿ: ಕರಿಬಸವಶ್ರೀ
ನಮ್ಮ ಜೀವನದಲ್ಲಿ ಛಾಯಾಗ್ರಾಹಕರ ಅವಶ್ಯಕತೆ ಬಹಳಷ್ಟಿದ್ದು, ಅವರ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಮದ್ದಾನೇಶ್ವರ ಮಠದ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಬೆಲೆ ಏರಿಕೆಯ ನಡುವೆ ಹೈನುಗಾರರಿಗೆ ದರ ಇಳಿಕೆ ಬಿಸಿ
ರಾಬಕೊವಿ ಒಕ್ಕೂಟದ ಆಡಳಿತ ಮಂಡಳಿ ಸಭೆ ನಡೆಸಿ, ಹಾಲಿನ ದರದಲ್ಲಿ ಸೆ. 1ರಿಂದ ಒಂದೂವರೆ ರುಪಾಯಿ ಇಳಿಕೆ ಮಾಡಿದ್ದು ರೈತರಿಗೆ ದರ ಇಳಿಕೆ ಬಿಸಿ ತಟ್ಟಿದೆ.
ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮಾಳೆಕೊಪ್ಪ
ತಾಯಿ, ಶಿಶು ಮರಣ, ರಕ್ತಹೀನತೆ ಹೋಗಲಾಡಿಸುವುದು ಈ ಪೋಷಣ ಅಭಿಯಾನದ ಮುಖ್ಯಉದ್ದೇಶವಾಗಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಹೇಳಿದರು.
ಗಂಗಾವತಿ ವಿದ್ಯಾರ್ಥಿಗಳ ಪಾಲಿಗೆ ಎಸ್ಟಿ ವಸತಿ ನಿಲಯ ಮರೀಚಿಕೆ
ಹಲವಾರು ವರ್ಷಗಳಿಂದ ಕಟ್ಟಡ ನಿರ್ಮಾಣಕ್ಕೆ ನಿವೇಶನ ಇಲ್ಲದ ಕಾರಣ ಹಣ ವಾಪಸ್‌ ಹೋಗಿತ್ತು. ಈಗ ಸರ್ಕಾರ ₹5 ಕೋಟಿ ಮೀಸಲಿಸಿದೆ. ಆದರೆ, 5 ತಿಂಗಳಿಂದ ಕಟ್ಟಡ ನಿರ್ಮಾಣದ ಅಂದಾಜು ಪಟ್ಟಿಗೆ ಅನುಮೋದನೆ ದೊರಕದ ಕಾರಣ ಕಾಮಗಾರಿ ವಿಳಂಬವಾಗಿದೆ.
ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಂಗಣ್ಣ ಕರಡಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯುವಕರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಹಮ್ಮಿಕೊಂಡಿರುವ ಈ ಯುವ ಕಾರ್ಯಾಗಾರದಲ್ಲಿ ಭಾಗವಹಿಸಿರುವ ನೀವೆಲ್ಲರೂ ಪುಣ್ಯವಂತರು ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಎರಡು ಕಾರ್‌ಗಳ ಮಧ್ಯೆ ಭೀಕರ ಅಪಘಾತ: ಮಗು ಸಾವು, ಐವರಿಗೆ ಗಾಯ
ಸ್ವೀಫ್ಟ್‌ ಡಿಜೈರ್ ಹಾಗೂ ಬಲೋನಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಮೃತಪಟ್ಟಿದೆ.
ಶಾಲಾ ಸಂಸತ್ ಪ್ರಜಾಪ್ರಭುತ್ವ ಎತ್ತಿ ಹಿಡಿಯುವಲ್ಲಿ ಸಹಕಾರಿ: ಸಾವಿತ್ರಿ ಬಿ. ಕಡಿ
ದೇಶದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರಿಗೆ ಮತದಾನದ ಹಕ್ಕು ಲಭಿಸುತ್ತದೆ. ಅರ್ಹರಾದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಇಷ್ಟದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೆಎಎಸ್ ಅಧಿಕಾರಿ ಸಾವಿತ್ರಿ ಬಿ. ಕಡಿ ಹೇಳಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved