• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ: ಡಿಸಿ ನಲಿನ್ ಅತುಲ್
ವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಶ್ವಾಸಕೋಶದ ಖಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಿ: ಗವಿಮಠಶ್ರೀಗಳು
ದೇಹಕ್ಕೆ ಉಸಿರು ಇರುವವರೆಗೂ ಮಾತ್ರ ಶಕ್ತಿ ಮತ್ತು ಬೆಲೆ. ಅದು ಚೆಲ್ಲಿದ ಮೇಲೆ ಅದಕ್ಕೆ ಬೆಲೆಯೂ ಇರುವುದಿಲ್ಲ ಮತ್ತು ಶಕ್ತಿಯೂ ಇರಲ್ಲ ಎಂದು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.
ರೈತರ ಸಹಕಾರಿ ಸಂಘಗಳು ಹೆಚ್ಚು ಅಭಿವೃದ್ಧಿಗೊಳ್ಳಲಿ: ಶಾಸಕ ಬಸವರಾಜ ರಾಯರಡ್ಡಿ
ವಿವಿಧ ಸಹಕಾರಿ ಸಂಘಗಳು ಸರ್ಕಾರಕ್ಕಿಂತಲೂ ಹೆಚ್ಚು ರೈತರ ಆರ್ಥಿಕ ಸ್ವಾವಲಂಬನೆಗೆ ಆಶಾಕಿರಣಗಳಾಗಿವೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ದೌರ್ಜನ್ಯಗಳ ನಿಯಂತ್ರಣಕ್ಕಾಗಿ ಕಾನೂನಿನ ಅರಿವು ಬಹುಮುಖ್ಯ: ನ್ಯಾಯಾಧೀಶ ಆರ್. ಮಂಜುನಾಥ
ನಾವು ಕಾನೂನಿನ ಅರಿವು ಪಡೆಯುವ ಮೂಲಕ ಮಹಿಳೆಯರ ಮೇಲೆ ನಡೆಯುವ ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳದಂತೆ ಅನೇಕ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಹೇಳಿದರು.
ದನದ ದೊಡ್ಡಿ ಸಹಾಯಧನ ಮಂಜೂರು ಮಾಡಲು ಒತ್ತಾಯ
ಬಿಲ್ ಜಮಾ ಮಾಡಲು ಅಧಿಕಾರಿಗಳು ಮೀನಮೇಷ ಮಾಡುತ್ತಿದ್ದು, ಗ್ರಾಪಂಗೆ ಅಲೆದು ಸಾಕಾಗಿದೆ ಎಂದು ಆರೋಪಿಸಿ ಫಲಾನುಭವಿಗಳು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ
ಬೆಳೆಗಳಿಗೆ ಸೂಕ್ತವಾದ ಗೊಬ್ಬರ ಒದಗಿಸಲು ಅನುಕೂಲವಾಗುತ್ತದೆ. ಜನಗಣತಿ ತರಹವೇ ಬೆಳೆ ಸಮೀಕ್ಷೆ ಮಾಡಬೇಕು. ಪ್ರತಿಯೊಬ್ಬರೂ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಕಾರಟಗಿ ಪುರಸಭೆ: ಅಧ್ಯಕ್ಷೆ-ಉಪಾಧ್ಯಕ್ಷ ಅಧಿಕಾರ ಸ್ವೀಕಾರ
ಕಾರಟಗಿ ಪುರಸಭೆಯಲ್ಲಿ ನೂತನ ಅಧ್ಯಕ್ಷೆಯಾಗಿ ರೇಖಾ ರಾಜಶೇಖರ ಆನೆಹೊಸೂರು ಮತ್ತು ಉಪಾಧ್ಯಕ್ಷರಾಗಿ ದೇವಮ್ಮ ಛಲವಾದಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ನೀರಿನ ಟ್ಯಾಂಕ್ ತೆರವು: ಜನರ ಆತಂಕ ನಿವಾರಣೆ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿರುವ ಶಿಥಿಲಗೊಂಡ ನೀರಿನ ಟ್ಯಾಂಕ್‌ ಅನ್ನು ಗ್ರಾಪಂನವರು ತೆರವುಗೊಳಿಸುವ ಮೂಲಕ ಜನತೆಯಲ್ಲಿದ್ದ ಆತಂಕ ಹೋಗಲಾಡಿಸಿದ್ದಾರೆ.
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಚನ್ನಬಸವ ಸ್ವಾಮೀಜಿ
ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿರುವ ಪ್ರತಿಭೆ ಇಂದು ಪಟ್ಟಣದ ಮಕ್ಕಳಲ್ಲಿ ಕಾಣಸಿಗುತ್ತಿಲ್ಲ. ಯಾವುದಾದರೂ ಕಲೆ ಜೀವಂತವಾಗಿ ಉಳಿದಿದ್ದರೆ, ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.
ಪಪಂ ಮುಖ್ಯಾಧಿಕಾರಿ ನಾಗೇಶ ನೇತೃತ್ವದಲ್ಲಿ ಅತಿಕ್ರಮಣ ತೆರವು
ಎರಡೂ ಮನೆಗಳ ದಾಖಲೆಗಳನ್ನು ಪರಿಶೀಲಿಸಿಲನೆ ವೇಳೆ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆರವುಗೊಳಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved