• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಾಚಲಪತಿ ಜಾತ್ರೆಯೊಂದಿಗೆ ಕನಕಗಿರಿ ಉತ್ಸವಕ್ಕೆ ಚಿಂತನೆ
ಸಚಿವ ಶಿವರಾಜ ತಂಗಡಗಿ ಅವರೇ ಸ್ಥಳೀಯ ಶಾಸಕರೂ ಆಗಿರುವುದರಿಂದ ಈ ಉತ್ಸವದ ಬಗ್ಗೆ ಕುತೂಹಲ ಹೆಚ್ಚಿದೆ. ಈ ಹಿಂದೆ ಬೇರೆ ಇಲಾಖೆಯ ಸಚಿವರಾದಾಗಲೂ ಸಹ ವಿಜೃಂಭಣೆಯಿಂದ ಉತ್ಸವ ಆಚರಿಸಲಾಗಿದೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರ ಕನಕಗಿರಿ ಉತ್ಸವ ಆಚರಣೆ ಕೈಬಿಡಲಾಗಿತ್ತು.
ಮೀನು ಮರಿ ಉತ್ಪಾದನಾ ಪಾಲನಾ ಕೇಂದ್ರಕ್ಕೆ ಯೋಜನೆ ರೂಪಿಸಿ: ಸಿಇಒ
ಬರುವ ಎರಡು ವರ್ಷದೊಳಗಾಗಿ ಮಾದರಿ ಮೀನು ಮರಿ ಉತ್ಪಾದನಾ ಪಾಲನಾ ಕೇಂದ್ರವನ್ನಾಗಿ ನಿರ್ಮಿಸಲಾಗುವುದು. ಈ ಭಾಗದ ಅತೀ ದೊಡ್ಡ ಮೀನು ಮರಿ ಉತ್ಪಾದನಾ ಕೇಂದ್ರವಾಗಿದ್ದು ಈ ಮುಂಚೆ ಇದ್ದ ಮೀನು ಮರಿ ಉತ್ಪಾದನೆ ಮಾದರಿ ಕೇಂದ್ರವಾಗಿ ಮಾರ್ಪಡಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಹೇಳಿದರು.
ಕೊಪ್ಪಳದಲ್ಲಿ ಅಕ್ಕಿ ಗಾತ್ರದ ಶಿವಲಿಂಗ
ಕೊಪ್ಪಳದ ಪ್ರಕಾಶ ಶಿಲ್ಪಿ, ಈಗಾಗಲೇ ನಿತ್ಯವೊಂದರಂತೆ ಆಂಜನೇಯನ ಮೂರ್ತಿ ಕೆತ್ತುತ್ತಾರೆ. ಇಂದಿಗೆ ಬರೋಬ್ಬರಿ 6606 ಮೂರ್ತಿ ಕೆತ್ತಿದ್ದಾರೆ. ಇದಲ್ಲದೆ ಅಕ್ಕಿ ಗಾತ್ರಿದಲ್ಲಿ ಗಾಂಧೀಜಿ, ಕಲ್ಲಿನಲ್ಲಿ ಕೊಳಲು, ಗಿಣಿಯ ಪಂಜರ ಕೆತ್ತಿದ ಹಿರಿಮೆ ಇವರದು.
ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಚೆಂಡು ಸರ್ಕಾರದ ಅಂಗಳಕ್ಕೆ
ಗವಿಸಿದ್ಧೇಶ್ವರ ಶ್ರೀಗಳ ನೇತೃತ್ವದಲ್ಲಿ ಎಲ್ಲ ಧರ್ಮಗುರುಗಳು ಸಹ ಕಾರ್ಖಾನೆ ಸ್ಥಾಪನೆ ವಿರೋಧಿಸಿದ್ದಾರೆ. ಜತೆಗೆ 20 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅನುಮತಿ ನೀಡಿದ ಸರ್ಕಾರದ ನಿರ್ಧಾರ ಖಂಡಿಸಿದ್ದಾರೆ. ಆದರೆ, ಸರ್ಕಾರ ಮಾತ್ರ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.
ಶಿವಾಜಿ ಮಾರ್ಗದಲ್ಲಿ ನಡೆಯೋಣ: ಅಮ್ಜದ ಪಟೇಲ್
ಶಿವಾಜಿ ಮಹಾರಾಜರಲ್ಲಿ ರಾಷ್ಟ್ರ ಪ್ರೇಮ, ರಾಷ್ಟ ಭಕ್ತಿ ಅಗಾಧವಾಗಿತ್ತು. ಅವರ ಗೋರಿಲ್ಲಾ ಯುದ್ಧ ತಂತ್ರದ ಮೂಲಕ ಶತ್ರುಗಳಿಗೆ ನಡುಕ ಹುಟ್ಟಿಸುತ್ತಿದ್ದರು. ಅವರು ಭಾರತದ ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕರಾಗಿದ್ದು, ದೇಶದ ಉಳಿವಿಗಾಗಿ ಹೋರಾಟ ಮಾಡಿದ್ದರು.
ಬೆಳಗಾವಿಯಲ್ಲಿ ನಿರ್ವಾಹಕನ ಮೇಲಿನ ಹಲ್ಲೆಗೆ ಖಂಡನೆ
ಬಸ್‌ನಲ್ಲಿ ಟಿಕೆಟ್‌ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮರಾಠಿಯಲ್ಲಿ ಯುವಕ ಮಾತನಾಡುವಂತೆ ಹೇಳಿದ್ದಾನೆ. ಆದರೆ, ನಿರ್ವಾಹಕ ಕನ್ನಡಿದಲ್ಲಿಯೇ ಮಾತನಾಡಿದಕ್ಕೆ ಹಲ್ಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ದಾಖಲಿಸಿರುವುದು ತಪ್ಪು, ಇದನ್ನು ಕೈಬಿಡಬೇಕು.
ರಥದ ಮೇಲಿಂದ ಮಕ್ಕಳ ಎಸೆಯುವ ವಿಶಿಷ್ಟ ಸಂಪ್ರದಾಯ
ಗೋಧೂಳಿ ಸಮಯದಲ್ಲಿ ನಡೆಯುವ ರಥೋತ್ಸವದಲ್ಲಿ ಶಿಶುಗಳನ್ನು ಕೆಳಕ್ಕೆ ಬಿಡುವ ಮೂಲಕ ಆಚರಣೆ ನಡೆಯಿತು. ಮಕ್ಕಳಾಗದ ಮಹಿಳೆಯರು ಲಕ್ಷ್ಮೀದೇವಿಗೆ ಹರಿಕೆ ಹೊತ್ತು ಬೇಡಿಕೆ ಈಡೇರಿದ ಬಳಿಕ ಜಾತ್ರಾ ಸಂದರ್ಭದಲ್ಲಿ ಈ ವಿಶಿಷ್ಟ ಹರಿಕೆ ತೀರಿಸುತ್ತಾರೆ.
ದೇವಸ್ಥಾನದ ದೇಣಿಗೆ ಹಣ ಶಾಲಾ ಕೊಠಡಿಗೆ ಬಳಕೆ ಶ್ಲಾಘನೀಯ
ಸರ್ಕಾರದ ಕಡೆ ಕೈ ಮಾಡಿ ತೋರಿಸುವ ಇಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ದೇವಾಲಯಕ್ಕೆ ಸಂಗ್ರಹವಾದ ದೇಣಿಗೆಯನ್ನು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ವೆಚ್ಚ ಮಾಡಿರುವುದು ಮಾದರಿಯಾಗಿದೆ.
ಮಕ್ಕಳ ಕಲಿಕೆಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿ
ಶುದ್ಧ ಓದು, ಸ್ಪಷ್ಟ ಬರಹ ಹಾಗೂ ಗಣಿತದ ಮೂಲ ಕ್ರಿಯೆಗಳನ್ನು ಆರಂಭದಲ್ಲಿ ಕಲಿಸುವ ಮೂಲಕ ಗುಣಾತ್ಮಕ ಕಲಿಕೆ ಸಾಧ್ಯವಿದೆ. ಇಂತಹ ಕಲಿಕಾ ಹಬ್ಬಗಳಿಂದ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸುತ್ತದೆ.
ಬಿಎಸ್‌ಪಿಎಲ್‌ ಕಾರ್ಖಾನೆ ಅನುಮತಿ ರದ್ದುಮಾಡಿದ ಆದೇಶ ತೆಗೆದುಕೊಂಡು ಬನ್ನಿ: ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು
ಶಿವರಾಜ ತಂಗಡಗಿ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಈ ಎಲ್ಲರೂ ಸೇರಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿದ್ದನ್ನು ರದ್ದು ಮಾಡಿ, ಆದೇಶ ತೆಗೆದುಕೊಂಡೇ ಬರಬೇಕು ಎಂದು ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ತಾಕೀತು ಮಾಡಿದ್ದಾರೆ. ಕೊಪ್ಪಳ ಬಂದ್‌ ವೇಳೆ ಅವರು ಮಾತನಾಡಿದ್ದಾರೆ.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved