• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!

ತುಂಗಭದ್ರಾ ಜಲಾಶಯದ ಏಳು ಗೇಟ್​ಗಳು ಬೆಂಡ್ (ಬಾಗಿವೆ) ಆಗಿವೆ ಎಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಕಮಿಟಿ ವರದಿ ನೀಡಿದೆ. ಕ್ರಸ್ಟ್ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ಗಳು ಬಾಗಿವೆ (ಬೆಂಡ್).

ಭ್ರಷ್ಟಾಚಾರ, ಭಯೋತ್ಪಾದನೆ ಪಿಡುಗು ತೊಲಗಿಸಿ
ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕು ೭೯ ವರ್ಷ ಗತಿಸಿದರೂ ಭ್ರಷ್ಟಾಚಾರ, ಹಿಂಸೆ, ನಿರುದ್ಯೋಗ, ಬಡತನ, ಅನಕ್ಷರತೆ, ಭಯೋತ್ಪಾದನೆಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುತ್ತಿದ್ದೇವೆ.
ಸ್ವಾತಂತ್ರ್ಯದ ಹೆಸರಿನಲ್ಲಿ ಜಾತಿಗಳ ನಡುವೆ ವಿಷಬೀಜ
ಇಂದು ಸ್ವಾತಂತ್ರ್ಯದ ಹೆಸರಿನಲ್ಲಿ ಜಾತಿಗಳ ನಡುವೆ ವಿಷಬೀಜ ಬಿತ್ತುವುದು, ಕೋಮುವಾದ, ಶ್ವೇಚ್ಛಾಚಾರ ಕೆಲಸ ನಡೆಯುತ್ತಿವೆ. ಇದನ್ನು ನಾವೆಲ್ಲರೂ ಒಗ್ಗಟ್ಟಾಗುವ ಮೂಲಕ ಎಲ್ಲವನ್ನು ಎದುರಿಸಿ ಸುಂದರ ಜೀವನ ನಡೆಸಬೇಕಿದೆ.
ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸಿ
ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಅಧಿಕಾರ ಚುಕ್ಕಾಣಿ ಹಿಡಿದು ತಮ್ಮದೇ ಕಾನೂನು ಸ್ಥಾಪಿಸಿ, ಭಾರತೀಯರ ಮೇಲೆ ನಿರ್ಬಂಧ ಹೇರಿದರು. ಶಸ್ತ್ರಾಸ್ತ್ರ ನಿಷೇಧ ಕಾಯ್ದೆ ಜಾರಿಯಿಂದ ಭಾರತಿಯರು ರೊಚ್ಚಿಗೆದ್ದು ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಮುಂದಾದರು.
ಯುವಜನತೆ ದುಶ್ಚಟಕ್ಕೆ ಬಲಿಯಾಗದೆ ದೇಶ ರಕ್ಷಿಸಲಿ
ಭವ್ಯ ಭಾರತದ ಭವಿಷ್ಯ ಯುವಕರ ಕೈಯಲ್ಲಿದೆ. ಇಂತಹ ಸಂದರ್ಭದಲ್ಲಿ ದುಶ್ಚಟಗಳಿಗೆ ಬಲಿಯಾಗದೆ ದೇಶದ ರಕ್ಷಣೆ ಮತ್ತು ಪಾಲಕರ ರಕ್ಷಣೆಗೆ ಮುಂದಾಗಬೇಕು.
ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ನಮ್ಮ ಜವಾಬ್ದಾರಿ
ಸ್ವಾತಂತ್ರ್ಯದ ಹಾದಿ ಹೂವಿನ ಮೆತ್ತೆಯಾಗಿರಲಿಲ್ಲ. ಅದೆಷ್ಟೋ ಮಹನೀಯರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಲಭಿಸಿದ ಬಿಡುಗಡೆ ದಿನ ಇದು. ದೇಶವನ್ನು ಸ್ವತಂತ್ರಗೊಳಿಸಲು ಅದೆಷ್ಟೋ ಮಹನೀಯರು ತಮ್ಮ ಬದುಕನ್ನೇ ಗಂಧದಂತೆ ತೇಯ್ದಿದ್ದಾರೆ.
ಜಾತಿ, ಧರ್ಮಾಂಧತೆ ಒಡಕುಗಳಿಂದ ಬೇಕಿದೆ ಭಾರತಕ್ಕೆ ಸ್ವಾತಂತ್ರ್ಯ
ಭಾರತ ದೈಹಿಕ ಹಾಗೂ ಮಾನಸಿಕ ಸ್ವಾತಂತ್ರ್ಯ ಗಳಿಸಿದೆ. ಸ್ವಾತಂತ್ರ್ಯ ಸಿಕ್ಕು ಎಂಟು ದಶಕಗಳಾದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಭ್ರಷ್ಟಾಚಾರ, ಜಾತಿಯತೆ, ಮತಾಂಧತೆ ಹಾಗೂ ಒಡಕುಗಳು. ಇವುಗಳಿಂದ ದೇಶ ಮುಕ್ತವಾದರೆ ವಿಶ್ವಗುರು ಆಗಲು ಸಾಧ್ಯ.
ಧರ್ಮಸ್ಥಳ ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ
ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ ಆಗುವುದರಲ್ಲಿ ಅನುಮಾನವಿಲ್ಲ. ನೂರಕ್ಕೆ ನೂರು ಮಂಜುನಾಥನ ಶಾಪದಿಂದ ಸರ್ವನಾಶ ಆಗುತ್ತಾರೆ. ಯುಟ್ಯೂಬರ್‌ ಸಮೀರ್ ಜತೆ ಕೆಲವರು ಸೇರಿ ಗೊಂದಲ ಸೃಷ್ಟಿಸಿದ್ದಾರೆ.
ಬ್ರಿಟಿಷರಿಂದಲೇ ದೇಶ ವಿಭಜನೆ: ರಾಯರಡ್ಡಿ
ಸ್ವಾತಂತ್ರ‍್ಯಕ್ಕಾಗಿ ತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸಬೇಕು. ಅವರ ತ್ಯಾಗದ ಫಲದಿಂದ ಸ್ವಾತಂತ್ರ‍್ಯ ಸಿಕ್ಕಿದೆ ಎನ್ನುವುದನ್ನು ಮರೆಯಬಾರದು. ಮುಸ್ಲಿಂರಿಗೆ ಪ್ರತ್ಯೇಕ ರಾಷ್ಟ್ರದ ಸಲುವಾಗಿ ಬ್ರಿಟಿಷರಿಂದ ದೇಶ ವಿಭಜನೆ ಆಗಿದೆ ಹೊರತು ಭಾರತೀಯರಿಂದಲ್ಲ ಎನ್ನುವ ಇತಿಹಾಸ ತಿಳಿದು ಮಾತನಾಡಬೇಕು.
ಸಮ ಸಮಾಜ ಕಟ್ಟಲು ಸಂಕಲ್ಪಿಸಿ: ತಂಗಡಗಿ
ಇಂದು ನಾವು ಸ್ವಾತಂತ್ರ್ಯ ಅನುಭವಿಸುತ್ತೇವೆ ಎಂದರೇ ಅದರ ಹಿಂದೆ ಹಲವರ ಪರಿಶ್ರಮವೇ ಕಾರಣವಾಗಿದೆ. ಜಾತಿ, ಧರ್ಮ, ಭೇದ-ಭಾವ ಮಾಡದೇ ಎಲ್ಲರೂ ಸಮಾನರಾಗಿ ಶಾಂತಿಯಿಂದ ಬಾಳಬೇಕು. ದೇಶಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾದ ಈ ದಿನದಂದು ಸಮ ಸಮಾಜ ಕಟ್ಟಲು ಸಂಕಲ್ಪ ಮಾಡಬೇಕು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 526
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved