• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಾಪಕ ಲೋಕಾ ಬಲೆಗೆ
ಕಾರಟಗಿಯ ಭೂ ದಾಖಲೆಗಳ ಪರವಾನಗಿ ಸರ್ವೆಯರ್‌ ವಿಜಯ ಚೌವ್ಹಾಣ ತತ್ಕಾಲ್ ಫೋಡಿ ಮಾಡುವುದಕ್ಕಾಗಿ ₹ 50 ಸಾವಿರ ಬೇಡಿಕೆ ಇಟ್ಟಿದ್ದ. ಈ ಪೈಕಿ ₹ 30 ಸಾವಿರ ಪಡೆಯುವಾಗಲೇ ಕ್ಯಾಂಪಿನಲ್ಲಿಯೇ ಬಲೆಗೆ ಬಿದ್ದಿದ್ದಾನೆ.
ಉಕ್ಕಿದ ಹಿರೇಹಳ್ಳ: ಬಳಗೇರಿ, ಬೂದಗುಂಪಾ, ಮಂಗಳೂರು ಸಂಪರ್ಕ ಕಡಿತ
ಕುಕನೂರು ಮತ್ತು ಯಲಬುರ್ಗಾ ತಾಲೂಕಿನಲ್ಲಿ ಸುರಿದ ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ. ಭೂಮಿ ಹದಗೊಳಿಸಲು ಕಾದು ಕುಳಿತಿದ್ದ ರೈತರು ಮಳೆಯಿಂದ ಖುಷಿಯಾಗಿದ್ದಾರೆ.
ಸರ್ಕಾರಗಳಿಂದ ದುಡಿಯುವ ಜನರ ಬದುಕು ಛಿದ್ರ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ದುಡಿಯುವ ಜನರ ಬದುಕು ಛಿದ್ರಗೊಳಿಸುವ, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಕಾಯ್ದೆಗಳನ್ನು ತರಲು ಹೊರಟಿವೆ.
ಮನುಷ್ಯನ ಹೃದಯದಿಂದ ಸಮಾನತೆ ಬೆಳಕು ಪ್ರಜ್ವಲಿಸಲಿ
ಅವಮಾನಗಳೇ ಮನುಷ್ಯನ ಯಶಸ್ಸಿನ ಮೆಟ್ಟಿಲು. ಅವಮಾನವನ್ನು ಸಾಧನೆಗೆ ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು. ಸಾಧಿಸುವವರೆಗೂ ಅವಮಾನ ನಿತ್ಯ ತಲೆಯಲ್ಲಿ ಗುಣುಗುಡುತ್ತಿರಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜದ ಸಮಾನತೆಯನ್ನು ಕಾಣಲು ಹೋರಾಡಿದರು.
ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.
ಎರಡು ಲಕ್ಷ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಹೊಸಪೇಟೆಯಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಆಗಮಿಸಿದ್ದು ಲಕ್ಷಾಂತರ ಕಾರ್ಯಕರ್ತರು ಮರಳಿ ತಮ್ಮೂರಿಗೆ ಹೋಗುವಾಗ ಅಮ್ಮನವರ ದರ್ಶನ ಪಡೆಯಲು ಹುಲಿಗಿಗೆ ಆಗಮಿಸಿದ್ದರು.
ಚಿಕ್ಕಮ್ಯಾಗೇರಿ ನರೇಗಾ ಕಾಮಗಾರಿಗೆ ಸಚಿವ ಖರ್ಗೆ ಮೆಚ್ಚುಗೆ
ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಈ ಬದು ನಿರ್ಮಾಣ ಹಾಗೂ ನಾಲಾ ಸುಧಾರಣಾ ಕಾಮಗಾರಿ ಸ್ಥಳದಲ್ಲಿ ನೀರು ನಿಂತು ಮಣ್ಣು ಕೊಚ್ಚಿ ಹೋಗದಂತೆ ಹಾಗೂ ನೀರು ಇಂಗುವಂತೆ ಮಾದರಿ ಕಾಮಗಾರಿ ಮಾಡಲಾಗಿದೆ. ಇದರ ಚಿತ್ರಗಳನ್ನು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸಾಧನಾ ಸಮಾವೇಶಕ್ಕೆ ಅನ್ಸಾರಿಗಿಲ್ಲ ಆಹ್ವಾನ, ಅಸಮಾಧಾನ ಸ್ಫೋಟ
ಕಾಂಗ್ರೆಸ್ ಗೆಲುವಿಗೆ ಮುಸ್ಲಿಮರು ಶೇ. 90ರಷ್ಟು ಮತದಾನ ಮಾಡಿದ್ದಾರೆ. ಉಳಿದ ಯಾವ ಸಮುದಾಯವೂ ಇಷ್ಟೊಂದು ಬೆಂಬಲ ನೀಡಿಲ್ಲ. ಆಗ ಇಕ್ಬಾಲ್ ಅನ್ಸಾರಿ ಬೇಕಾಗಿದ್ದರು. ಈಗ ಬೇಡವಾಗಿದ್ದಾರೆ. ಗೆದ್ದ ಮೇಲೆ ಕನಿಷ್ಠ ಸೌಜನ್ಯಕ್ಕೂ ಕೃತಜ್ಞತೆ ಸಲ್ಲಿಸಿಲ್ಲ. ಈಗ ಹೊಸಪೇಟೆ ಸಮಾವೇಶದಲ್ಲಿ ಆಹ್ವಾನ ಬಾರದಂತೆ ಮಾಡಿದ್ದಾರೆ.
ಮೇ 23ರಂದು ಸಾಮರಸ್ಯ‌ ಸಂಗಮ ಕಾರ್ಯಕ್ರಮ‌, ಯೋಧರಿಗೆ ಸನ್ಮಾನ
ಪಹಲ್ಗಾಮ್‌ ಕೃತ್ಯದಲ್ಲಿ ಅಮಾಯಕರನ್ನು ಬಲಿಪಡೆದ ಉಗ್ರರನ್ನು ಆಪರೇಷನ್ ಸಿಂದೂರ ಮೂಲಕ ಸೆದೆಬಡಿದು ಶತ್ರು ರಾಷ್ಟ್ರಕ್ಕೆ ತಕ್ಕಪಾಠ ಕಲಿಸಿದ ಸೇನೆಯ ಕಾರ್ಯ ಶ್ಲಾಘನೀಯವಾಗಿದ್ದು, ಈ ನಿಟ್ಟಿನಲ್ಲಿ ಯಾವುದೇ ಜಾತಿ, ಧರ್ಮ‌, ಭೇದ-ಭಾವವಿಲ್ಲದೆ ಸಾಮರಸ್ಯ ಬೆಸೆಯುವ ನಿಟ್ಟಿನಲ್ಲಿ‌ ಮಾಜಿ ಹಾಗೂ ಕರ್ತವ್ಯನಿರತ ತಾಲೂಕಿನ ಸೈನಿಕರಿಗೆ ಕೃತಜ್ಞತೆ ಹಾಗೂ ಗೌರವ ಸಲ್ಲಿಸಲು ಕಾರ್ಯಕ್ರಮ‌ ಆಯೋಜಿಸಲಾಗಿದೆ.
ಕಾರ್ಖಾನೆಗಳ ವಿರುದ್ಧ ಗೋಡೆ ಬರಹ ಅಭಿಯಾನ ಶುರು
ಕೊಪ್ಪಳ ನಗರದ ವಿವಿಧೆಡೆ ಮತ್ತು ಬಾಧಿತ ಪ್ರದೇಶಗಳ ಹಳ್ಳಿಗಳಲ್ಲಿ ಕಾರ್ಖಾನೆ ವಿರುದ್ಧ ಮತ್ತು ಅದರಿಂದ ಆಗುತ್ತಿರುವ ಹಾನಿಯ ಬಗ್ಗೆ ಜನಜಾಗೃತಿ ಗೋಡೆ ಬರಹ ಬರೆಯುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 458
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved