ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ಅಭಿವೃದ್ಧಿಗೆ ಅನುಮೋದನೆ
ದಶಕಗಳ ಹಿಂದೆ ನಿರ್ಮಾಣವಾಗಿದ್ದ ತಾಲೂಕು ಕ್ರೀಡಾಂಗಣ ಅಭಿವೃದ್ಧಿ ಕಾಣದೆ ಸೊರಗಿತ್ತು.
ಹುಲಿಗೆಮ್ಮನ ದರ್ಶನಕ್ಕೆ ಭಕ್ತಸಾಗರ: ನೂಕುನುಗ್ಗಲು
ಬಸ್ಸಿಲ್ಲದೆ ಪರದಾಟ, ಎಲ್ಲೆಡೆ ಟ್ರಾಫಿಕ್, ನೂಕುನುಗ್ಗಲು, ಕಾಲ್ತುಳಿತ
ಪಾದಯಾತ್ರಿಗಳ ಮೇಲೆ ಬಸ್ ಹಾಯ್ದು ಮೂವರ ದುರ್ಮರಣ, ನಾಲ್ವರಿಗೆ ಗಾಯ
ಸಿಂದಗಿಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್ಸೊಂದು ಅವರ ಮೇಲೆ ಹಾಯ್ದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.
ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸದ್ಯೋಜಾತ ಸ್ವಾಮಿಗಳು
ಕುಷ್ಟಗಿ ಪಟ್ಟಣದ ಶ್ರೀಬುತ್ತಿ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಶ್ರೀ ಕಾಳಿಕಾದೇವಿಯ ಮಹಾಪುರಾಣ ಹಾಗೂ 116ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಲೇಬಗೇರಿಮಠದ ಸದ್ಯೋಜಾತ ಸ್ವಾಮಿಗಳು ಭಾಗವಹಿಸಿದ್ದರು.
ಹಿಂದುಸ್ತಾನದಲ್ಲಿ ವಾಸವಿರುವ ಜನರು ಹಿಂದೂಗಳು: ಡಾ. ರವೀಂದ್ರ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಖಮುನಿಸ್ವಾಮಿ ದೇವಸ್ಥಾನದ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೋಟಿಹಾಳ ಮಂಡಲದ ವತಿಯಿಂದ ವಿಜಯದಶಮಿ ಉತ್ಸವ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಕಾರ್ಯಕ್ರಮ ನಡೆಯಿತು.
ರಾಜ್ಯದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಲು ಮನವಿ
ಒಳಮೀಸಲಾತಿ ವರ್ಗೀಕರಣ ಸಮರ್ಪಕವಾಗಿ ಜಾರಿ ಮಾಡಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಒಕ್ಕೂಟದ ವತಿಯಿಂದ ಕೊಪ್ಪಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಯಲಬುರ್ಗಾ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಚುನಾವಣೆ ಮುಂದೂಡಿಕೆ
ಯಲಬುರ್ಗಾ ಪಟ್ಟಣದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ಪ್ರಸಕ್ತ ಸಾಲಿನ ೨೦೨೫-೨೬ನೇ ಸಾಲಿಗೆ ನಡೆಯಬೇಕಿದ್ದ ಚುನಾವಣೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.
ಕ್ರಷರ್ ಮಾಲೀಕರ ಹಿತಕ್ಕಾಗಿ ಪ್ರೇರಣಾ ಸಂಸ್ಥೆ: ರಾಜಶೇಖರ ಹಿಟ್ನಾಳ
ಕ್ರಷರ್ ಮಾಲೀಕರು ಎಲ್ಲರೂ ಸೇರಿ ಸಂಘ ಮಾಡಿಕೊಂಡಿರುವಂತೆಯೇ ಪ್ರೇರಣಾ ಸಂಸ್ಥೆಯ ಅಡಿಯಲ್ಲಿಯೇ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದನ್ನು ಮಾಡುವುದಕ್ಕೆ ಗಟ್ಸ್ ಬೇಕಾಗುತ್ತದೆ. ನಾನೇ ಮಾಡಬೇಕು ಎಂದೇನೂ ಇಲ್ಲ ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಇಕ್ಬಾಲ್ ಅನ್ಸಾರಿ ಆಡಿಯೋ ಬಾಂಬ್ ಸ್ಫೋಟ
ನಾನು ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ನನ್ನನ್ನು ಪದೇ ಪದೇ ದೂರ ಇಡಲಾಗುತ್ತಿದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ವರಿಷ್ಠರಿಗೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆರೋಪಿಸಿದ್ದಾರೆ.
ಕೊಪ್ಪಳ ಅಭಿವೃದ್ಧಿಗೆ ₹10 ಸಾವಿರ ಕೋಟಿ: ರಾಘವೇಂದ್ರ ಹಿಟ್ನಾಳ
ಯಲಬುರ್ಗಾ ತಾಲೂಕಿನಲ್ಲಿ ಯಾವುದೇ ನೀರಿನ ಮೂಲಗಳು ಇಲ್ಲ, ನದಿಯೂ ಇಲ್ಲ. ಹೀಗಾಗಿ, ಇಲ್ಲಿ ₹650 ಕೋಟಿಯ ಕೆರೆ ನಿರ್ಮಾಣ ಯೋಜನೆಗೆ ಅನುಮೋದನೆ ನೀಡುವಂತೆ ಬಸವರಾಜ ರಾಯರಡ್ಡಿ ಮನವಿ ಮಾಡಿದರು. ಸಿದ್ದರಾಮಯ್ಯ ಅಸ್ತು ಎಂದರು.
< previous
1
...
17
18
19
20
21
22
23
24
25
...
569
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ