• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹೆಚ್ಚಳಕ್ಕೆ ಶಾಲೆಗೆ ಹೈಟೆಕ್‌ ಡಿಜಿಟಲ್‌ ಸ್ಪರ್ಶ
ಜ. 1ರಿಂದ ನಿತ್ಯ ಬೆಳಗಿನ ಜಾವ 4.15ಕ್ಕೆ ಶಿಕ್ಷಕರು ವಿದ್ಯಾರ್ಥಿಗಳಿಗೆ ದೂರವಾಣಿ ಕರೆ ಮಾಡಿ ಅವರನ್ನು ಎಬ್ಬಿಸಿ ಓದಿನಲ್ಲಿ ಪಾಲ್ಗೊಳ್ಳುವಂತೆ ತಿಳಿಸುತ್ತಿದ್ದಾರೆ
ಕಾರ್ಖಾನೆ ಸ್ಥಾಪನೆ ವಿರೋಧಿಸಿ ಇಂದು ಕೊಪ್ಪಳ, ಭಾಗ್ಯನಗರ ಬಂದ್
ಈಗಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿದ್ದು, ಶಾಲಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ
ಕಾರ್ಖಾನೆ ತ್ಯಾಜ್ಯಕ್ಕೆ ಜನ, ಜಾನುವಾರು ಬಲಿ, 300 ಜನರಿಗೆ ಟಿಬಿ
ಹಿರೇಬಗನಾಳ ಗ್ರಾಮವೊಂದರಲ್ಲಿ ಒಂದೇ ವರ್ಷದಲ್ಲಿ ನಾಲ್ವರು ಕ್ಯಾನ್ಸರ್‌ಗೆ ಬಲಿಯಾಗಿದ್ದರೆ ಕಾರ್ಖಾನೆ ವ್ಯಾಪ್ತಿಯ ಹತ್ತು ಗ್ರಾಮಗಳಲ್ಲಿ ನಾಲ್ಕು ವರ್ಷದಲ್ಲಿ 300 ಜನರು ಕ್ಷಯ ರೋಗದಿಂದ ಬಳಲುತ್ತಿದ್ದಾರೆ.
ಕಾರ್ಖಾನೆಗಳ ಸ್ಥಾಪನೆಯಿಂದ ಕೊಪ್ಪಳಕ್ಕೆ ಅಪಾಯ: ಪರಿಸರ ವಾದಿ ನಾಗೇಶ ಹೆಗಡೆ
ಈಗಗಾಲೇ ಇರುವ ಕಾರ್ಖಾನೆಗಳಿಂದ ಕೊಪ್ಪಳಕ್ಕೆ ಏನೇನು ಲಾಭವಾಗಿದೆ, ಅಭಿವೃದ್ಧಿ ಸೂಚ್ಯಂಕದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ 28ನೇ ಸ್ಥಾನದಲ್ಲಿದೆ. ಇನ್ನು ಅಸಮಾನತೆಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕಾರ್ಖಾನೆಗಳು ಬಂದಿದ್ದರಿಂದ ಇಲ್ಲಿಯ ಜನರ ಆರ್ಥಿಕ ಕಲ್ಯಾಣವೂ ಆಗಿಲ್ಲ.
ಮಗು ಮನುಕುಲದ ಆಸ್ತಿಯಾಗಲಿ: ಮೇಘಾಲಯ ರಾಜ್ಯಪಾಲ ವಿಜಯಶಂಕರ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅವರಿಗೆ ಪೌಷ್ಟಿಕ ಆಹಾರ ಸಿಗಬೇಕು. 4ರಿಂದ 14 ವರ್ಷದಲ್ಲಿ ಮಕ್ಕಳ ಶಾರೀರಿಕ ಬೆಳೆವಣಿಗೆ ಜತೆಗೆ ಅವರ ಮಾನಸಿಕ ಬೆಳವಣಿಗೆ ಸಹ ಆಗುತ್ತದೆ. ಕೆಲವೊಂದು ಮಕ್ಕಳ ಶಾರೀರಿಕ ಅಂಗವೈಕಲ್ಯ ಅನುವಂಶೀಕವಾಗಿ ಬರುತ್ತದೆ.
ಕಾರಟಗಿ: ಮೇ ೧೦ರ ವರೆಗೆ ಇ ಖಾತಾ ಅಭಿಯಾನ
ಸೆ. ೧೦, ೨೦೨೪ರ ವರೆಗೆ ನಿರ್ಮಿಸಿರುವ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡಲು ಅವಕಾಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ಫೆ. ೨೦ರಿಂದ ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಾಳೆ ಕೊಪ್ಪಳ ಶಾಂತಿಯುತ ಬಂದ್, ಗಾಂಧಿ ತತ್ವದಡಿ ಮೆರವಣಿಗೆ
ಗ್ರಾಮೀಣ ಪ್ರದೇಶದಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇದೆ. ಕೊಪ್ಪಳ ಮತ್ತು ಭಾಗ್ಯನಗರದ ಎಲ್ಲ ವಾರ್ಡ್‌ಗಳಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು ಖಾಸಗಿ ಶಿಕ್ಷಣ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳು, ವೈದ್ಯರು, ಸವಿತಾ ಸಮಾಜ, ಸಹಕಾರಿ ಬ್ಯಾಂಕ್‌ ಪದಾಧಿಕಾರಿಗಳು ಸೇರಿದಂತೆ ಅನೇಕರು ಬೆಂಬಲ ನೀಡಿದ್ದಾರೆ.
ಮರ್ದಾನಗೈಬ್ ದರ್ಗಾ ಭಾವೈಕ್ಯತೆಯ ತಾಣ
ಹಿಂದೂ, ಮುಸ್ಲಿಂ ಎನ್ನುವ ಭೇದ-ಭಾವವಿಲ್ಲದೆ ಈ ದರ್ಗಾಕ್ಕೆ ಜನರು ನಡೆದುಕೊಳ್ಳುತ್ತಾರೆ. ಇಲ್ಲಿ ಭಕ್ತಿಯಿಂದ ಪೂಜಿಸಿದರೇ ಹರಕೆ ತೀರುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ, ಇಲ್ಲಿಗೆ ಎಲ್ಲ ಸಮುದಾಯದ ಜನರು ಭಾಗಿಯಾಗುತ್ತಾರೆ.
ಗವಿಮಠಕ್ಕೆ ಮೇಘಾಲಯ ರಾಜ್ಯಪಾಲ ವಿಜಯಶಂಕರ ಭೇಟಿ
ಜಾತ್ರೆಯಲ್ಲಿ ತೆಗೆದ ಫೋಟೋಗಳನ್ನು ನೋಡಿದ ರಾಜ್ಯಪಾಲರು, ಮುಂಬರುವ ವರ್ಷ ಜಾತ್ರೆಗೆ ಆಗಮಿಸುತ್ತೇನೆ. ನಾನು ಇರುವಾಗಲೇ ಮೇಘಾಲಯಕ್ಕೆ ಒಮ್ಮೆ ಬನ್ನಿ ಎಂದು ಆಹ್ವಾನ ಸಹ ನೀಡಿದರು.
ವಿವಿ ಮುಚ್ಚುವ ನಿರ್ಧಾರ ಕೈಬಿಡಿ: ಪೀರ ಲಟಗೇರಿ
ಈಗಿರುವ ವಿಶ್ವವಿದ್ಯಾಲಯಗಳು ಆರ್ಥಿಕ ಹೊರೆ ಎದುರಿಸುತ್ತಿವೆ. ಜತೆಗೆ ಹೊಸ ವಿವಿ ನಡೆಸುವುದು ಕಷ್ಟವಾಗುತ್ತದೆ ಎಂಬ ಕಾರಣವೊಡ್ಡಿ ಮುಚ್ಚಲು ಮುಂದಾಗಿರುವುದು ಖಂಡನೀಯ. ಇಂತಹ ನಿರ್ಣಯ ಕೈಬಿಟ್ಟು ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನ ನೀಡಬೇಕು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved