• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಬಲ ಬೆಲೆಯಡಿ ಹೆಸರು ಕಾಳು ಖರೀದಿಗೆ ಕ್ರಮ: ನಲಿನ್ ಅತುಲ್
ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ₹8,682 ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಜಿಲ್ಲೆಯ ರೈತರಿಂದ ಖರೀದಿಸಬೇಕಾಗಿದೆ.
ಅರ್ಜಿ ವಿಲೇಯಲ್ಲಿ ಜಿಲ್ಲಾಡಳಿತದಿಂದ ಉತ್ತಮ ಕಾರ್ಯ: ನಲಿನ್ ಅತುಲ್
ಈವರೆಗಿನ ಜನಸ್ಪಂದನಾ ಕಾರ್ಯಕ್ರಮದ ಒಟ್ಟು 1770 ಅರ್ಜಿಗಳ ಪೈಕಿ 1582 ಅರ್ಜಿ ವಿಲೇಗೊಳಿಸಿ ಜಿಲ್ಲಾಡಳಿತವು ಉತ್ತಮ ಕಾರ್ಯ ಮಾಡಿದೆ. ಬಾಕಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಹಂತಹಂತವಾಗಿ ನಡೆಯುತ್ತಿದೆ.
ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ
ನಗರದ ಗೌಸಿಯಾ ಕಾಲನಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಇಬ್ಬರನ್ನು ಬಂಧಿಸಿ ₹4 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.
ನವೋದಯ ವಿದ್ಯಾಲಯಕ್ಕೆ ಸಂಸದ ರಾಜಶೇಖರ ಹಿಟ್ನಾಳ ಭೇಟಿ
ಪಟ್ಟಣದ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯರ ಮೇಲೆ ಹಲ್ಲೆ ನಡೆಸಿದ್ದು, ಪಾಲಕರು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಸಂಸದರು ಸೋಮವಾರ ಸಂಜೆ ಪಟ್ಟಣದ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದರು.
ರಸ್ತೆಯಲ್ಲಿ ಚರಂಡಿ ನೀರು: ಸಂಚಾರಕ್ಕೆ ಪರದಾಟ
ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಕಿರುಸೇತುವೆಯ ರಸ್ತೆಯಲ್ಲಿ ಚರಂಡಿ ನೀರು ಹರಿದು ಸಂಗ್ರಹವಾಗುತ್ತಿದ್ದು, ರೈತರು, ಸಾರ್ವಜನಿಕರು ಮತ್ತು ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಕಾರಟಗಿ ಪುರಸಭೆ ಕೈ ವಶಕ್ಕೆ
ಇಲ್ಲಿನ ಪುರಸಭೆಯ ೨ನೇ ಅವಧಿ ಸಹ ಕೈ ಪಾಲಾಗಿದ್ದು, ಅಧ್ಯಕ್ಷರಾಗಿ ರೇಖಾ ಆನೆಹೊಸೂರು ಮತ್ತು ಉಪಾಧ್ಯಕ್ಷರಾಗಿ ದೇವಮ್ಮ ಛಲವಾದಿ ಆಯ್ಕೆಯಾದರು. ಬಿಜೆಪಿ ತೀವ್ರ ಮುಖಭಂಗ ಅನುಭವಿಸಿತು.
ಕೃಷ್ಣನ ಆದರ್ಶಗಳು ನಮ್ಮೆಲ್ಲರಿಗೂ ಸ್ಪೂರ್ತಿ: ಮುರುಡಿ
ಮನುಷ್ಯನಲ್ಲಿ ಅಹಂಕಾರ, ಅಸೂಯೆಯನ್ನು ಕಿತ್ತೆಸೆದು ಶ್ರೀ ಕೃಷ್ಣನ ಆದರ್ಶಗಳಂತೆ ಜೀವನ ಸಾಗಿಸಬೇಕು.
ಕೃಷ್ಣನ ಸಂದೇಶ ಸದಾಕಾಲ ಜೀವಪರ: ಮಹೇಶ್ ಬಳ್ಳಾರಿ
ಶ್ರೀಕೃಷ್ಣನ ಸಂದೇಶಗಳು ಸದಾಕಾಲ ಮನುಷ್ಯ ಮತ್ತು ಜೀವಪರವಾಗಿವೆ.
ಅದ್ಧೂರಿಯ ಬಸವೇಶ್ವರ ಮಹಾರಥೋತ್ಸವ
ತಾಲೂಕಿನ ಬಿನ್ನಾಳ ಗ್ರಾಮದ ಶ್ರೀ ಬಸವೇಶ್ವರ ಮಹಾರಥೋತ್ಸವ ಸೋಮವಾರ ಸಂಜೆ ಅಪಾರ ಭಕ್ತ ಸಮೂಹ ಮಧ್ಯೆ ಜರುಗಿತು.
ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕೋಲ್ಕತ್ತಾದಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಎಬಿವಿಪಿ ನೇತೃತ್ವದಲ್ಲಿ ಸ್ಥಳೀಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣದ ಕಾರ್ಗಿಲ್ ಮಲ್ಲಯ್ಯ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 434
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved