• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿ ನಗರಸಭೆ ಬಿಜೆಪಿ ತೆಕ್ಕೆಗೆ
ತೀವ್ರ ಕುತೂಹಲ ಕೆರಳಿಸಿದ್ದ ಇಲ್ಲಿಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಲಸೆ ಬಂದ ಬಿಜೆಪಿ ಸದಸ್ಯ ಮೌಲಾಸಾಬ್ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ದೊಡ್ಮನಿ ಗೆಲುವು ಸಾಧಿಸಿದ್ದಾರೆ.
ನವೋದಯದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯರ ಮೇಲೆ ಹಲ್ಲೆ
ಕುಕನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.
ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ
ಶ್ರೀ ಕೃಷ್ಣ ನೀಡಿರುವ ಸಂದೇಶಗಳಿಂದ ಮನುಷ್ಯರ ಪ್ರತಿಯೊಂದು ಕಷ್ಟಗಳು ದೂರವಾಗುತ್ತವೆ.
ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು : ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಪ್ಪ ವಡಗೇರಿ

ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಪ್ಪ ವಡಗೇರಿ ಹೇಳಿದರು.

ತಾಯಿಯ ಹೆಸರಿನಲ್ಲಿ ಮನೆಗೊಂದು ಮರ ನೆಡಿ: ಕವಿತಾ
ದೇಶದ ಅಭಿವೃದ್ಧಿಗೆ ನೈಸರ್ಗಿಕ ಸಂಪತ್ತು ಪ್ರಧಾನವಾಗಿದೆ.
ಕೆರೆಗೆ ನೀರು ತುಂಬಿಸಲು ಕ್ರಮ: ಶಿವರಾಜ ತಂಗಡಗಿ
ಕ್ಷೇತ್ರದ ಜೀರಾಳ, ಹಣವಾಳ ಹಾಗೂ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ₹೩೬ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಕಾರಟಗಿ ಪುರಸಭೆ: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಒಳಬೇಗುದಿ
ಜಿಲ್ಲೆಯ ಏಕೈಕ ಇಲ್ಲಿನ ಪುರಸಭೆಗೆ ಕೊನೆಗೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಆ.27ರಂದು ಸಮಯ ನಿಗದಿಯಾಗಿದೆ. ಮತ್ತೊಂದೆಡೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಗೆ ಬಹುಮತ ಹೊಂದಿದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಒಳಬೇಗುದಿ ಹೆಚ್ಚಾಗಿದೆ.
ಗಂಗಾವತಿ ನಗರಸಭೆಯಲ್ಲಿ ಬಿಜೆಪಿಗೆ ಅಧಿಕಾರ : ಕಾಂಗ್ರೆಸ್ ವಲಸಿಗರು, ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೊಂದಿಗೆ ಆಡಳಿತಕ್ಕೇರಲು ಯತ್ನ
ಬಿಜೆಪಿಗೆ ಬಹುಮತ ಇರದಿದ್ದರೂ ಕಾಂಗ್ರೆಸ್ ವಲಸೆ ಸದಸ್ಯರು, ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೊಂದಿಗೆ ಆಡಳಿತಕ್ಕೇರಲು ಪ್ರಯತ್ನ ಮಾಡಿದೆ.
ಸೇವೆಯೊಂದಿಗೆ ಸಾಕಷ್ಟು ಪ್ರಗತಿ ಸಾಧಿಸಿದ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್
ನಗರದ ಶ್ರೀ ಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಲೇ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ
ಗ್ರಾಪಂ ಸದಸ್ಯ-ಸಚಿವ ತಂಗಡಗಿ ನಡುವೆ ಅವಾಚ್ಯ ಬೈಗುಳ
ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಲು ತೆರಳಿದ್ದ ಸಚಿವ ಶಿವರಾಜ ತಂಗಡಗಿ ಹಾಗೂ ಸ್ಥಳೀಯ ಗ್ರಾಪಂ ಸದಸ್ಯರೊಬ್ಬರ ನಡುವೆ ಅಭಿವೃದ್ಧಿ ವಿಚಾರವಾಗಿ ವಾಗ್ವಾದ ಉಂಟಾಗಿದ್ದು, ಅವಾಚ್ಯ ಶಬ್ದಗಳ ಬಳಕೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲೂಕಿನ ಜೀರಾಳ ಕಲ್ಗುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 434
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved