• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಾನುಭವಗಳಿಂದ ಮಾನಸಿಕ ನೆಮ್ಮದಿ
ಮನುಷ್ಯನಿಗೆ ಹಣಕ್ಕಿಂತ ನೆಮ್ಮದಿ ಮುಖ್ಯ. ನೆಮ್ಮದಿಯ ಜೀವನ ಇದ್ದಾಗ ಸಾಧನೆ ಮಾಡಲು ಸಾಧ್ಯ. ಮಠ-ಮಂದಿರಗಳಿಗೆ ಪ್ರತಿನಿತ್ಯ ಭೇಟಿ ನೀಡುವುದರಿಂದ ನಮ್ಮಲ್ಲಿ ಬದಲಾವಣೆ ಸಾಧ್ಯ. ನಾವು ಸಂಸ್ಕಾರದಿಂದ ಶ್ರೀಮಂತರಾಗಬೇಕು ಎಂದು ಡಾ. ಮಹಾದೇವ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ-11 ಹೊಸ ಬಸ್‌ ಲೋಕಾರ್ಪಣೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಮಂಜೂರಾಗಿದ್ದ ₹5 ಕೋಟಿ ಅನುದಾನದಲ್ಲಿ ಹರಪನಹಳ್ಳಿ ತಾಲೂಕಿಗೆ 11 ಹೊಸ ಬಸ್‌ ಲೋಕಾರ್ಪಣೆ ಮಾಡಲಾಗಿದೆ.
ಕೈಗಾರಿಕೆ ಸ್ಥಾಪನೆ ಬೇಡವೇ ಬೇಡ: ಪ್ರತಿಭಟನೆ
ಕೊಪ್ಪಳ ಜಿಲ್ಲಾ ಕೇಂದ್ರದ ಕೂಗಳತೆ ದೂರದಲ್ಲಿ ನೂರಾರು ಕಾರ್ಖಾನೆಗಳು ಸ್ಥಾಪಿತಗೊಂಡು ದಶಕಗಳು ಕಳೆದಿವೆ. ಈ ಕಾರ್ಖಾನೆಗಳಿಂದ ಹೊರಸೂಸುವ ತ್ಯಾಜ್ಯದಿಂದ ಸುತ್ತಮುತ್ತಲಿನ ಗ್ರಾಮಗಳ ಜನಜೀವನ, ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳಿಗೆ ಮಾರಕವಾಗಿ ಪರಿಣಮಿಸಿದೆ.
ದುರಂತ ಮೈಮರೆತ ಸರ್ಕಾರ, ತುಂಗಭದ್ರಾ ಬೋರ್ಡ್ - ಮತ್ತೊಂದು ಮಳೆಗಾಲ ಬಂದರೂ ಶಾಶ್ವತ ದುರಸ್ತಿ ಇಲ್ಲ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.

ಫೆ. 27ಕ್ಕೆ ದೋಟಿಹಾಳ ಶುಖಮುನಿ ತಾತನ ಜಾತ್ರೆ
ಫೆ. 27ರಂದು ದೋಟಿಹಾಳದ ಅವಧೂತ ಶುಖಮುನಿ ತಾತನ ಜಾತ್ರೆ ನಡೆಯಲಿರುವ ಹಿನ್ನೆಲೆ ಅವಧೂತ ಶುಖಮುನಿ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿ: ನಲಿನ್ ಅತುಲ್
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಕ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನದಾಫ್‌-ಪಿಂಜಾರ ಸಮಾಜ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲಿ: ಶ್ರೀನಿವಾಸ್ ಗುಪ್ತಾ
ನದಾಫ್ -ಪಿಂಜಾರ್ ಸಮಾಜದ ಪ್ರತಿಯೊಬ್ಬರು ಮಕ್ಕಳಿಗೆ ಶಿಕ್ಷಣ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ.
ಸೇವಲಾಲರ ತತ್ವಾದರ್ಶ ಅಳವಡಿಸಿಕೊಳ್ಳಿ: ಬಸವರಾಜ ತೆನ್ನಳ್ಳಿ
ಪ್ರತಿಯೊಬ್ಬರು ಸಂತ ಸೇವಾಲಾಲರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.
ಸಂದೀಪ ನಗರದ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಒತ್ತಾಯ
ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಕಾರ್ಯಕರ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕಾರ್ಖಾನೆ ವಿರುದ್ಧ ಜನಾಂದೋಲನ, ವರದಿ ಕೇಳಿದ ಸರ್ಕಾರ
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೊಪ್ಪಳ ಬಳಿ 54 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಉಕ್ಕು ಕಾರ್ಖಾನೆ ಪ್ರಾರಂಭಿಸುವುದಕ್ಕೆ ನೀಡಿರುವ ಅನುಮತಿಯ ವಿರುದ್ಧ ಕೊಪ್ಪಳದಲ್ಲಿ ನಡೆಯುತ್ತಿರುವ ಜನಾಂದೋಲನದ ಕುರಿತು ರಾಜ್ಯ ಸರ್ಕಾರ ಜಿಲ್ಲಾಡಳಿತದಿಂದ ಮಾಹಿತಿ ಕೇಳಿದೆ.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved