• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲವೆ ದಿನಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸ್ಥಳಾಂತರ
ನಗರದ ಗುಂಡಮ್ಮ ಕ್ಯಾಂಪಿನಲ್ಲಿರುವ ಸಿಟಿ ಮಾರುಕಟ್ಟೆಗೆ ಈಗಾಗಲೇ ನಿರ್ಧರಿಸಿದಂತೆ ನಗರದ ತರಕಾರಿ, ಹಣ್ಣು ಮತ್ತಿತರ ಬೀದಿ ಬದಿ ವ್ಯಾಪಾರಸ್ಥರನ್ನು ಶೀಘ್ರ ಸ್ಥಳಾಂತರಿಸಲಾಗುವುದು.
ಸಾಹಿತ್ಯ ಸಮ್ಮೇಳನ ಜನರ ಜಾಗೃತಿ ಮೇಳವಾಗಲಿ: ಕೆ.ಆರ್‌. ದುರ್ಗಾದಾಸ
ಸಾಹಿತ್ಯ ಸಮ್ಮೇಳನ ಜನರ ಜಾಗೃತಿ ಸಮ್ಮೇಳನವಾಗಬೇಕು. ಜಾನಪದ ಕಲಾವಿದರಿಗೆ ಭೂಮಿ ತಾಯಿಯೇ ನಿಜವಾದ ದೇವರು.
ನಲಿಕಲಿ ಬೋಧನಾ ಪದ್ಧತಿ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಿ: ನಲಿನ್ ಅತುಲ್
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರ್ವ ಪ್ರಾಥಮಿಕ ಹಂತವು ಪ್ರಮುಖವಾಗಿದ್ದು, ನಲಿಕಲಿ ಬೋಧನಾ ಪದ್ಧತಿ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಬೇಕು.
ಕೊಪ್ಪಳ ವಿವಿ ಮುಚ್ಚುವುದಕ್ಕೆ ವಿರೋಧ: ಪ್ರತಿಭಟನೆ
ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈಬಿಡುವಂತೆ ಆಗ್ರಹಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಯರೇಹಂಚಿನಾಳ ಗ್ರಾಮದಲ್ಲಿ 4 ಶಾಸನಗಳು ಪತ್ತೆ
ಇತ್ತೀಚೆಗೆ ತಾಲೂಕಿನ ಯರೇಹಂಚಿನಾಳ ಗ್ರಾಮಸ್ಥ ಎನ್.ಕೆ. ತೆಗ್ಗಿನಮನಿ ಅವರ ಮಾಹಿತಿ ಮೇರೆಗೆ ಶಾಸನದ ಬಗ್ಗೆ ಸಂಶೋಧಕಿ ಹನುಮಾಕ್ಷಿ ಗೋಗಿ ಪರಿವೀಕ್ಷಣೆ ಮಾಡಿದ್ದು, ಪೂರ್ಣ ಶಾಸನ ಮತ್ತು ತ್ರುಟಿತ ಶಾಸನಗಳು ಕಂಡುಬಂದಿವೆ.
ಪತ್ರಕರ್ತ ನವಲಿ ಸೇರಿ 28 ಮಂದಿಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ
ಸ್ಥಳೀಯ ಶ್ರೀ ಚನ್ನಬಸವಸ್ವಾಮಿ ಪ್ರಕಾಶನ, ಕನ್ನಡ ಸಾಹಿತ್ಯ ಪರಿಷತ್ತು, ವಿಶ್ವರತ್ನ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಹಿರಿಯ ಪತ್ರಕರ್ತರಾದ ಎಸ್.ಎಂ. ಪಟೇಲ್, ರಾಮಮೂರ್ತಿ ನವಲಿ, ದಂತ ವೈದ್ಯ ಡಾ. ಶಿವಕುಮಾರ, ರಂಗಭೂಮಿ ಕಲಾವಿದೆ ಡಾ. ಸಿ. ಮಹಾಲಕ್ಷ್ಮೀ ಸೇರಿದಂತೆ ಸಾಧಕರಿಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ ಘೋಷಿಸಿದೆ.
ಪ್ರತಿ ರೋಗಕ್ಕೂ ಆಯುರ್ವೇದದಲ್ಲಿ ಅತ್ಯುತ್ತಮ ಚಿಕಿತ್ಸೆ: ಡಾ. ಪ್ರಸನ್ನ
ಪ್ರತಿಯೊಂದು ರೋಗಕ್ಕೂ ಸಹ ಆಯುರ್ವೇದದಲ್ಲಿ ಅತ್ಯುತ್ತಮ ಚಿಕಿತ್ಸೆ ಇದ್ದು, ಆಯುರ್ವೇದ ವೈದ್ಯರು ಅರಿತು ಚಿಕಿತ್ಸೆ ನೀಡಬೇಕು.
ನಂಜುಂಡಪ್ಪ ಆಯೋಗದ ವರದಿ ಜಾರಿಯಾಗಲಿ: ಸಮ್ಮೇಳನದ ಸರ್ವಾಧ್ಯಕ್ಷ ಹನುಮಂತ ಈಟಿ
ಕಲ್ಯಾಣ ಕರ್ನಾಟಕ ಪ್ರದೇಶ ನಿರೀಕ್ಷೆಯಂತೆ ಅಭಿವೃದ್ಧಿ ಕಂಡಿಲ್ಲ. ಈ ನಿಟ್ಟಿನಲ್ಲಿ ಡಾ. ನಂಜುಂಡಪ್ಪ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು.
ವಿವಿಧೆಡೆ ಕಳ್ಳತನ; ಆರೋಪಿಗಳ ಬಂಧನ
ಕೊಪ್ಪಳ ಜಿಲ್ಲೆಯ ವಿವಿಧೆಡೆ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿ ಕಳ್ಳತನದ ಹಣ, ಬಂಗಾರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರ್ಖಾನೆ ಸ್ಥಾಪನೆ ವಿರೋಧಿಸಿ 24ರಂದು ಕೊಪ್ಪಳ ಬಂದ್‌
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಎಂಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಫೆ. 24ರಂದು ಕೊಪ್ಪಳ ಬಂದ್ ಮಾಡಲು ನಿರ್ಧರಿಸಲಾಗಿದೆ.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 575
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved