ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಚಿವ ಶಿವರಾಜ ತಂಗಡಗಿ
ಒಳಮೀಸಲಾತಿ ಜಾರಿ ಕುರಿತು ಮಾತನಾಡುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ. ಈ ವರೆಗೂ ಅವರು ಜಾರಿಗೊಳಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಅಧಿಕಾರದಲ್ಲಿ ಇದ್ದಾಗ ಚಕಾರ ಎತ್ತದವರು ಈಗ ಅದರ ಕುರಿತು ಮಾತನಾಡುತ್ತಿದ್ದಾರೆ.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬರವಿಲ್ಲ
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ರಾಯರಡ್ಡಿ ಅವರಿಂದ ಆಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಬರವಿಲ್ಲ. ಅಲ್ಲದೆ ಕ್ಷೇತ್ರದಲ್ಲಿ ಕೆರೆ ತುಂಬಿಸುವ ಕಾರ್ಯ ನಡೆದಿದೆ. ಇನ್ನೂ ಮೂರು ವರ್ಷಗಳಲ್ಲಿ ಅಭಿವೃದ್ಧಿ ಸುನಾಮಿ ನಡೆಯಲಿದೆ.
ಅಲ್ಪಸಂಖ್ಯಾತರ ಯೋಜನೆ ಅನುಷ್ಠಾನಕ್ಕೂ ಒತ್ತು ನೀಡಿ
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಬೌದ್ಧ ಸಮುದಾಯಗಳಗಳಿಗೆ ಇಲಾಖಾವಾರು ವಿವಿಧ ಯೋಜನೆಗಳಡಿ ನಿಗದಿಪಡಿಸಿದ ಗುರಿಗಳಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು.
ಜ್ಞಾನಾರ್ಜನೆಗೆ ಗ್ರಂಥಾಲಯ ಸಹಕಾರಿ
ವಿದ್ಯಾರ್ಥಿಗಳು ಪಠ್ಯದ ಕಲಿಕೆಯಾಚೆಗೆ ಓದಿಗಾಗಿ ಗ್ರಂಥಾಲಯಗಳನ್ನು ಆಶ್ರಯಿಸಬೇಕು. ಕಾಲೇಜಿನ ಗ್ರಂಥಾಲಯ ಅಲ್ಲದೇ ತಮ್ಮ ಊರಿನ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.
ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮತಗಳ್ಳತನದ ಕುರಿತು ಪ್ರತಿಯೊಂದು ದಾಖಲೆ ನೀಡಿದ್ದರೂ ಚುನಾವಣೆ ಆಯೋಗ ತನಿಖೆಗೆ ಮುಂದಾಗುತ್ತಿಲ್ಲ. ಮತಗಳ್ಳತನ ಪ್ರಜಾಪ್ರಭುತ್ವದ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ.
ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಅಂತ್ಯ
ರಾಜ್ಯ ಸರ್ಕಾರದ ತೀರ್ಮಾನ ನೋಡಿ ಮುಂದಿನ ಹಂತದ ಹೋರಾಟ ಕೈಗೊಳ್ಳಲಾಗುವುದೆಂದು ತಿಳಿಸುವ ಮೂಲಕ ಆಶಾ ಕಾರ್ಯಕರ್ತರು ಮೂರು ದಿನದ ಹೋರಾಟ ಅಂತ್ಯಗೊಳಿಸಿದರು.
ಶಾಂತಿ, ಸಹಬಾಳ್ವೆಯಿಂದ ನೆಮ್ಮದಿಯ ಜೀವನ
ಗುಡಿಯೊಳಗಿನ ದೇವರು ದೇವರಲ್ಲ. ಗುಡಿಗುಂಡಾರಕ್ಕಿಂತ ಮಠಗಳು ಜೀವಂತ ದೇವರಿದ್ದಂತೆ. ಜಗತ್ತಿನಲ್ಲಿ ಭಕ್ತಿಗಿಂತ ದೊಡ್ಡಶಕ್ತಿ ಮತ್ತೊಂದಿಲ್ಲ. ದೇವರು, ದೇವಸ್ಥಾನಗಳಿಂದ ಪೂಜಾರಿಗಳಿಗೆ ಲಾಭವೇ ಹೊರತು ದೇವರಿಗಲ್ಲ. ಧರ್ಮ ಎಂದರೆ ಅಮೃತ, ಜಾತಿ ಅಂದರೆ ವಿಷ. ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ಅಶಾಂತಿ, ಕಲಹ ಉಂಟಾಗುತ್ತವೆ.
ಕೊಲೆಯಾದ ಗವಿಸಿದ್ದಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ
ಕೊಲೆ ಪ್ರಕರಣದಲ್ಲಿ ನನ್ನ ಮಗಳ ಪಾತ್ರ ಇಲ್ಲವೇ ಇಲ್ಲ. ಆಕೆ ಎರಡು ವರ್ಷಗಳಿಂದ ಅತ್ಯಾಚಾರಕ್ಕೆ ಒಳಗಾಗಿದ್ದರೂ ಧ್ವನಿ ಎತ್ತಲು ಆಗದೆ ಸುಮ್ಮನಿದ್ದಾಳೆ. ಈಗ ಕೊಲೆಯಾದ ಬಳಿಕ ಆಕೆಯ ಮೇಲೆ ಗೂಬೆ ಕೂರಿಸಿಲಾಗಿದೆ.
ಏಡ್ಸ್ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ
ಯುವಕರು ತಮ್ಮನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ಒಳತಿಗೆ ಶ್ರಮಿಸಬೇಕು. ಸೇವಾ ಮನೋಭಾವದ ಮೂಲಕ ಸಮಾಜ ಹಾಗೂ ದೇಶ ಕಟ್ಟುವ ಕಾರ್ಯ ಮಾಡಬೇಕು.
ಬರ ಪರಿಹಾರ ಕುರಿತು ಸದನದಲ್ಲಿ ಧ್ವನಿ ಎತ್ತಿ
ಅತಿವೃಷ್ಟಿ-ಅನಾವೃಷ್ಟಿಯಿಂದ ಯಲಬುರ್ಗಾ, ಕುಕನೂರು ತಾಲೂಕಿನಲ್ಲಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು ಸೂಕ್ತ ಪರಿಹಾರ ನೀಡುವಂತೆ ರೈತ ಪರವಾಗಿ ಸದನದಲ್ಲಿ ಧ್ವನಿ ಎತ್ತಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರೈತ ಸಂಘ ಮನವಿ ಸಲ್ಲಿಸಿದೆ.
< previous
1
...
18
19
20
21
22
23
24
25
26
...
526
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ