ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ಬುತ್ತಿ ಬಸವೇಶ್ವರ ಮಹಾರಥೋತ್ಸವ
ಪಟ್ಟಣದ ಆರಾಧ್ಯ ದೈವ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಬುಧವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
ನರೇಗಾ ಯೋಜನೆ ತಲುಪಿಸುವಲ್ಲಿ ಕಾಯಕ ಬಂಧುಗಳ ಶ್ರಮ ಅಪಾರ: ಪಂಪಾಪತಿ ಹಿರೇಮಠ
ಗ್ರಾಮೀಣ ಜನ ಸಾಕಷ್ಟು ದುಡಿಯುತ್ತಾರೆ. ಅವರಿಗೆ ಕೆಲಸ ಕೊಟ್ಟರೆ ಆರ್ಥಿಕ, ದೈಹಿಕವಾಗಿ ಸದೃಢವಾಗಲು ಮೇಟ್ ಗಳ ಪಾತ್ರ ಮುಖ್ಯವಾಗಿದೆ.
ಭೂ ಮಂಜೂರಾತಿಗೆ ತೊಡಕಾದ ಕಾನೂನು ನಿವಾರಣೆಗೆ ಒತ್ತಾಯ
ಕಾನೂನು ತೊಡಕುಗಳ ನಿವಾರಣೆಗಾಗಿ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಾರ್ಯಾಲಯದ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಮತ್ತೊಂದು ಕಾರ್ಖಾನೆ; ಹೆಚ್ಚಿದ ಆತಂಕ, ಆಕ್ರೋಶ
ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡೇ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು ಎನ್ನುತ್ತಿದ್ದಂತೆ ಜಿಲ್ಲಾದ್ಯಂತ ಆಕ್ರೋಶ, ಆತಂಕ ವ್ಯಕ್ತವಾಗಿದೆ.
ಜ್ಞಾನ ಬೆಳೆಸಿಕೊಳ್ಳುವ ವಾತಾವರಣ ನಿರ್ಮಿಸಿ: ಬಿಇಒ ಸುರೇಂದ್ರ ಕಾಂಬಳೆ
ಶಿಕ್ಷಕರು ಶಾಲಾ ಅವಧಿಯ ನಂತರವೂ ಅಧ್ಯಯನ ಮಾಡುವ ಮೂಲಕ ಹಲವು ಮೂಲಗಳಿಂದ ಜ್ಞಾನವನ್ನು ಪಡೆದುಕೊಂಡು ಶಾಲೆಯಲ್ಲಿ ಮಕ್ಕಳಿಗೆ ಜ್ಞಾನವನ್ನು ಕಟ್ಟಿಕೊಳ್ಳುವ ವಾತಾವರಣ ಸೃಷ್ಟಿಸಬೇಕು.
ಸಂಗಾಪುರದ ಕೆರೆ ನಿರ್ವಹಣೆ ಗ್ರಾಪಂಗೆ ವಹಿಸುವಂತೆ ಒತ್ತಾಯ
ಕಳೆದ ಹಲವು ದಶಕಗಳಿಂದ ಸಂಗಾಪುರ ಗ್ರಾಮದ ವ್ಯಾಪ್ತಿಯಲ್ಲಿ ನೀರಾವರಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ಕೆರೆಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ನೀರಾವರಿ ಇಲಾಖೆಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಕೊಪ್ಪಳ ಬಳಿ ₹54 ಸಾವಿರ ಕೋಟಿ ವೆಚ್ಚದ ಸ್ಟೀಲ್ ಪ್ಲಾಂಟ್ಗೆ ಸರ್ಕಾರ ಅಸ್ತು
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಈಗಾಗಲೇ ಭೂ ಸ್ವಾಧೀನ ಮಾಡಿಕೊಂಡು ಕಾಂಪೌಂಡ್ ಹಾಕಲಾಗಿರುವ ಜಾಗೆಯಲ್ಲಿ ರಾಜ್ಯದಲ್ಲಿಯೇ ಅತೀ ದೊಡ್ಡ ಸ್ಟೀಲ್ ಕಾರ್ಖಾನೆ ಹಾಕಲು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಅಸ್ತು ಎಂದಿದೆ.
ಶಿಕ್ಷಣದಲ್ಲಿ ಅಂಗವಿಕಲರಿಗೆ ಶೇ.5ರಷ್ಟು ಸ್ಥಾನ ಮೀಸಲು: ದಾಸ್ ಸೂರ್ಯವಂಶಿ
5% reservation of seats for the disabled in education
ಬಾಲ ಕಾರ್ಮಿಕರ ರಕ್ಷಿಸಿ, ಮುಖ್ಯ ವಾಹಿನಿಗೆ ತನ್ನಿ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು.
ಶಿಕ್ಷಣದ ಜತೆಗೆ ಸಂಸ್ಕಾರ ಅಗತ್ಯ: ನಾಗರಾಜ ಗುತ್ತಿಗೆದಾರ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡುವ ಅಗತ್ಯತೆ ಇದೆ.
< previous
1
...
217
218
219
220
221
222
223
224
225
...
575
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?