• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದುವರಿದ ನೀರು ಪೋಲು, ರೈತರಲ್ಲಿ ಹೆಚ್ಚಿದ ಆತಂಕ
ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಿಕೊಂಡು ಗೇಟ್ ಅಳವಡಿಸುವ ಪ್ರಯತ್ನ ಐದನೇ ದಿನವೂ ಪೂರ್ತಿಯಾಗಿಲ್ಲ. ಪರಿಣಾಮ ಜಲಾಶಯದಿಂದ ನೀರು ಹರಿದು ಹೋಗಿ ಸಮುದ್ರ ಪಾಲಾಗುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ದಿನೇ ದಿನೇ ಹೆಚ್ಚಳವಾಗುತ್ತಿದೆ.
ಟಿಬಿ ಡ್ಯಾಂ ಗೇಟ್‌ಗೆ 3 ಸಲ ರಿಹರ್ಸಲ್‌ : ಡಮ್ಮಿ ಗೇಟ್‌ ಅಳವಡಿಸುವ ಪ್ರಯೋಗ ಯಶಸ್ವಿ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ನಂ.19ಕ್ಕೆ ಹೊಸ ಸ್ಟಾಪ್‌ ಲಾಗ್ ಗೇಟ್‌ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಬುಧವಾರ ಕ್ರೇನ್‌ಗಳ ಮೂಲಕ ಡಮ್ಮಿ ಗೇಟ್‌ (ಕಬ್ಬಿಣದ ತುಣುಕು)ಗಳನ್ನು ಬಿಟ್ಟು ರಿಹರ್ಸಲ್ ನಡೆಸಲಾಯಿತು

ಹಳೆಗನ್ನಡ ವಚನಗಳಿಂದ ಸಾಹಿತ್ಯ ಉಗಮ: ಮಲ್ಲಿಕಾರ್ಜುನ ತೊದಲಬಾಗಿ
ಸಾಹಿತ್ಯವು ನಮ್ಮ ಹಳೆಗನ್ನಡದ ಭಾಷೆಯ ವಚನಗಳಿಂದ ಉಗಮವಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಕಾರ್ಮೋಡ
ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣದ ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದ್ದ ತುಂಗಭದ್ರಾ ಜಲಾಶಯದ ಸಂಭ್ರಮಕ್ಕೆ ಈ ಬಾರಿ ಕಾರ್ಮೋಡ ಕವಿದಿದೆ. ಲಕ್ಷಾಂತರ ಜನರು ಕಣ್ತುಂಬಿಕೊಳ್ಳುತ್ತಿದ್ದ ಆನಂದಕ್ಕೆ ಮೊದಲ ಬಾರಿಗೆ ಬ್ರೇಕ್ ಬಿದ್ದಿದೆ.
ಸೃಜನಶೀಲ ಕಲೆಗಳು ಮನುಷ್ಯರಿಗೆ ಆಕ್ಸಿಜನ್ ಇದ್ದಂತೆ: ಕುಂವೀ
ಸಾಹಿತ್ಯ, ಸಂಗೀತ, ಸೃಜನಶೀಲ ಕಲೆಗಳು ಮನುಷ್ಯರಿಗೆ ಆಕ್ಸಿಜನ್ ಇದ್ದಂತೆ. ಸಾಹಿತ್ಯ ,ಸಂಗೀತದ ಸ್ಪರ್ಶ ಇಲ್ಲದಿದ್ದರೆ ನಾವು ಕೀಲುಗೊಂಬೆಗಳಾಗುತ್ತೇವೆ.
ತುಂಗಭದ್ರಾ ಬೋರ್ಡ್ ತಾರತಮ್ಯದ ಲೆಕ್ಕ ಬಯಲು
ತುಂಗಭದ್ರಾ ಜಲಾಶಯ ರಾಜ್ಯದಲ್ಲಿದ್ದರೂ, ಆಂಧ್ರದ ಹಿರಿತನ ಇರುವ ಮಂಡಳಿ ನಿಯಂತ್ರಣ ಮತ್ತು ನಿರ್ವಹಣೆ ಮಾಡುತ್ತಿದೆ. ಈ ಬೋರ್ಡ್‌ನಿಂದ ಅನ್ಯಾಯವಾಗುತ್ತದೆ ಎನ್ನುವುದು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಮಾಹಿತಿಯಲ್ಲಿ ಬಯಲಾಗಿದೆ.
ದುರಸ್ತಿ ಕಾರ್ಯ, ಪರಿಹಾರ ವಿತರಣೆಗೆ ಗಮನ ಹರಿಸಿ
ಮಳೆಗಾಲದಲ್ಲಿ ಆಣೆಕಟ್ಟನ್ನು ಸರಿಯಾಗಿ ಪರಿಶೀಲನೆ ಮಾಡದಿರುವುದು ಅಕ್ಷಮ್ಯ ಅಪರಾಧ. ಅಣೆಕಟ್ಟು ನಿರ್ವಹಣೆ ರಾಜ್ಯ ಸರ್ಕಾರದ ಜವಾಬ್ದಾರಿ.
ಅದ್ಧೂರಿ ಸ್ವಾತಂತ್ರ್ಯೋತ್ಸವಕ್ಕೆ ಕನಕಗಿರಿ ಸಜ್ಜು
೭೮ನೇ ಸ್ವಾತಂತ್ರ್ಯೋತ್ಸವದ ಅದ್ಧೂರಿ ಆಚರಣೆಗೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನ ಸಜ್ಜುಗೊಂಡಿದೆ.
ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಲಿ: ಶಾಸಕ ರಾಘವೇಂದ್ರ ಹಿಟ್ನಾಳ
ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಅವರ ವಿದ್ಯಾರ್ಹತೆ ಮೇಲೆ ಉದ್ಯೋಗವಕಾಶವನ್ನು ಕಲ್ಪಿಸಿಕೊಡುವಂತೆ ಕಂಪನಿಯ ಮುಖ್ಯಸ್ಥರಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮನವಿ ಮಾಡಿದರು.
ದೇಶ ಸೇವೆಗೆ ಅಗ್ನಿವೀರ ಯೋಜನೆ ಸುವರ್ಣಾಕಾಶ: ಡಿಸಿ ಅತುಲ್
ದೇಶ ಸೇವೆ ಮಾಡಬೇಕು ಎನ್ನುವ ಯುವಕರಿಗೆ ಅಗ್ನಿವೀರ ಯೋಜನೆ ಒಂದು ಸುವರ್ಣಾವಕಾಶವಾಗಿದೆ
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved