• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಜಲಾಶಯ ನಿರ್ವಹಣೆಗೆ ₹100 ಕೋಟಿ ಅನುದಾನಕ್ಕೆ ಒತ್ತಾಯ
ತುಂಗಭದ್ರಾ ಜಲಾಶಯ ನಿರ್ವಹಣೆಗೆ ರಾಜ್ಯ ಸರ್ಕಾರ ₹೧೦೦ ಕೋಟಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ನೀರು ಪೋಲಾಗದಂತೆ ತ್ವರಿತವಾಗಿ ಕೆಲಸ ಮಾಡಬೇಕು.
ತುಂಗಭದ್ರಾ ಜಲಾಶಯದಲ್ಲಿಯೇ ಸಚಿವ ತಂಗಡಗಿ ಠಿಕಾಣಿ
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದಾಗಿನಿಂದ ಗೇಟನ್ನು ದುರಸ್ತಿಗೊಳಿಸುವ ಕಾರ್ಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕಳೆದ ಎರಡು ದಿನಗಳಿಂದ ಹಗಲು ಇರುಳು ಜಲಾಶಯದಲ್ಲಿಯೇ ಠಿಕಾಣಿ ಹೂಡಿ, ಶ್ರಮಿಸುತ್ತಿದ್ದಾರೆ.
ಡ್ಯಾಂ ನೀರಿನ ಶಬ್ದಕ್ಕೆ ನನ್ನ ಕೈ ಕಾಲು ನಡುಗುತ್ತಿತ್ತು-ತಂಗಡಗಿ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

‘ರಾತ್ರಿ 11.45ಕ್ಕೆ ನನಗೆ ಕಾಲ್ ಬಂತು. ತುಂಗಭದ್ರಾ ಡ್ಯಾಂ ಒಡೆದಿದೆ ಎಂದು ಹೇಳಿದಾಗ ಎದೆ ಧಸಕ್ ಎಂದಿತು. ಎದ್ದು ಬಿದ್ದು ಮಧ್ಯರಾತ್ರಿಯೇ ಬಂದು ಜಲಾಶಯದ ಮೇಲೆ ನಿಂತಾಗ ನೀರಿನ ರಭಸಕ್ಕೆ ಡ್ಯಾಂ ನಡುಗುತ್ತಿರುವುದನ್ನು ಕಂಡು ನನ್ನ ಕೈಕಾಲು ಕೂಡ ನಡುಗುತ್ತಿದ್ದವು’  

ಸಾಮಾಜಿಕ ಜಾಲತಾಣದಲ್ಲಿ ತುಂಗಭದ್ರಾ ಜಲಾಶಯ ಒಡೆದ ವದಂತಿ : ರಾತ್ರಿಯೇ ಗಂಟು ಮೂಟೆ ಕಟ್ಟಿದ ಮೀನುಗಾರರು

ತುಂಗಭದ್ರಾ ಜಲಾಶಯದ ಗೇಟ್ ನ ಚೈನ್ ಲಿಂಕ್ ತುಂಡಾದ ವಿಡಿಯೋದ ತುಣುಕೊಂದು ಶನಿವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇಲ್ಲಿನ ಜನ ಗಾಬರಿಗೊಂಡರು.

ಎರಡು ವರ್ಷಗಳ ಬಳಿಕ ಭರ್ತಿಯಾಗಿದ್ದ ತುಂಗಭದ್ರಾ ಡ್ಯಾಂ 19ನೇ ಕ್ರಸ್ಟ್ ಗೇಟ್‌ ಬ್ರೇಕ್‌
ಎರಡು ವರ್ಷಗಳ ಬಳಿಕ ಭರ್ತಿಯಾಗಿದ್ದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣದ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಶನಿವಾರ ರಾತ್ರಿ ಕೊಚ್ಚಿಹೋಗಿ ಆತಂಕ ಸೃಷ್ಟಿಯಾಗಿದೆ.
ಜನಸಾಮಾನ್ಯರಿಗೆ ಸ್ವಚ್ಛತೆಯ ಅರಿವು ಮೂಡಿಸಿ: ಸಿಪಿಐ ಸುರೇಶ್
ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವ ಸದ್ಯದ ದಿನಗಳಲ್ಲಿ ಬಹಳ ಮಹತ್ವದ್ದಾಗಿದೆ.
ಗಂಗಾವತಿ ತಾಲೂಕಿನ ವಿವಿಧ ಸ್ಮಾರಕಗಳು ಜಲಾವೃತ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ತುಂಡಾದ ಹಿನ್ನೆಲೆಯಲ್ಲಿ ನದಿಗೆ ಹೆಚ್ಚುವರಿ ನೀರು ಬಂದಿದ್ದರಿಂದ ಗಂಗಾವತಿ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಪೊಲೀಸ್ ಇಲಾಖೆ ಮತ್ತು ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ.
ಪರ್ಯಾಯ ಗೇಟ್‌ ಇಲ್ಲದಿರುವುದರಿಂದ ಸಮಸ್ಯೆ: ಡಿಕೆಶಿ
ಜಲಾಶಯ ನಿರ್ಮಾಣವಾದ ವೇಳೆಯಲ್ಲಿ ಎರಡು ಗೇಟ್ ವ್ಯವಸ್ಥೆ ಇರುತ್ತದೆ. ಇಲ್ಲಿ ಮಾತ್ರ ಕೇವಲ ಒಂದು ಗೇಟ್ ವ್ಯವಸ್ಥೆ ಇದೆ. ಪರ್ಯಾಯ ಗೇಟ್‌ಗಳು ಇಲ್ಲದಿರುವುದರಿಂದ ಸಮಸ್ಯೆಯಾಗಿದೆ.
ತುಂಗಭದ್ರಾ ಜಲಾಶಯ ಇತಿಹಾಸದಲ್ಲಿಯೇ ದೊಡ್ಡ ದುರಂತ: ಶಾಸಕ ಹಿಟ್ನಾಳ
ತುಂಗಭದ್ರಾ ಜಲಾಶಯ ಇತಿಹಾಸದಲ್ಲಿಯೇ ದೊಡ್ಡ ದುರಂತವಾಗಿದ್ದು, ಇದನ್ನು ಕೇಳಿದ ನಮಗೆ ನಿಜಕ್ಕೂ ಶಾಕ್ ಆಗಿತ್ತು, ಆದಷ್ಟು ಬೇಗನೆ ದುರಸ್ತಿಯಾಗಬೇಕಾಗಿದೆ
ಪಿಎಸ್ಐ ಸಾವಿಗೆ ಕಾಂಗ್ರೆಸ್ ದುರಾಡಳಿತ ಕಾರಣ: ಶೆಟ್ಟರ್‌
ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿಗೆ ಕಾಂಗ್ರೆಸ್ ದುರಾಡಳಿತವೇ ಕಾರಣ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved