• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂದಗುಂಪಾದಲ್ಲಿ ಸಿದ್ದೇಶ್ವರ ಸ್ವಾಮೀಜಿಗೆ ಪಟ್ಟಾಧಿಕಾರ
ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ಸೋಮವಾರ ಕೊಟ್ಟೂರು ಸ್ವಾಮಿ ಶಾಖಾ ಮಠದಲ್ಲಿ ನೂತನ ಸ್ವಾಮಿಗಳ ಪಟ್ಟಾಧಿಕಾರ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ರಾಯರಡ್ಡಿ- ಹಾಲಪ್ಪ ಸ್ನೇಹದ ಗುಟ್ಟು ರಟ್ಟು
ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ಜರುಗಿದ ಸಹಕಾರ ಜಾಗೃತಿ ಸಮಾವೇಶದಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ್ ಅವರು ಇವರ ಸ್ನೇಹದ ಗುಟ್ಟು ರಟ್ಟುಮಾಡಿದರು.
ಶಿಕ್ಷಕರ ಕೊರತೆ ಹೆಚ್ಚಾಗಿರುವುದು ಬೇಸರದ ಸಂಗತಿ: ಅಮರೇಗೌಡ ಬಯ್ಯಾಪುರ
ಶಿಕ್ಷಣವನ್ನು ಮಕ್ಕಳ ಮೂಲಭೂತ ಹಕ್ಕು ಎನ್ನಲಾಗುತ್ತದೆ.
ಅಂಜನಾದ್ರಿ ಸಮಗ್ರ ಅಭಿವೃದ್ಧಿಗೆ ₹250 ಕೋಟಿ ಅನುದಾನಕ್ಕೆ ಅನುಮೋದನೆ : ಜನಾರ್ದನ ರೆಡ್ಡಿ
ಐತಿಹಾಸಿಕ ಪ್ರಸಿದ್ಧ ಹನುಮ ಜನ್ಮಸ್ಥಳ ಅಂಜನಾದ್ರಿ ಪ್ರದೇಶ ಅಭಿವೃದ್ಧಿಗೆ ಸರ್ಕಾರ 250 ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ.
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ: ರುದ್ರಗೌಡ ಗೌಡಪ್ಪನವರ
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ರಂಗಕಲೆ ಉಳಿದಿದೆ.
ಬಿಳಗಿ ಕೆರೆಯಲ್ಲಿನ ವಿದ್ಯುತ್‌ ಕಂಬ ತೆರವುಗೊಳಿಸಲು ಒತ್ತಾಯ
ತಾಲೂಕಿನ ಹನುಮಸಾಗರ ಹೋಬಳಿ ವ್ಯಾಪ್ತಿಯ ಬೀಳಗಿ ಕೆರೆಯಲ್ಲಿ ಅಕ್ರಮವಾಗಿ ಹಾಕಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಕಂಪನಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅತಿಥಿ ಶಿಕ್ಷಕರ ಬೇಡಿಕೆ ಕುರಿತು ಸರ್ಕಾರದ ಗಮನಕ್ಕೆ ತರುತ್ತೇನೆ: ದೊಡ್ಡನಗೌಡ
ಸರ್ಕಾರಿ ಶಾಲಾ ಶಿಕ್ಷಕರಂತೆ ಕೆಲಸ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ಈಡೇರಿಸಲು ಶ್ರಮಿಸುತ್ತೇನೆ.
ಮಠದಲ್ಲಿ ರಾಜಕೀಯ, ಜಾತಿ ಸುಳಿಯದಿರಲಿ: ಗವಿ ಶ್ರೀ
ಮಠದಲ್ಲಿ ಯಾವತ್ತೂ ಜಾತಿ ಮತ್ತು ರಾಜಕಾರಣ ಸುಳಿಯದಂತೆ ನೋಡಿಕೊಳ್ಳಬೇಕು.
ವೈಜ್ಞಾನಿಕ ಚಿಂತನೆಯಿಂದ ಮೂಢನಂಬಿಕೆ ದೂರ: ಪ್ರಕಾಶ
ವಿದ್ಯಾರ್ಥಿಗಳು ವೈಜ್ಞಾನಿಕ ಗುಣ ಬೆಳೆಸಿಕೊಳ್ಳಬೇಕು. ವಿಜ್ಞಾನವು ಮೂಢನಂಬಿಕೆಗಳನ್ನು ದೂರ ಮಾಡುತ್ತದೆ
ಸಾಲಕ್ಕೆ ಸಹಕಾರಿ ಸಂಘ, ಜಮೆಗೆ ಖಾಸಗಿ ಬ್ಯಾಂಕ್ ಬೇಡ : ಸಹಕಾರಿ ಸಚಿವ ಕೆ. ಎನ್. ರಾಜಣ್ಣ ಮನವಿ
ಸಹಕಾರಿ ಆಂದೋಲನ ಆಗಲು ಯುವಕರು, ಹೊಸಬರು ಸಹಕಾರಿ ಕ್ಷೇತ್ರಕ್ಕೆ ಬರಬೇಕು. ಸಹಕಾರಿ ಇಲಾಖೆಯಲ್ಲಿ ಮೀಸಲಾತಿ ಅಳವಡಿಸುವ ಪ್ರಕ್ರಿಯೆ ನಡೆದಿದೆ. ಎಸ್‌ಸಿ-ಎಸ್‌ಟಿಯವರು ಸಹಕಾರಿ ಸಂಘದಲ್ಲಿ ಸದಸ್ಯರಾಗಬೇಕು. ಅವರ ಷೇರು ಹಣವನ್ನು ಸರ್ಕಾರವೇ ಭರಿಸುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 576
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved