• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಸಂಘಗಳಲ್ಲಿ 10 ಲಕ್ಷದ ವರೆಗೆ ಸಾಲ ವಿತರಿಸಲು ಕ್ರಮ ಕೈಗೊಳ್ಳಿ : ಸಚಿವರಿಗೆ ರೈತರ ಮನವಿ
ರಾಜ್ಯಾದ್ಯಂತ ಸಹಕಾರ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ₹10 ಲಕ್ಷದ ವರೆಗೆ ಸಾಲ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಕೂಕನೂರಿನಲ್ಲಿ ಮನವಿ ಸಲ್ಲಿಸಲಾಯಿತು.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ವಿಜಯೋತ್ಸವ
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ ಅಗತ್ಯ: ಶಾಸಕ ದೊಡ್ಡನಗೌಡ ಪಾಟೀಲ್‌
ಕುಷ್ಟಗಿ ತಾಲೂಕಿನ ಹೂಲಗೇರಾ ಗ್ರಾಮದಲ್ಲಿ ಫೆ. 15ರಂದು ಕುಷ್ಟಗಿ ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸರ್ಕಾರಕ್ಕೆ ಸೆಡ್ಡು ಹೊಡೆಯುವ ಸಹಕಾರಿ ಕ್ಷೇತ್ರ : ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ . ಕೆ. ಪಾಟೀಲ್
ಖಾಸಗಿ ಕ್ಷೇತ್ರ ರಕ್ತ ಹೀರಿ ಮಾಂಸ ತಿನ್ನುವ ರೀತಿ ಸಾಲಗಾರರನ್ನು ಹಿಂಡುತ್ತಿದೆ. ಆದರೆ ಅದೇ ಸಹಕಾರಿ ಕ್ಷೇತ್ರ ಸಾಲಗಾರರ ಜತೆಯಿದ್ದು ಅವರ ಸಹಕಾರದಲ್ಲಿದೆ. ಸಹಕಾರಿ ಕ್ಷೇತ್ರ ಖಾಸಗಿಯವರ ಹಿಡಿತದಿಂದ ಶಕ್ತಿಯುತವಾಗಿ ಉಳಿಯುತ್ತಿಲ್ಲ. ಇದು ದೂರಾಗಬೇಕು ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಸುವರ್ಣಗಿರಿ ಮಠದಿಂದ ಕನಕಗಿರಿಯಲ್ಲಿ ಶಿಕ್ಷಣದ ಕ್ರಾಂತಿ: ಡಾ. ಮಲ್ಲಿಕಾರ್ಜುನ ಶ್ರೀಗಳು
ಕನಕಗಿರಿ ಪಟ್ಟಣದ ರುದ್ರಸ್ವಾಮಿ ಸಾರ್ವಜನಿಕ ಉಚಿತ ಪ್ರಸಾದ ನಿಲಯ ಸಹಯೋಗದಲ್ಲಿ ಶನಿವಾರ ಚೆನ್ನಶ್ರೀ ಸಭಾಭವನ ಉದ್ಘಾಟನಾ ಸಮಾರಂಭ ನಡೆಯಿತು. ಘಟಪ್ರಭಾ ಕೆಂಪಯ್ಯಸ್ವಾಮಿಮಠದ ಡಾ. ಮಲ್ಲಿಕಾರ್ಜುನ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.
ದೆಹಲಿಯಲ್ಲಿ ಬಿಜೆಪಿ ಗೆಲುವು- ಕೊಪ್ಪಳದಲ್ಲಿ ಬಿಜೆಪಿ ವಿಜಯೋತ್ಸವ
ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿರುವ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ನಗರದ ಬಸವೇಶ್ವರ ವೃತ್ತದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು.
ಹನುಮಸಾಗರದಲ್ಲಿ ಬೀದಿನಾಯಿ ಸೆರೆ ಕಾರ್ಯಾಚರಣೆ
ಹನುಮಸಾಗರ ಗ್ರಾಮದಲ್ಲಿ ಬೀದಿನಾಯಿಗಳನ್ನು ಸೆರೆಹಿಡಿಯಲು ಗ್ರಾಪಂ ವತಿಯಿಂದ ಕೇರಳದಿಂದ ತಂಡ ಕರೆಸಲಾಗಿದೆ. ಗ್ರಾಮದಲ್ಲಿ ಬೀದಿನಾಯಿ ಕಾಟ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ದೂರು ನೀಡಿದ್ದರು.
ವಾಲ್ಮೀಕಿ ಜಾತ್ರೆಗೆ ಬರುವ ಭಕ್ತರಿಗೆ ಸೌಲಭ್ಯ ಕಲ್ಪಿಸಿ: ಮರಿಯಪ್ಪ ಗ್ವಾತಗಿ
ಫೆ. 10ರಂದು ಮಹರ್ಷಿ ವಾಲ್ಮೀಕಿ ಜಾತ್ರೆ, ಉಚಿತ ಸಾಮೂಹಿಕ ವಿವಾಹ, ಮದುವೆಗಳು, ರಾಜಾವೀರ ಮದಕರಿ ನಾಯಕ, ವೀರ ಸಿಂಧೂರ ಲಕ್ಷ್ಮಣ ಹಾಗೂ ಮಹಾತ್ಮ ಗಾಂಧಿ ಪುತ್ಥಳಿಗಳ ಅನಾವರಣ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸಮೀಪದ ತುಮರಿಕೊಪ್ಪ ಗ್ರಾಮದ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಮಠದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.
ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರ ಪ್ರಾರಂಭ
ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ಉದ್ಘಾಟನೆ
ಯಲಬುರ್ಗಾ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕದ ಸುಸಜ್ಜಿತವಾದ ಕಟ್ಟಡದಲ್ಲಿ ಶುಕ್ರವಾರ ಪ್ರಯೋಗಾಲಯವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಉದ್ಘಾಟಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 576
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved