• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರಿಗೆ ಗ್ಯಾರಂಟಿ ಮಾಹಿತಿ ತಲುಪಿಸಿ: ರೆಡ್ಡಿ ಶ್ರೀನಿವಾಸ
ಯೋಜನೆಗಳ ಮಾಹಿತಿ ತಲುಪಿಸುವ ಕೆಲಸವನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಡಬೇಕು.
ನವವೃಂದಾವನಗಡ್ಡೆ: ಗ್ರಾಪಂಯ ಬೋಟ್ ಸಂಚಾರಕ್ಕೆ ಬ್ರೇಕ್
ಕಳೆದ ಎಂಟು ತಿಂಗಳಿನಿಂದ ತಾಲೂಕಿನ ಆನೆಗೊಂದಿಯ ನವವೃಂದಾವನಗಡ್ಡೆಯಲ್ಲಿ ತುಂಗಭದ್ರಾ ನದಿಗೆ ಗ್ರಾಮ ಪಂಚಾಯಿತಿಯಿಂದ ಅನಧಿಕೃತವಾಗಿ ಹಾಕಲಾಗುತ್ತಿದ್ದ ಯಂತ್ರ ಚಾಲಿತ ಬೋಟ್ ಸಂಚಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಪರವಾನಿಗೆ ಪಡೆದ ಗುತ್ತಿಗೆದಾರರ ಬೋಟಿಂಗ್ ಸಂಚಾರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದೆ.
ಹೊಸ ಮತದಾರರ ನೋಂದಣಿಗೆ ಅವಕಾಶ
ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಯುವ ಸಮುದಾಯ ಮತ ಚಲಾವಣೆ ಹಕ್ಕು ಪಡೆದುಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು
ಆಂಧ್ರಪ್ರದೇಶದಲ್ಲಿರುವ ತುಂಗಭದ್ರಾ ಬೋರ್ಡ್ ಕರ್ನಾಟಕದಲ್ಲಿ ಮಾಡಿ: ವೀರನಗೌಡ ಮಾಲಿಪಾಟೀಲ್
ಆಂಧ್ರಪ್ರದೇಶದಲ್ಲಿರುವ ತುಂಗಭದ್ರಾ ಬೋರ್ಡ್ ಕರ್ನಾಟಕದಲ್ಲಿ ಮಾಡಬೇಕು.
ರಾಷ್ಟ್ರೀಯ ಲೋಕ ಅದಾಲತ್‌ನ ಲಾಭ ಪಡೆದುಕೊಳ್ಳಿ: ಹಿರಿಯ ಸಿವಿಲ್ ನ್ಯಾಯಾಧೀಶ
ಜಿಲ್ಲೆಯಲ್ಲಿ ಡಿ. 14ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ರಾಘವೇಂದ್ರ ಹಿಟ್ನಾಳ
ಕೊಪ್ಪಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡುವ ಗುರಿ ಇಟ್ಟುಕೊಂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ.
ಜಿಲ್ಲೆಯಲ್ಲಿ 9,209 ಬಿಪಿಎಲ್ ಕಾರ್ಡ್‌ ರದ್ದು
ಬಿಪಿಎಲ್ ಕಾರ್ಡ್ ಸವಲತ್ತು ಅರ್ಹರಿಗೆ ಮಾತ್ರ ತಲುಪಬೇಕು ಎಂಬ ಕಾರಣಕ್ಕೆ ಜಿಲ್ಲೆಯಲ್ಲಿ 9,209 ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗಿದೆ.
ಕೃಷಿ, ಭೂ, ವಿದ್ಯುತ್ ಖಾಸಗೀಕರಣ ಕಾಯ್ದೆ ವಾಪಸಾತಿಗೆ ಆಗ್ರಹ
ಕೃಷಿ, ಭೂ ಸುಧಾರಣೆ ಹಾಗೂ ವಿದ್ಯುತ್ ಖಾಸಗೀಕರಣ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಂತೆ ರಾಜ್ಯ ಸರ್ಕಾರವೂ ವಾಪಸ್ ಪಡೆಯಬೇಕು.
1 ವರ್ಷದಲ್ಲಿ ₹ 2 ಕೋಟಿಗಿಂತ ಅಧಿಕ ಆದಾಯ
ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ದೇವಸ್ಥಾನದಿಂದ ಪ್ರಾರಂಭಿಸಲಾದ ರಿಯಾಯಿತಿ ದರದ ಮಳಿಗೆಯಿಂದ ದೇವಸ್ಥಾನಕ್ಕೆ ಭರ್ಜರಿ ಆದಾಯ ಬಂದಿದೆ.
ಅಲೆಮಾರಿ ಜನಾಂಗಕ್ಕೆ ಸರ್ಕಾರದ ಯೋಜನೆ ತಲುಪಿಸಿ: ಪಲ್ಲವಿ
ಅಲೆಮಾರಿ ಸಮುದಾಯದಗಳ ಜನರು ಸಮಾಜದಲ್ಲಿ ಅತಿ ಹಿಂದುಳಿದಿದ್ದು ಅವರಿಗೆ ಸರ್ಕಾರದ ಯೋಜನೆಯ ಲಾಭ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved