ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಷ್ಟಗಿ, ನರಗುಂದ, ಘಟಪ್ರಭಾ ರೈಲ್ವೆಮಾರ್ಗದ ಸಮೀಕ್ಷೆಗೆ ಅನುಮೋದನೆ ನೀಡಿ
ಕುಷ್ಟಗಿಯಿಂದ ಗಜೇಂದ್ರಗಡ, ರೋಣ, ನರಗುಂದ, ಸವದತ್ತಿ, ಯರಗಟ್ಟಿ, ಮುನವಳ್ಳಿ, ಗೋಕಾಕ ಮೂಲಕ ಘಟಪ್ರಭಾ ಸಂಪರ್ಕಿಸುವ ಹೊಸ ಯೋಜನೆ ಪರಿಗಣಿಸಿ ಸಮೀಕ್ಷೆಗೆ ಅನುಮೋದನೆ ನೀಡಬೇಕು.
ವಿದ್ಯಾರ್ಥಿನಿ ಆತ್ಮಹತ್ಯೆ: ಶಾಲಾಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಶಿಫಾರಸು
ಪೋಷಕರು ಕಡಿಮೆ ಅಂಕ ಬಂದಿದ್ದರಿಂದ ಮಗಳು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿಸಿದ್ದಾರೆ. ಆದರೆ, ವಿದ್ಯಾರ್ಥಿನಿ ಕಲಿಯುತ್ತಿದ್ದ ಎಸ್ಎಫ್ಎಸ್ ಶಾಲೆಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಸಿಬ್ಬಂದಿ ವಿಚಾರಿಸಿದಾಗ, ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಕಲು ಮಾಡಿರುವುದು ತಿಳಿದುಬಂದಿದೆ.
ಅಕಾಲಿಕ ಮಳೆ, ನೂರಾರು ಎಕರೆ ಭತ್ತ ನೆಲಸಮ
ಕೊಪ್ಪಳ ತಾಲೂಕಿನ ಶಿವಪುರ, ಅಗಳಿಕೇರಿ, ಹಿಟ್ನಾಳ, ಹುಲಿಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಯಲ್ಲಿ ತಡರಾತ್ರಿ ಬೀಸಿದ ಬಿರುಗಾಳಿ ಮತ್ತು ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ನೆಲಸಮವಾಗಿದೆ. ಕಟಾವಿಗೆ ಬಂದಿದ್ದ ಬೆಳೆ ನೆಲಕ್ಕೆ ಬಿದ್ದಿರುವುದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.
ಬಿಸಿಲ ಝಳಕ್ಕೆ ಅಂಗನವಾಡಿಯಲ್ಲಿ ಕುದಿಯುತ್ತಿವೆ ಕಂದಮ್ಮಗಳು
ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಧ್ಯಾಹ್ನ ಸೂರ್ಯ ತನ್ನ ಪ್ರಖರತೆಯಿಂದ ಕೊತ ಕೊತ ಕುದಿಯುವಂತೆ ಮಾಡಿರುತ್ತಾನೆ. ಹೀಗಾಗಿ, ಸರ್ಕಾರ ಈ ಭಾಗ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಮತ್ತು ಶಾಲಾ ಸಮಯವನ್ನು ಬೆಳಗ್ಗೆ 8ಕ್ಕೆ ಪ್ರಾರಂಭಿಸಿ ಮಧ್ಯಾಹ್ನ 1.30ಕ್ಕೆ ಬಂದ್ ಮಾಡುತ್ತಿದ್ದಾರೆ.
ಯತ್ನಾಳ ಉಚ್ಚಾಟನೆ ವಿರೋಧಿಸಿ ಪ್ರತಿಭಟನೆ
ಯತ್ನಾಳ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಹೊಂದಾಣಿಕೆ ರಾಜಕಾರಣ ಹಾಗೂ ಭ್ರಷ್ಟಚಾರ ಕುಟುಂಬ ರಾಜಕಾರಣ ವಿರೋಧಿಸಿದ್ದಕ್ಕೆ ಅವರನ್ನು ಉಚ್ಚಾಟಿಸಲಾಗಿದೆ. ಇದು ಇಡೀ ಹಿಂದೂಗಳಿಗೆ ಮಾಡಿರುವ ಅಪಮಾನ. ಹೈ ಕಮಾಂಡ್ ನಿರ್ಧಾರದಿಂದ ಲಕ್ಷಾಂತರ ಕಾರ್ಯಕರ್ತರಿಗೆ ನೋವಾಗಿದೆ.
ನೀರು ವ್ಯಯ ಆಗದಂತೆ ನೋಡಿಕೊಳ್ಳಿ: ಎಂ. ಸುಂದರೇಶ ಬಾಬು
3 ಸಾವಿರ ಕ್ಯುಸೆಕ್ ನೀರನ್ನು ಪ್ರತಿದಿನ ಬಿಡಬೇಕು. ಸಂಬಂಧಿಸಿದ ಡಿಸ್ಟ್ರಿಬ್ಯೂಟಗಳಲ್ಲಿ ಈಗಾಗಲೇ ಆದೇಶಿಸಿದಂತೆ ಗೇಜ್ಗಳ ನಿಯಂತ್ರಣ ಮಾಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ರೀತಿಯಲ್ಲಿ ನೀರು ಅನಾವಶ್ಯಕವಾಗಿ ವ್ಯಯ ಆಗದಂತೆ ನೋಡಿಕೊಳ್ಳಬೇಕು.
ಸದಾಚಾರ, ಸದ್ಗತಿ ಇದ್ದರೆ ಬದುಕಿಗಿಲ್ಲ ಕೊರತೆ
ಪರಮಾತ್ಮನ ಮೇಲೆ ಶ್ರದ್ಧೆ ಇಟ್ಟರೆ ಮನುಷ್ಯ ಜೀವಾತ್ಮನಾಗುತ್ತಾನೆ. ಬದುಕಿನ ಜತೆಗೆ ದೇವರನ್ನು ಸಹ ಪ್ರೀತಿಸಬೇಕು. ಈ ಪ್ರಪಚಂದಲ್ಲಿ ಎಲ್ಲವೂ ಅಸ್ಥಿರ. ಸಾಮಾಜಿಕ ಕಲ್ಯಾಣ ಕಾರ್ಯ ಮಾತ್ರ ಶಾಶ್ವತ. ಸದಾಚಾರದಿಂದ ಬದುಕಬೇಕು.
ನೀರಿಗಾಗಿ ಮುಂದುವರಿದ ತಿಕ್ಕಾಟ: 205 ಗೇಜ್ ಫಿಕ್ಸ್
ಬುಧವಾರ ರಾತ್ರಿ ರೈತರು ನಾಲೆ ತೂಬ್ನ ಗೇಜ್ನ್ನು 210 ಕ್ಯುಸೆಕ್ಗೆ ಇಳಿಸಿಕೊಂಡು ರಾತ್ರಿಯಿಡಿ ಜಾಗರಣೆ ಮಾಡಿ ಕಾಯಿದರು. ಆದರೆ, ಬೆಳಗ್ಗೆ ಸ್ಥಳಕ್ಕೆ ತೆರಳಿದ್ದ ಅಧಿಕಾರಿಗಳು ಮೇಲಾಧಿಕಾರಿಗಳ ಸೂಚನೆ ಹಿನ್ನಲೆ ಗೇಜ್ನ್ನು ಪುನಃ 150 ಕ್ಯುಸೆಕ್ಗೆ ಇಳಿಕೆ ಮಾಡಿದರು. ಇದರಿಂದಾಗಿ ಗುರುವಾರ ಬೆಳಗ್ಗೆ ರೈತರು ಆಕ್ರೋಶಕೊಂಡು ಪುನಃ ಅಧಿಕಾರಿಗಳೊಂದಿಗೆ ಜಟಾಪಟಿ ನಡೆಸಿದರು.
ವಡಕಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗದ ಭಯ!
ಕೊಳಚೆ ನೀರು ಮತ್ತು ಗ್ರಾಮದ ಸ್ವಚ್ಛತೆಗೆ ತಾಪಂ ಇಒ ರಾಜಶೇಖರ ಅವರು ಪಿಡಿಒ ನಾಗಲಿಂಗಪ್ಪಗೆ ನೋಟಿಸ್ ನೀಡಿದರೂ ಕ್ರಮಕೈಗೊಂಡಿಲ್ಲ. ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವಾದ್ದರಿಂದ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.
ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ
ಜಾನಪದ ಸಣ್ಣದಲ್ಲ. ನಮ್ಮ ಇಡೀ ಬದುಕೇ ಜಾನಪದ. ಗರ್ಭದಲ್ಲಿ ಇರುವ ಮಗುವಿನ ಹಂತದಲ್ಲೇ ಕುಬುಸದ ಕಾರಣ ಹೆಸರಿನಲ್ಲೇ ಜಾನಪದ ಆರಂಭಗೊಳ್ಳುತ್ತದೆ. ಬದುಕಿನುದ್ದಕ್ಕೂ ಅದು ಜೀವಂತವಾಗಿರುತ್ತದೆ. ಬರುವ ದಿನಗಳಲ್ಲಿ ಬೆಂಗಳೂರಿನಂತೆ ಎಲ್ಲೆಡೆ ಜಾನಪದ ಬ್ರಿಗೇಡ್ ಕಟ್ಟುವ ಆಕಾಂಕ್ಷೆ ಇದೆ.
< previous
1
...
19
20
21
22
23
24
25
26
27
...
420
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ