• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್‌ಗಳಿಂದ ಬಡವರಿಗೆ ತೊಂದರೆಯಾದರೇ ಸಹಿಸಲ್ಲ: ಸಚಿವ ತಂಗಡಗಿ
ಮೈಕ್ರೋ ಫೈನಾನ್ಸ್‌ಗಳು ನಿಯಮ ಉಲ್ಲಂಘನೆ ಮಾಡಿ ಬಡವರಿಗೆ ಅನವಶ್ಯಕವಾಗಿ ತೊಂದರೆ ನೀಡಿ ಹಣ ವಸೂಲಿಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದರೆ ಸಹಿಸಲ್ಲ.
ಎಲ್ಲೆಂದರಲ್ಲಿ ಕಸದ ತ್ಯಾಜ್ಯ, ದನಗಳಿಗೆ ಕಂಟಕವಾದ ಪ್ಲಾಸ್ಟಿಕ್‌
ಪಟ್ಟಣದ ಬಹುತೇಕ ಕಡೆ ಎಲ್ಲೆಂದರಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳು ಅನೈರ್ಮಲ್ಯಕ್ಕೆ ಕಾರಣವಾಗುತ್ತಿದ್ದರೆ, ಇನ್ನೊಂದೆಡೆ ಜಾನುವಾರುಗಳ ಹೊಟ್ಟೆ ಸೇರುವ ಮೂಲಕ ಅವುಗಳಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.
ಸೇವಾಲಾಲ್ ಮಹಾರಾಜರ ತತ್ವಾದರ್ಶ ಅಳವಡಿಸಿಕೊಳ್ಳಿ: ಸೋಮಶೇಖರ ಬಿರಾದಾರ
ಸೇವಾಲಾಲ್ ಮಹಾರಾಜರ ತತ್ವಾದರ್ಶಗಳನ್ನು ನಾಗರಿಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ನರೇಗಾ ಯೋಜನೆ ಆರ್ಥಿಕ ಸಧೃಡತೆಗೆ ದಾರಿ: ರಾಹುಲ್
ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಯಿಂದ ದೊರೆಯುವ ಕೂಲಿ ಹಣವು ಆರ್ಥಿಕ ಸಧೃಡತೆಗೆ ದಾರಿಯಾಗಿದೆ.
ಮೌಢ್ಯದ ವಿರುದ್ಧ ಅರಿವು ಮೂಡಿಸಿದ ಮಡಿವಾಳ ಮಾಚಿದೇವ: ಶಾಸಕ ಪಾಟೀಲ
12ನೇ ಶತಮಾನದಲ್ಲಿ ವಚನಗಳನ್ನು ರಚನೆ ಮಾಡುವ ಮೂಲಕ ಸಮಾಜದಲ್ಲಿದ್ದ ಮೌಢ್ಯಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ.
ಹಿಂದೂಗಳು 8ರಿಂದ 10 ಮಕ್ಕಳಿಗೆ ಜನ್ಮ ನೀಡಲಿ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ
ಹಿಂದೂ ಧರ್ಮ ಸಧೃಡವಾಗಿ ಬೆಳೆಯಬೇಕಾದರೆ ಹಿಂದೂಗಳು 8 ರಿಂದ 10 ಮಕ್ಕಳಿಗೆ ಜನ್ಮ ನೀಡಬೇಕು.
ಪ್ರಜಾಸೌಧ, ಆಸ್ಪತ್ರೆ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ತಂಗಡಗಿ
ಕಾರಟಗಿಯಲ್ಲಿ ವಿವಿಧ ಸರ್ಕಾರಿ ಕಚೇರಿಗಳಿಗೆಂದೇ ಮೀಸಲಿಟ್ಟಿದ್ದ ಜಾಗದಲ್ಲಿ ಹಿಂದಿನ ಬಿಜೆಪಿ ಶಾಸಕರು ಅವೈಜ್ಞಾನಿಕ ಕೆರೆ ಕಟ್ಟಿಸಿ ಹಾಳುಗೆಡವಿದ ಕಾರಣಕ್ಕೆ ಈಗ ಆ ನಿಯೋಜಿತ ಸ್ಥಳದಲ್ಲಿ ಕಚೇರಿ ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ.
14ರಂದು ಗುಂಡಮ್ಮ ಕ್ಯಾಂಪಿನ ಮಾರುಕಟ್ಟೆ ಉದ್ಘಾಟನೆ
ಅನೇಕ ವರ್ಷಗಳಿಂದ ನನೆಗುಂದಿಗೆ ಬಿದ್ದಿರುವ ನಗರದ ಗುಂಡಮ್ಮ ಕ್ಯಾಂಪಿನ ಮಾರುಕಟ್ಟೆಯನ್ನು ಫೆ. 14ರಂದು ಉದ್ಘಾಟನೆ ಮಾಡಿ, ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗುವುದು.
ರೈಲ್ವೆ ಹೋರಾಟದಲ್ಲಿ ಒಮ್ಮನಸ್ಸಿನಿಂದ ಪಾಲ್ಗೊಳ್ಳಿ: ಶಾಸಕ ದೊಡ್ಡನಗೌಡ ಪಾಟೀಲ
ಕುಷ್ಟಗಿ ನರಗುಂದ ಘಟಪ್ರಭಾ ನೂತನ ರೈಲು ಮಾರ್ಗಕ್ಕೆ ಒತ್ತಾಯಿಸಿ ಮಾಡುವ ಹೋರಾಟದಲ್ಲಿ ಎಲ್ಲರೂ ಒಂದೆ ಮನಸ್ಸಿನಿಂದ ಪಾಲ್ಗೊಳ್ಳಬೇಕು.
ಅಂತೂ ನವಲಕಲ್ ಏತ ನೀರಾವರಿ ಯೋಜನೆ ನೀರು ಬಂತು
ತಾಲೂಕಿನ ಬಹದ್ದೂರುಬಂಡಿ, ನವಲಕಲ್ ಏತನೀರಾವರಿ ಯೋಜನೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದ್ದು, ಪರೀಕ್ಷೆಯ ವೇಳೆಯಲ್ಲಿ ನೀರು ಉಕ್ಕಿದ್ದನ್ನು ಕಂಡ ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 576
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved