ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಚ್ಚುಕಟ್ಟಾಗಿ ಕನಕದಾಸರ ಜಯಂತಿ ಆಚರಿಸಿ: ಶಾಸಕ
ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಕ್ಷೇತ್ರಗಳಲ್ಲಿ ರಾಜೋತ್ಸವ ಪ್ರಶಸ್ತಿ ಪಡೆದವರನ್ನೂ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು.
ಕೆಎಲ್ಇ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಆಶಾಕಿರಣ: ಮುನವಳ್ಳಿ
ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಆಶಾಕಿರಣವಾಗಿದೆ
ದೋಟಿಹಾಳದ ಖಾದಿ ಗ್ರಾಮೋದ್ಯೋಗ ಕೇಂದ್ರ ಸ್ಥಗಿತ
ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರ ಸ್ಥಗಿತಗೊಂಡು ಸುಮಾರು ನಾಲ್ಕು ವರ್ಷಗಳಾದರೂ ಕೇಂದ್ರದ ಬಾಗಿಲು ತೆರೆದಿಲ್ಲ.
ಬಳ್ಳೊಳ್ಳಿ ಜಗದ್ಗುರುಗಳ ಸೇವೆ ಅಪಾರ: ಅನ್ನದಾನೀಶ್ವರ ಶ್ರೀಗಳು
ಮುಂಡರಗಿ ಮಠಕ್ಕೆ ಬಳ್ಳೊಳ್ಳಿ ಜಗದ್ಗುರುಗಳ ಸೇವೆ ಅಪಾರ. ಅವರ ಕಾರ್ಯವನ್ನ ಸದಾಕಾಲವೂ ಸ್ಮರಣೆ ಮಾಡುವ ಕಾರ್ಯ ನಡೆಯಬೇಕು.
ರೊಬೋಟಿಕ್ಸ್ನಲ್ಲಿ ಜಸ್ಮಿತಾ ವರ್ಮಾ ಅಪ್ರತಿಮ ಸಾಧನೆ
ರಾಷ್ಟ್ರಮಟ್ಟದ ರೊಬೋಟಿಕ್ಸ್ ಫಾರ್ ಗುಡ್ ಯೂಥ್ ಚಾಲೆಂಚ್ ಲೆಂಜ್ ಇಂಡಿಯಾ - ೨೦೨೪ರಲ್ಲಿ ಭಾಗವಹಿಸುವ ಮೂಲಕ ಕೊಪ್ಪಳ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ ನ್ಯಾಷನಲ್ ಸ್ಕೂಲ್ನ ಜಸ್ಮಿತಾ ವರ್ಮಾ ಅಪ್ರತಿಮ ಸಾಧನೆ ಮಾಡಿದ್ದಾರೆ.
ಮರಕುಂಬಿ ಅಸ್ಪೃಶ್ಯತೆ ಪ್ರಕರಣ: 99 ಜನರಿಗೆ ಜಾಮೀನು
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಅಸ್ಪೃಶ್ಯತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 98 ಜನರಿಗೆ ನೀಡಿದ್ದ ಜೀವಾವಧಿ, ಮೂವರಿಗೆ 5 ವರ್ಷ ಜೈಲು ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿ, 99 ಜನರಿಗೆ ಜಾಮೀನು ಮಂಜೂರು ಮಾಡಿದೆ.
ಸರ್ಕಾರಿ ಆಸ್ಪತ್ರೆಗೆ ಜಿಪಂ ಸಿಇಒ ಭೇಟಿ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಸಂಜೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಭೇಟಿ ನೀಡಿ ಇಲಾಖೆಗಳ ಮಾಹಿತಿ ಹಾಗೂ ಕಡತಗಳ ಪರಿಶೀಲನೆ ನಡೆಸಿದರು.
ನಾಡಿಗೆ ಮುಂಡರಗಿ ಶ್ರೀಮಠದ ಸೇವೆ ಅಪಾರ- ಮಹಾದೇವ ಸ್ವಾಮೀಜಿ
ಮುಂಡರಗಿ ಶ್ರೀಮಠದ ಸೇವೆ ಈ ನಾಡಿಗೆ ಅಪಾರವಾಗಿದೆ.
ಉತ್ತಮ ಶಿಕ್ಷಣ, ಸಂಸ್ಕಾರದಿಂದ ಬದುಕು ಸಾರ್ಥಕ ಪಡಿಸಿಕೊಳ್ಳಿ: ಕರಿಬಸವ ಸ್ವಾಮೀಜಿ
ಮಕ್ಕಳು ಉತ್ತಮ ಶಿಕ್ಷಣ, ಸಂಸ್ಕಾರ, ನಡೆ, ನುಡಿ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆದರ್ಶರಾದಾಗ ಬದುಕು ಸಾರ್ಥಕವಾಗುತ್ತದೆ.
ಸಂಭ್ರಮದ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ
ನ.೧೮ರಂದು ಶ್ರೀ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮಾಜದವರ ಜತೆ ಸೇರಿಕೊಂಡು ತಾಲೂಕಾಡಳಿತದಿಂದ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು.
< previous
1
...
227
228
229
230
231
232
233
234
235
...
513
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ