• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು: ಬಸವರಾಜ ಉಳ್ಳಾಗಡ್ಡಿ
ನೈಜ ಮತ್ತು ನಿಷ್ಠುರತೆಯಿಂದ ವರದಿ ಮಾಡುವ ಮೂಲಕ ಸಮಾಜ ಸುಧಾರಣೆಯಲ್ಲಿ ಪತ್ರಕರ್ತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ.
ಹದಿಯರೆಯದವರಿಗೆ ಸೂಕ್ತ ಮಾರ್ಗದರ್ಶನ ಅವಶ್ಯಕ: ಡಾ. ವೀಣಾ
ಹರೆಯದ ವಯಸ್ಸಿನ ಮಕ್ಕಳು ಪ್ರೌಢಾವಸ್ಥೆಗೆ ತಲುಪುವ ಹಂತದಲ್ಲಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಉಂಟಾಗುತ್ತವೆ. ಈ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ ಅತ್ಯಂತ ಅವಶ್ಯಕತೆ ಇದೆ.
ಮಾನವ ಕಳ್ಳ ಸಾಗಾಣಿಕೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ನ್ಯಾಯಾಧೀಶ ಎಂ.ಎಲ್. ಪೂಜೇರಿ
ಮಾನವ ಕಳ್ಳ ಸಾಗಾಣಿಕೆಯು ಒಂದು ದೊಡ್ಡ ಜಾಲವಾಗಿದ್ದು, ಸಾರ್ವಜನಿಕರು ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಇದರ ನಿಯಂತ್ರಣಕ್ಕಾಗಿ ಪೊಲೀಸ್‌ ಇಲಾಖೆಯೊಂದಿಗೆ ಜೊತೆಗೆ ಕೈಜೋಡಿಸಬೇಕು.
ಅಚ್ಚುಕಟ್ಟಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸಿ: ಎಡಿಸಿ
ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು, ಸಿಬ್ಬಂದಿ ಜವಾಬ್ದಾರಿಯಾಗಿದೆ.
ಅಭಿವೃದ್ಧಿಗೆ ಸಂಘಟಿತ ಹೋರಾಟ ಅಗತ್ಯ: ಪಗಡದಿನ್ನಿ
ತಾಲೂಕು ಆಡಳಿತ ಕಚೇರಿಗಳ ಸಮರ್ಪಕ ಅನುಷ್ಠಾನಕ್ಕೆ ಮತ್ತು ಸಮಗ್ರ ಅಭಿವೃದ್ಧಿಗೆ ಸಂಘಟಿತ ಹೋರಾಟ ಅಗತ್ಯವಾಗಿದೆ.
ತುಂಗಭದ್ರಾ ಜಲಾಶಯದ ನದಿಪಾತ್ರದಲ್ಲಿ ತಗ್ಗಿದ ಪ್ರವಾಹ
ಸೋಮವಾರದಂದು ತುಂಗಭದ್ರಾ ಜಲಾಶಯದ ನದಿಪಾತ್ರದಲ್ಲಿ ಪ್ರವಾಹ ಸ್ವಲ್ಪ ಮಟ್ಟಿಗೆ ತಗ್ಗಿದೆ.
ಡೆಂಘೀ ನಿಯಂತ್ರಣದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯಂತೆ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್
ಪ್ರಸ್ತುತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣದಲ್ಲಿ ಕೋವಿಡ್ ಸಮಯದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.
ನಿವೇಶನ ರಹಿತರಿಂದ ತಹಸೀಲ್ದಾರ ಕಚೇರಿ ಎದುರು ಧರಣಿ
ಜಿಲ್ಲೆಯ ಬಡವರಿಗೆ ನಿವೇಶನ ಮತ್ತು ಮನೆಗಳನ್ನು ನೀಡಲು ಒತ್ತಾಯಿಸಿ ತಹಸೀಲ್ದಾರ್‌ ಕಚೇರಿ ಮುಂದೆ ಸೋಮವಾರ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಿ, ಮನವಿ ಸಲ್ಲಿಸಲಾಯಿತು.
ಸರ್ಕಾರಿ ವಸತಿ ನಿಲಯ, ವಸತಿ ಶಾಲೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ವೆಂಕಟೇಶ್ವರ ದೇವಸ್ಥಾನದಲ್ಲಿ ಪುನಃ ಪ್ರಾಣ ಪ್ರತಿಷ್ಠಾಪನೆ
ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧೀಶ ಶ್ರೀ ಸುಬುಧೇಂದ್ರತೀರ್ಥ ಶ್ರೀಗಳಿಂದ ಪುನಃ ಪ್ರಾಣ ಪ್ರತಿಷ್ಠಾಪನೆ, ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿದವು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved