• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಜಲಾಶಯದಿಂದ ನದಿಗೆ 1,47 ಲಕ್ಷ ಕ್ಯುಸೆಕ್‌ ನೀರು
ಭಾನುವಾರ ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳಿಂದ ನದಿಗೆ 1,47 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗಿದೆ.
ತುಂಗಭದ್ರಾ ಜಲಾಶಯಕ್ಕೆ ಪ್ರವಾಸಿಗರ ಲಗ್ಗೆ
Tourists flock to Tungabhadra reservoir
ಶಾಲೆಗಳಲ್ಲಿ ಕರಾಟೆ ತರಬೇತಿ ಮುಂದುವರೆಸಲು ಆಗ್ರಹ
ಸರ್ಕಾರಿ ಶಾಲೆಯಲ್ಲಿ ಸ್ವಯಂ ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಯೋಜನೆಯು ಮುಂದುವರೆಸುವಂತೆ ಆಗ್ರಹಿಸಿ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.
ಕೂಲಿಕಾರರ ಕೊರತೆ: ಒಣಗುತ್ತಿರುವ ಹೆಸರು ಬೆಳೆ
ಮುಂಗಾರು ಹಂಗಾಮಿನ ಮುಖ್ಯ ವಾಣಿಜ್ಯ ಬೆಳೆಯಾದ ಹೆಸರು ಕಟಾವು ಮಾಡಲು (ಬುಡ್ಡಿ ಬಿಡಿಸಲು) ಕೂಲಿಕಾರರ ತೀವ್ರ ಕೊರತೆ ಎದುರಾಗಿದ್ದು, ಹೆಸರು ಕಾಯಿಗಳು ಗಿಡಗಳಲ್ಲೇ ಒಣಗುತ್ತಿವೆ.
ಪೊಲೀಸ್ ಠಾಣೆ ಬಗ್ಗೆ ಭಯ ಬೇಡ: ಪಿಎಸ್‌ಐ ಗುರುರಾಜ್
ಮಕ್ಕಳಲ್ಲಿ ಪೊಲೀಸ್ ಠಾಣೆ ಬಗ್ಗೆ ಭಯ ಇರಬಾರದು. ಆದರೆ ನಾನು ಚನ್ನಾಗಿ ಓದಿ ಮುಂದಿನ ದಿನ ಇಂತಹ ಠಾಣೆಯ ಉನ್ನತ ಅಧಿಕಾರಿ ಆಗುತ್ತೇನೆ ಎಂಬ ಗುರಿ ಇರಬೇಕು.
ವಿದ್ಯಾರ್ಥಿಗಳು ಕಾನೂನಿನ ಅರಿವು ತಿಳಿದುಕೊಳ್ಳಿ: ಬಸವರಾಜ ಮಾಲಗಿತ್ತಿ
ಪ್ರತಿಯೊಬ್ಬ ವಿದ್ಯಾರ್ಥಿಗಳು ಕಾನೂನಿನ ಅರಿವು ಪಡೆದುಕೊಂಡು ಸಮಾಜದಲ್ಲಿ ನರೆಹೊರೆಯವರೊಂದಿಗೆ ಶಾಂತಿ, ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳಬೇಕು.
ಕವಿ, ಕಾವ್ಯದ್ದು ತಾಯಿ-ಮಗನ ಸಂಬಂಧ: ಭಜಂತ್ರಿ
ಕವಿ, ಕಾವ್ಯವನ್ನು ಬೇರ್ಪಡಿಸಿ ನೋಡಲು ಆಗವುದಿಲ್ಲ, ಅದು ಕರುಳಬಳ್ಳಿಯ ಸಂಬಂಧ, ತಾಯಿ-ಮಗನ ಸಂಬಂಧ ಇದ್ದಂತೆ.
ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದ ಕಾಮಗಾರಿ
ತಾಲೂಕಿನ ಬಸರಿಹಾಳ ಗ್ರಾಪಂ ವ್ಯಾಪ್ತಿಯ ಸೋಮಸಾಗರ ಗ್ರಾಮದ ೨ನೇ ಅಂಗನವಾಡಿ ಕಟ್ಟಡ ಕಾಮಗಾರಿಯು ಕಳೆದ ೮ ವರ್ಷಗಳಿಂದ ನನೆಗುದಿಗೆ ಬಿದ್ದಿದೆ.
ತುಂಗಭದ್ರಾ ಜಲಾಶಯದ ಎಲ್ಲ ಗೇಟುಗಳಿಂದ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ : ನದಿ ಪಾತ್ರದಲ್ಲಿ ಪ್ರವಾಹ
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ನದಿಗೆ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ.
ಅಲ್ಪಸಂಖ್ಯಾತರಿಗೆ ಇಲಾಖೆವಾರು ಸೌಲಭ್ಯ ನೀಡಿ: ಸಾವಿತ್ರಿ ಕಡಿ
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಖ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved