• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷತ್ರಿಯ ಸಮುದಾಯ ರಾಜಕೀಯವಾಗಿ ಅಭಿವೃದ್ಧಿಯಾಗಲಿ: ದೊಡ್ಡಬಸವನಗೌಡ ಬಯ್ಯಾಪೂರ
ಶ್ರಮಜೀವಿಗಳಾಗಿರುವ ಕ್ಷತ್ರಿಯ ಸಮುದಾಯದ ಜನರು ಶೈಕ್ಷಣಿಕ, ಸಾಮಾಜಿಕದ ಜೊತೆಗೆ ರಾಜಕೀಯವಾಗಿ ಅಭಿವೃದ್ಧಿ ಹೊಂದುವುದು ಅಗತ್ಯವಾಗಿದೆ.
ಮುಸ್ಲಿಮರು ಕುರಾನ್, ಸಂವಿಧಾನದಡಿ ಬದುಕು ಕಟ್ಟಿಕೊಳ್ಳಲಿ: ಅನ್ಸಾರಿ
ಡಾ. ಬಿ.ಆರ್. ಅಂಬೇಡ್ಕರ್ ಬರೆದ ಸಂವಿಧಾನದಂತೆ ನಾವು ನಮ್ಮ ಬದುಕು ಕಟ್ಟಿ ಕೊಂಡು ರಾಷ್ಟ್ರೀಯ ಭಾವೈಕ್ಯತೆ ಬೆಳಸಿಕೊಂಡು ಜೀವನ ಸಾಗಿಸಬೇಕು.
ಮಾತೃ ಭಾಷೆ ಉಳಿಸಿ, ಬೆಳೆಸುವುದು ನಮ್ಮ ಕರ್ತವ್ಯ: ಮಹೇಶ
ಅನ್ನದ ಭಾಷೆ ಹಾಗೂ ಮಾತೃಭಾಷೆಯಾದ ಕನ್ನಡವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಭಾಷೆ ಸಮರ್ಪಕವಾಗಿ ಬಳಕೆಯಾದರೆ ಅಸ್ಮಿತೆ ಉಳಿಯಲಿದೆ: ಗುಂಡೂರು
ಕನ್ನಡ ವಿಜ್ಞಾನ, ತಂತ್ರಜ್ಞಾನ, ಬ್ಯಾಂಕಿಂಗ್ ಕ್ಷೇತ್ರದ ಭಾಷೆಯಾಗಿ, ಸರ್ಕಾರದಲ್ಲಿ ಸಮರ್ಪಕವಾಗಿ ಬಳಕೆಯಾಗಬೇಕು.
ಕಾನೂನಿಗೆ ಯಾರೂ ಭಯಪಡಬೇಡಿ: ನ್ಯಾಯಾಧೀಶ ಸದಾನಂದ
ಕಾನೂನಿಗೆ ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಅದರ ತಿಳುವಳಿಕೆಯ ಅಗತ್ಯವಿದೆ.
ಒತ್ತುವರಿ ಖಂಡಿಸಿ ರಸ್ತೆ ಬಂದ್‌ ಮಾಡಿದ ದೋಟಿಹಾಳ ಗ್ರಾಮಸ್ಥರು
ರಸ್ತೆಯನ್ನು ರಸ್ತೆಯ ಅಕ್ಕಪಕ್ಕದಲ್ಲಿರುವ ಕೆಲವರು ಒತ್ತುವರಿ ಮಾಡಿಕೊಂಡು ರಸ್ತೆಯುದ್ದಕ್ಕೂ ಮುಳ್ಳು ಕಂಟಿಗಳನ್ನು ಹಾಕಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಪೂರ್ಣ ರಸ್ತೆಯನ್ನು ಬಂದ್ ಮಾಡಿದ ಘಟನೆ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ನಡೆದಿದೆ.
ಪಠ್ಯದಲ್ಲಿ ಸಹಕಾರ ವಿಷಯ ಅಳವಡಿಕೆ ಅಗತ್ಯ: ಶೇಖರಗೌಡ ಮಾಲಿಪಾಟೀಲ್
ಸಹಕಾರಿ ಕ್ಷೇತ್ರ ವಿಷಯವನ್ನು ಶಾಲಾ ಪಠ್ಯದಲ್ಲಿ ಅಳವಡಿಸುವ ಅಗತ್ಯವಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಹೇಳಿದ್ದಾರೆ.
ತುಂಗಭದ್ರಾ ನದಿಯಲ್ಲಿ 10ಕ್ಕೂ ಹೆಚ್ಚು ಅಕ್ರಮ ತೆಪ್ಪಗಳ ಜಪ್ತಿ
ಗಂಗಾವತಿ ತಾಲೂಕಿನ ಸಾಣಾಪುರದ ಪ್ರವಾಸಿ ಮಂದಿರ ಬಳಿ ಇರುವ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಸಂಚರಿಸುತ್ತ ಪ್ರವಾಸಿಗರ ಸುಲಿಗೆ ಮಾಡುತ್ತಿದ್ದ 10ಕ್ಕೂ ಹೆಚ್ಚು ತೆಪ್ಪಗಳನ್ನು ಸಾಣಾಪುರ ಗ್ರಾಮ ಪಂಚಾಯಿತಿ ಜಪ್ತಿ ಮಾಡಿದೆ.
ಶಿಕ್ಷಣದ ಜೊತೆಗೆ ಕಲೆಗೂ ಆದ್ಯತೆ ನೀಡಲಿ: ಸಿಇಒ ರಾಹುಲ್ ರತ್ನಂ ಪಾಂಡ್ಯೆ
ಇಂದಿನ ಯುವ ಪೀಳಿಗೆ ಮೊಬೈಲ್‌ಗಳಿಗೆ ತುಂಬಾ ಹತ್ತಿರವಾಗಿದ್ದು, ಅದನ್ನು ತ್ಯಜಿಸಿ ಕಲೆ, ಸಾಹಿತ್ಯ ಚಟುವಟಿಕೆಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ರಾಹುಲ್ ರತ್ನಂ ಪಾಂಡ್ಯೆ ಹೇಳಿದರು.
ಸಂಗೋಳ್ಳಿ ರಾಯಣ್ಣನಂತೆ ಹೋರಾಟದ ಮನೋಭಾವ ಬೆಳೆಸಿಕೊಳ್ಳಿ: ವೀರನಗೌಡ ಬಳೂಟಗಿ
ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved