• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊ‍ಳ್ಳಿ
ಮೃತ ನೌಕರರಾದ ರುದ್ರಣ್ಣ ಯಡವಣ್ಣವರ ಸಾವಿನ ಕುರಿತು ನ್ಯಾಯಸಮ್ಮತವಾದ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಯಿತು.
ಅಧಿಕಾರಿ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಜೆಸ್ಕಾಂ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ತಾರಕಕ್ಕೇರಿದ ನೌಕರರ ಸಂಘದ ಚುನಾವಣೆ: ರಾಜಕೀಯ ಪಕ್ಷ ಮೀರಿಸಿದ ಪ್ರಚಾರದ ಭರಾಟೆ
ಜಿಲ್ಲಾ ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಪಕ್ಷವನ್ನು ಮೀರಿಸುವಂತೆ ಪ್ರಚಾರ ಮಾಡಲಾಗುತ್ತಿದೆ.
ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ
ಲೋಕಾಯುಕ್ತ ತನಿಖೆ ಎರಡು ಗಂಟೆಯಲ್ಲಿ ಮುಗಿಯುತ್ತದೆ ಎಂದು ಮೊದಲೇ ಗೊತ್ತಾಗಿದ್ದು ಹೇಗೆ? ಇವರೇ ತೊಟ್ಟಿಲು ತೂಗಿ, ಮಗು ಚಿವುಟೋದು ಎಂದು ವ್ಯಂಗ್ಯವಾಡಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವ ಕೆಲಸ ಮಾಡಿ: ನಲಿನ್ ಅತುಲ್
ಸ್ವಯಂ ಸೇವಾ ಮನೋಭಾವನೆ, ಶಿಸ್ತು, ಸಮಯ ಪಾಲನೆಯನ್ನು ಕಲಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು.
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ: ಬಸವರಾಜ ತೆನ್ನಳ್ಳ್ಳಿ
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ.
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬೆಣ್ಣೆ ದೋಸೆ ಹಾಕಿದ ಗವಿಮಠ ಶ್ರೀ
ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್‌ನ ಸಾವಿರಾರು ವಿದ್ಯಾರ್ಥಿಗಳಿಗೆ ದಾವಣಗೆರೆ ಬೆಣ್ಣೆ ದೋಸೆ, ಮೋಹನತಾಲ್ (ಸಿಹಿ ತಿನಿಸು) ವೆಜ್ ಫ್ರೈಡ್ ರೈಸ್ ಹಾಗೂ ಐಸ್ ಕ್ರೀಂ ಉಣಬಡಿಸಲಾಯಿತು.
ಹುಣಶ್ಯಾಳ ಗ್ರಾಮದಲ್ಲಿ ಮೇವಿನ ಬೆಳೆ ಕ್ಷೇತ್ರೋತ್ಸವ
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ಆಸ್ಟ್ರೇಲಿಯನ್ ಮೂಲದ ರೆಡ್ ನೆಪಿಯರ್ ಹೆಸರಿನ ಮೇವಿನ ಬೆಳೆಯ ಕ್ಷೇತ್ರೋತ್ಸವವು ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ನಡೆಯಿತು.
ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಗ್ರಾಮದ ಬಸ್ ನಿಲ್ದಾಣದಿಂದ ಇಳಕಲ್ ಪಟ್ಟಣಕ್ಕೆ ಸರಿಯಾಗಿ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್‌ ತಡೆದು ಗುರುವಾರ ಪ್ರತಿಭಟನೆ ನಡೆಸಿದರು.
ಮಾರ್ಗಸೂಚಿಯಂತೆ ಯೋಜನೆ ಅನುಷ್ಠಾನ ಆಗಲಿ: ಜಿಪಂ ಸಿಇಒ
ಗ್ರಾಮ ಪಂಚಾಯಿತಿ ಬೇಡಿಕೆಗೆ ಅನುಗುಣವಾಗಿ ಯೋಜನಾ ಅನುದಾನ ಕ್ರೋಢೀಕರಿಸಬೇಕು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 513
  • next >
Top Stories
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved