• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ: ಡಿಸಿ ನಲಿನ್ ಅತುಲ್
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜು. 29ರಿಂದ ಆ. 14ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ-2024-25 ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
ರೈಲ್ವೆ ಮಾರ್ಗ ಪೂರ್ಣಗೊಳಿಸಲು ಒತ್ತು: ರಾಜಶೇಖರ್ ಹಿಟ್ನಾಳ್
ಕೊಪ್ಪಳ ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ.
ಪ್ರಾಣ ಪಣಕ್ಕಿಟ್ಟು ಹೋರಾಡುವ ಸೈನಿಕರು ಮಹಾದೇವರು
ಒಳ್ಳೆಯ ಯೋಗಿಯಾಗಬಲ್ಲವನು ಯೋಧನಾಗಲು ಸಾಧ್ಯ. ಆತ ಕಷ್ಟ ಸಹಿಷ್ಣುವುಳ್ಳವನಾಗಿರಬೇಕು. ಹೆಂಡತಿ, ಮಕ್ಕಳನ್ನು ಬಿಟ್ಟು ವರ್ಷಗಟ್ಟಲೇ ಗಡಿಯಲ್ಲಿ ಹೋರಾಡಬೇಕಾಗುತ್ತದೆ. ಇದು ಸಂಸಾರಿಗೆ ಸಾಧ್ಯವಿಲ್ಲ.‌ ಯೋಗಿಯಾಗಿದ್ದಾಗ ಮಾತ್ರ ಸಾಧ್ಯ ಎಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಾಳಿಕಾಯಿ ಹೇಳಿದರು.
ನವ ವೃಂದಾವನದಲ್ಲಿ ನದಿ ತಟದಿಂದಲೆ ಮಂತ್ರಾಲಯ ಶ್ರೀಗಳಿಂದ ಪೂಜೆ
ಗಂಗಾವತಿ ತಾಲೂಕಿನ ಆನೆಗೊಂದಿಗೆ ಆಗಮಿಸಿದ್ದ ಮಂತ್ರಾಲಯ ಮಠಾಧೀಶ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ನವವೃಂದಾವನದಲ್ಲಿ ಇರುವ 9 ಯತಿವರೇಣ್ಯರ ವೃಂದಾವನಗಳಿಗೆ ನದಿ ತಟದಿಂದಲೇ ವಿಶೇಷ ಪೂಜೆ ಸಲ್ಲಿಸಿದರು.
ಕಾರ್ಗಿಲ್ ಜಯದ ಮೂಲಕ ದೇಶಕ್ಕೆ ಹೆಮ್ಮೆ ತಂದ ಸೈನಿಕರು: ಮಹೇಶ ಮಾಲಗಿತ್ತಿ
ಕೊಪ್ಪಳ ನಗರದ ಮಾಜಿ ಸೈನಿಕರ ಸಂಘದ ಕಾರ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ನಡೆಯಿತು. ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಸೈನಿಕರ ಸೇವೆ ಸ್ಮರಿಸಿದರು.
ಸಿಂಗಟಾಲೂರು ನೀರಾವರಿ ಪ್ರದೇಶದಲ್ಲಿ ಸೋಲಾರ್, ವಿಂಡ್ ಪವರ್‌ ಬೇಡ: ಸರ್ಕಾರಕ್ಕೆ ಮೊರೆ
ಸಿಂಗಟಾಲೂರು ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಸರ್ಕಾರ ಯೋಜನೆ ಅನುಷ್ಠಾನ ಮಾಡುತ್ತಿರುವ ಮಧ್ಯೆಯೇ ಸೋಲಾರ್, ವಿಂಡ್ ಪವರ್‌ಗೆ ಭೂಮಿ ನೀಡುವ ಪ್ರಕ್ರಿಯೆ ತಡೆಯುವಂತೆ ನೀರಾವರಿ ಇಲಾಖೆ ಸರ್ಕಾರದ ಮೊರೆ ಹೋಗಲು ತಯಾರಿ ನಡೆಸಿದೆ.
ಗಂಗಾವತಿ-ಕಂಪ್ಲಿ ಸೇತುವೆ ಮುಳುಗಡೆ, ವಾಹನಗಳ ಸಂಚಾರ ಸ್ಥಗಿತ
ತುಂಗಭದ್ರಾ ಜಲಾಶಯದಿಂದ ನದಿಗೆ 1.20 ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಗಂಗಾವತಿ- ಬಳ್ಳಾರಿ ಜಿಲ್ಲೆಯ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಅದರಂತೆ ತಾಲೂಕಿನ ಆನೆಗೊಂದಿಯ ತಳವಾರ ಘಟ್ಟ, ನವವೃಂದಾವನ, ಶ್ರೀಕೃಷ್ಣದೇವರಾಯ ಸಮಾಧಿ (60 ಕಾಲಿನ ಮಂಟಪ) ಮುಳುಗಡೆಯಾಗಿದೆ.
ದೇಶ ರಕ್ಷಣೆಗೆ ಸೈನಿಕರ ಕೊಡುಗೆ ಅಪಾರ
ಈ ದೇಶದ ಸೇವೆಗೆ ಭಾರತೀಯ ಸೈನಿಕರ ಕೊಡುಗೆ ಅಪಾರವಾಗಿದೆ. ಅವರೆಲ್ಲರ ಕಠಿಣ ಪರಿಶ್ರಮದ ಹೋರಾಟದಿಂದ ನಾವೆಲ್ಲರೂ ನೆಮ್ಮದಿಯಿಂದ ಇದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.
ಸಸಿ ನೆಟ್ಟು ವಾತಾವರಣ ಹಸಿರಾಗಿಸುವ ಹಬ್ಬವಾಗಲಿ: ಅಲ್ಲಾಗಿರಿರಾಜ
ಗಿಡ, ಮರಗಳ ಸಂರಕ್ಷಣೆಯ ಕುರಿತು ಜಾಗೃತಿ ಆಂದೋಲನ ಮೊಹರಂ ಸಮಯದಲ್ಲಿ ಆದಾಗ ಮಾತ್ರ ಪರಿಸರ ನಾಶ ನಿಲ್ಲಲಿದೆ ಎಂದು ಸಾಹಿತಿ ಅಲ್ಲಾಗಿರಿರಾಜ ಹೇಳಿದರು.
ದೋಟಿಹಾಳಕ್ಕೆ ಬಾಲಕಿಯರ ಪ್ರೌಢಶಾಲೆ ಮಂಜೂರು ಮಾಡಲು ಮನವಿ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮಕ್ಕೆ ಬಾಲಕಿಯರ ಪ್ರೌಢಶಾಲೆ ಮಂಜೂರು ಮಾಡುವಂತೆ ಕಾಡಾ ನಿಗಮದ ಅಧ್ಯಕ್ಷ ಹಸನಸಾಬ ದೋಟಿಹಾಳ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 435
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ನಗರದಲ್ಲಿ ಬಿದ್ದ ಮರ, ರೆಂಬೆ-ಕೊಂಬೆ ತ್ವರಿತವಾಗಿ ತೆರವುಗೊಳಿಸಿ : ತುಷಾರ್‌ ಗಿರಿನಾಥ್‌
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved