• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಣಾಪುರ ತುಂಗಭದ್ರಾ ನದಿಯಲ್ಲಿ ಅಕ್ರಮ ತೆಪ್ಪಗಳ ಸಂಚಾರ
ತಾಲೂಕಿನ ಸಾಣಾಪುರದ ಪ್ರವಾಸಿ ಮಂದಿರ ಬಳಿ ಇರುವ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ತೆಪ್ಪಗಳನ್ನು ಹಾಕುತ್ತಿದ್ದು, ದೇಶ-ವಿದೇಶದಿಂದ ಬರುತ್ತಿರುವ ಪ್ರವಾಸಿಗರಿಂದ ಅಧಿಕ ಹಣ ವಸೂಲಿ ಮಾಡಲಾಗುತ್ತಿರುವ ಆರೋಪ ಕೇಳಿ ಬರುತ್ತಿದೆ.
ರೆಡ್ ಕ್ರಾಸ್ ಕೊಪ್ಪಳ ಶಾಖೆ ಕಾರ್ಯ ಶ್ಲಾಘನೀಯ: ವಿಜಯಕುಮಾರ
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ: ಆಟೋ ಜಾಥಾಕ್ಕೆ ಚಾಲನೆ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ ಕಾರ್ಯಕ್ರಮದ ಆಟೋ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಿದರು.
ಕುಷ್ಟಗಿಯ ರೈತರ ಪಹಣಿಗಳಲ್ಲಿ ವಕ್ಫ್‌ ಹೆಸರು: ಆತಂಕ
ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ವಕ್ಫ್ ವಿವಾದವೂ ಈಗ ತಾಲೂಕಿಗೂ ಕಾಲಿಟ್ಟಿದ್ದು, ತಾಲೂಕಿನ ರೈತರು ಆತಂಕಗೊಂಡಿದ್ದಾರೆ.
ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ: ಬಸವರಾಜ ರಾಯರಡ್ಡಿ
ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್, ಬಾಲಭವನ ಮತ್ತು ಶಾದಿಮಹಲ್ ಕಾಮಗಾರಿಯನ್ನು ಶಾಸಕ ಬಸವರಾಜ ರಾಯರಡ್ಡಿ ಬುಧವಾರ ವೀಕ್ಷಣೆ ಮಾಡಿದರು.
ಪಹಣಿಯಲ್ಲಿ ವಕ್ಫ್‌ ಹೆಸರು ಹಿಂಪಡೆಯಲು ಆಗ್ರಹ
ವಕ್ಫ್ ಹೆಸರು ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕೊನೆಯುಸಿರು ಇರುವವರೆಗೊ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಬಸವರಾಜ ರಾಯರಡ್ಡಿ
ಯಾವುದೇ ಹಣ, ಅಂತಸ್ತು ಗಳಿಸಬೇಕೆನ್ನುವ ಸ್ವಾರ್ಥಕ್ಕಾಗಿ ರಾಜಕಾರಣ ಮಾಡಲು ಬಂದಿಲ್ಲ.
ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ
ಹಿರೇಮಠ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಮಂಗಳವಾರ ಎಸ್ಪಿ ಕಚೇರಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ್ ಅವರನ್ನು ಭೇಟಿಯಾಗಿ, ದಾಖಲೆಗಳೊಂದಿಗೆ ಸಂಸ್ಥೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಅಗತ್ಯ: ಶಾಸಕ
ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕಾಗಿ ಯುವ ಜನತೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು.
ಕುಷ್ಟಗಿಯಲ್ಲಿ ಹೆಚ್ಚಿದ ಬೀದಿನಾಯಿಗಳ ಕಾಟ
ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಹಾಗೂ ವಿವಿಧ ವಾರ್ಡುಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 513
  • next >
Top Stories
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved