• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಮಠ ಹಾಸ್ಟೆಲ್‌ನ 41 ವಿದ್ಯಾರ್ಥಿಗಳಿಗೆ ಸರ್ಕಾರಿ ಹುದ್ದೆ
ಶ್ರೀ ಗವಿಸಿದ್ಧೇಶ್ವರ ಉಚಿತ 24x7 ಡಿಜಿಟಲ್ ಗ್ರಂಥಾಲಯ ಮತ್ತು ಉಚಿತ ವಸತಿ ಹಾಗೂ ಪ್ರಸಾದ ನಿಲಯದಲ್ಲಿ ಅಭ್ಯಾಸ ಮಾಡಿದ 41 ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹುದ್ದೆಗಳಿಗೆ ಈ ವರ್ಷವೇ ನೇಮಕವಾಗಿದ್ದಾರೆ.
ಹಾಲುಮತ ಸಮಾಜದವರು ಹಾಲಿನಂತಹ ಮನಸ್ಸುಳ್ಳವರು: ಸಿದ್ಧರಾಮಾನಂದ ಶ್ರೀ
ಹಾಲುಮತ ಸಮಾಜದವರು ಹಾಲಿನಂತಹ ಮನಸ್ಸುವುಳ್ಳವರು. ಇದು ಸರ್ವಧರ್ಮದ ಸಮಾಜದವರೊಂದಿಗೆ ಬೆರೆತು ಕೂಡಿಬಾಳುವ ಸಮಾಜವಾಗಿದೆ.
ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ: ಸಿದ್ರಾಮೇಶ್ವರ
ನ. 11ರಂದು ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ.
ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಅನ್ಯಾಯ ವಿರೋಧಿಸಿ ಪ್ರತಿಭಟನೆ
ವಕ್ಫ್ ಬೋರ್ಡ್‌ನಿಂದ ರೈತರಿಗೆ ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ ವಿರೋಧಿಸಿ ಸೋಮವಾರ ತಾಲೂಕಾ ಬಿಜೆಪಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದರು.
ನೊಟೀಸ್ ಹಿಂಪಡೆಯಲು ರೈತ ಸಂಘಟನೆಗಳ ಪ್ರತಿಭಟನೆ
ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಕೆಲವು ರೈತರಿಗೆ ನೊಟೀಸ್ ನೀಡಿದ್ದು, ಅದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕ್ರಾಂತಿಕಾರಿ ರೈತ ಸೇನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.
ಸಾರ್ವಜನಿಕರ ಆಸ್ತಿ ಕಬಳಿಸಲು ವಕ್ಫ್ ಮಂಡಳಿ ಯತ್ನ
ರಾಜ್ಯಾದ್ಯಂತ ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ನೀಡಿರುವ ಎಲ್ಲ ನೊಟೀಸ್‌ಗಳನ್ನು ಸರ್ಕಾರ ಶೀಘ್ರವೇ ಹಿಂಪಡೆಯಲು ಆಗ್ರಹಿಸಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಸೋಮವಾರ ಪಟ್ಟಣದ ಕನಕದಾಸ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮೂಲಸೌಕರ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಿ: ತಂಗಡಗಿ
ಹಂತ ಹಂತವಾಗಿ ಆದ್ಯತೆ ಮೇರೆಗೆ ಗ್ರಾಮದಲ್ಲಿನ ಎಲ್ಲ ತಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು.
ಕಾಮಗಾರಿ ಬೇಡಿಕೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಿ: ತಂಗಡಗಿ
2025-26ನೇ ಸಾಲಿನ ನರೇಗಾ ಕ್ರಿಯಾ ಯೋಜನೆ ತಯಾರಿಸುತ್ತಿದ್ದು, ಫಲಾನುಭವಿಗಳು ಬೇಡಿಕೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು.
ನಾಟಕ ಪರಂಪರೆ ಉಳಿವಿಗೆ ಎಲ್ಲರೂ ಮುಂದಾಗಿ: ಅಲ್ಲಮಪ್ರಭು ಬೆಟದೂರ
ನಾಟಕ ಪರಂಪರೆಯನ್ನು ಉಳಿಸಿ, ಬೆಳೆಸುವ ಪ್ರಯತ್ನಕ್ಕೆ ಎಲ್ಲರೂ ಮುಂದಾಗಬೇಕು.
ವಕ್ಫ್ ಬೋರ್ಡ್ ನಡೆಗೆ ತೀವ್ರ ಆಕ್ರೋಶ
ರೈತ ವಿರೋಧಿ ನೀತಿಯ ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಬೋರ್ಡ್ ನಡೆ ಖಂಡಿಸಿ ಕನಕಗಿರಿಯ ಬಿಜೆಪಿ ಮಂಡಲದಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved