• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ನೀಡಿರುವ ನೋಟಿಸ್‌ ಹಿಂಪಡೆಯಲಿ
ವಕ್ಫ್ ಅಕ್ರಮ ವಿರೋಧಿಸಿ ಪಟ್ಟಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು.
ಸರ್ಕಾರ ವಕ್ಫ್ ಬೋರ್ಡ್ ರದ್ದುಪಡಿಸಲಿ
ರೈತರ ಜಮೀನನ್ನು ವಕ್ಫ್ ಬೋರ್ಡ್ ಮೂಲಕ ಸ್ವಾಧೀನ ಪಡಿಸಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಕ್ಫ್‌ ಹೆಸರು ತೆಗೆಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿರುವುದನ್ನು ತೆಗೆಯಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಕೊಪ್ಪಳ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೊಪ್ಪಳ: ದಲಿತರ ಭೂಮಿ, ಮಠದ ಪಹಣಿಗಳಲ್ಲಿಯೂ ವಕ್ಫ್‌ ಹೆಸರು - ಸಾಲ ಸಿಗದೆ, ಮಾರಲು ಆಗದೆ ಮಾಲೀಕರ ಪರದಾಟ

ರಾಜ್ಯದಲ್ಲಿ ರಾದ್ಧಾಂತ ಸೃಷ್ಟಿಸಿರುವ ವಕ್ಫ್‌ ಮಂಡಳಿ ಕೊಪ್ಪಳ ತಾಲೂಕಿನ ದಲಿತರ ಭೂಮಿ, ಹಿಂದೂಗಳ ದೇವಸ್ಥಾನ ಹಾಗೂ ಮಠಗಳ ಆಸ್ತಿ ಪಹಣಿಗಳಲ್ಲಿ ನಾಲ್ಕಾರು ವರ್ಷಗಳ ಹಿಂದೆಯೇ ವಕ್ಫ್‌ ಹೆಸರು ಸೇರ್ಪಡೆ ಮಾಡಿದ್ದು, ಅಂದಿನಿಂದ ಜನರು ಪರದಾಡುತ್ತಿದ್ದಾರೆ.

ಗುಣಾತ್ಮಕ ಕವಿತೆಗಳ ರಚನೆಗೆ ಮುಂದಾಗಬೇಕಿದೆ: ಪಾಟೀಲ
ಕವಿಗಳು ಸಾಹಿತ್ಯದ ಪರಂಪರೆ ಅಧ್ಯಯನ ಮಾಡುವ ಮೂಲಕ ಕವಿತೆ ರಚನೆ ಮಾಡಬೇಕು.
ವಕ್ಫ್‌ ಹೆಸರು ಡಿಲಿಟ್ ಮಾಡಿಸಲಿ: ಶರಣು ತಳ್ಳಿಕೇರಿ
ಉಪಚುನಾವಣೆಗಾಗಿ ಈ ವಿವಾದ ಮಾಡಿಲ್ಲ. ವಾಲ್ಮೀಕಿ ನಿಗಮದ ಹಗರಣ ಮೂಲ ಸಂಡೂರು, ಹಾವೇರಿಯಲ್ಲಿ ಬೇರೆ ಬೇರೆ ವಿಷಯಗಳು ಇವೆ. ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ.
ಪಟಾಕಿ ಸಿಡಿಸಿ ಸಂಭ್ರಮಿಸಿದ ಚಿಣ್ಣರು
ಪಟ್ಟಣ ಸೇರಿದಂತೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಂಗಡಿಕಾರರು, ಸಾರ್ವಜನಿಕರು ಹಾಗೂ ರೈತಾಪಿ ಜನರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.
ಮುಸ್ಲಿಂ ಮನೆಯಲ್ಲಿ ಮಹಾಲಕ್ಷ್ಮೀ ಪೂಜೆ
ಪಟ್ಟಣದ ಮುಸ್ಲಿಂ ಕುಟುಂಬದ ಮನೆಯೊಂದರಲ್ಲಿ ಹಿಂದೂ ಸಂಪ್ರದಾಯದಂತೆ ದೀಪಾವಳಿ ಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ ಪೂಜೆ ನೆರವೇರಿಸಲಾಗಿದೆ.
ದೇವಸ್ಥಾನದ ಭೂಮಿ ಪಹಣಿಯಲ್ಲಿಯೂ ವಕ್ಫ್‌ ಹೆಸರು
ತಾಲೂಕಿನ ಬಿಸರಳ್ಳಿ ಗ್ರಾಮದ ಮರಳು ಸಿದ್ಧೇಶ್ವರ ಮಠದ ಆಸ್ತಿ ಹಾಗೂ ದಲಿತರ ಭೂಮಿಯ ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿದ್ದು, ಆಸ್ತಿ ಮಾಲೀಕರು ಆತಂಕಗೊಂಡಿದ್ದಾರೆ.
ಶಿವಶರಣರ ಚಿಂತನೆಯಿಂದ ಬದುಕು ಸಾರ್ಥಕ: ಶಂಕ್ರಪ್ಪ ಬಡಿಗೇರ
ಪ್ರತಿಯೊಬ್ಬರು ಶಿವಶರಣರ ಚಿಂತನೆಯಲ್ಲಿ ತೊಡಗಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved