ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮರ್ಪಕ ಕೂಲಿ ನೀಡುವಂತೆ ಖಂಡಿಸಿ ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಚಿಕ್ಕಡಂಕನಕಲ್ ಪಂಚಾಯಿತಿ ವ್ಯಾಪ್ತಿಯ ಹಿರೇಡಂಕನಕಲ್ ಮತ್ತು ಬಸವೇಶ್ವರ ಕ್ಯಾಂಪ್ ಕೂಲಿಕಾರರು ಕೆಲಸ ಮಾಡಿದ್ದಾರೆ. ಮಾಡಿದ ಕೆಲಸಕ್ಕೆ ಜೆಇ ಕಡಿಮೆ ಕೂಲಿ ಹಾಕಿ ಅನ್ಯಾಯ ಮಾಡಿದ್ದಾರೆ.
ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಹವ್ಯಾಸ: ಸಚಿವ ತಂಗಡಗಿ
ಕಾಂಗ್ರೆಸ್ ಸರ್ಕಾರದ ಸಾಧನೆ ಅರಗಿಸಿಕೊಳ್ಳದ ಬಿಜೆಪಿಯ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಸರ್ಕಾರ ನುಡಿದಂತೆ ನಡೆಯುತ್ತಿದ್ದು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದೆ. ಇದನ್ನು ಸಹಿಸಿಕೊಳ್ಳದೆ ಆರೋಪ ಮಾಡಲಾಗುತ್ತಿದೆ.
ಬಿತ್ತನೆ ಬೀಜ-ಗೊಬ್ಬರದ ಸಮಸ್ಯೆ ಆಗದಿರಲಿ
ಮುಂಗಾರು ಹಂಗಾಮಿನ ಸಿದ್ಧತೆ ಪೂರ್ವದಲ್ಲಿ ಸರ್ಕಾರ ರೈತರಿಗೆ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಜತೆಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮ ಬಗ್ಗೆಯೂ ರೈತರಿಗೆ ತಿಳಿಸಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಲಿದೆ. ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.
ಗೃಹಲಕ್ಷ್ಮೀ ತಾಂತ್ರಿಕ ಸಮಸ್ಯೆ ಇತ್ಯರ್ಥಪಡಿಸಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹಣ ಜಮೆಯಾಗದೆ ಇದ್ದಲ್ಲಿ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಸಂಗ್ರಹಣೆ, ವಿತರಣೆ ಮತ್ತು ಆಹಾರ ಧಾನ್ಯ ಉಳಿದಿರುವ ಮಾಹಿತಿಯುಳ್ಳ ನಾಮಫಲಕ ಅಳವಡಿಸಿಕೊಳ್ಳಬೇಕು.
ಅಂಗವಿಕಲನ ಬಾಳಿಗೆ ನರೇಗಾ ಬೆಳಕು
ಫಕೀರಪ್ಪ ದುಡಿಯುವ ಉತ್ಸಾಹ, ಹುಮ್ಮಸ್ಸಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ನಿರೇರೆದಿದ್ದು, ಕಳೆದ 3 ವರ್ಷದಿಂದ ವಿಕಲಚೇತನರಿಗೆ ಇರುವ ಪ್ರತ್ಯೇಕ ಉದ್ಯೋಗ ಚೀಟಿಯ ಸೌಲಭ್ಯ ಪಡೆದುಕೊಂಡು ನರೇಗಾ ಕಾಮಗಾರಿಯಲ್ಲಿ ಸಕ್ರಿಯ ಕೂಲಿಕಾರರಾಗಿ ಕೆಲಸ ಮಾಡುತ್ತಿದ್ದಾರೆ.
ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ನಾಮಫಲಕ ಅನಾವರಣ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣ ಅಭಿವೃದ್ಧಿಗೆ ಶಾಸಕ ಬಸವರಾಜ ರಾಯರಡ್ಡಿ ₹ 9 ಕೋಟಿ ಅನುದಾನ ತಂದಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಿ ಮಾದರಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ.
ಹೊಸಪೇಟೆ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಭಾಗಿ: ಸಿಎಂ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಸಾಧನೆಗಳನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮಟ್ಟದಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 3 ಲಕ್ಷ ಜನ ಸೇರಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುತ್ತಿದೆ.
ಉಗ್ರರರ ನಾಶಕ್ಕೆ ಆಪರೇಷನ ಸಿಂದೂರ ನಿಲ್ಲಿಸಬಾರದಿತ್ತು: ಸಿದ್ದರಾಮಯ್ಯ
ಕಾಶ್ಮಿರದಲ್ಲಿ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿರುವವರು ಯಾರು. ಪೆಹಲ್ಗಾಮ್ನಲ್ಲಿ 26 ಜನರ ಅಮಾಯಕರನ್ನು ಭಯೋತ್ಪಾದಕರು ಕೊಂದು ಹಾಕಿದ್ದರು. ಇವರಿಗೆ ಸಹಾಯ ಮಾಡಿದ್ದು ಪಾಕಿಸ್ತಾನದವರು. ಹೀಗಾಗಿ, ಉಗ್ರರರನ್ನು ಸೆದೆ ಬಡಿಯಲು ಆಪರೇಷನ್ ಸಿಂದೂರ ಮೂಲಕ ಅವಕಾಶ ಸಿಕ್ಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಂಗಾವತಿ ಕ್ಷೇತ್ರದಲ್ಲಿ ದಿನಕ್ಕೊಂದು ತಿರುವು
ಮಾಜಿ ಸಂಸದ ಸಂಗಣ್ಣ ಕರಡಿ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೋ, ಇಲ್ಲವೋ ಎಂದು ಈಗಲೇ ಹೇಳಲು ಆಗದು. ಚುನಾವಣೆ ಘೋಷಣೆ ಆಗಲಿ ಎಂದು ಮುಗುಮ್ಮಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಅಲರ್ಟ್ ಆದ ಇಕ್ಬಾಲ್ ಅನ್ಸಾರಿ, ಕಾರ್ಯಕರ್ತರು, ಅಭಿಮಾನಿಗಳಿಗೆ ವ್ಯಾಟ್ಸ್ಆ್ಯಪ್ ಆಡಿಯೋ ಸಂದೇಶ ಕಳಿಸಿ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ಉತ್ತಮ ಫಲಿತಾಂಶಕ್ಕಾಗಿ ಸರ್ಕಾರಿ ಶಾಲೆಗೆ ದಾಖಲಿಸಿ
ಖಾಸಗಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಸರ್ಕಾರ ಶಿಕ್ಷಣ, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ಇತರೆ ಸೌಲಭ್ಯ ಉಚಿತವಾಗಿ ನೀಡುತ್ತಿದೆ.
< previous
1
...
20
21
22
23
24
25
26
27
28
...
458
next >
Top Stories
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!