• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರೇ ಕೊಪ್ಪಳ ಸಮಸ್ಯೆಗಳ ಮೇಲೆ ಸದನದಲ್ಲಿ ಬೆಳಕು ಚೆಲ್ಲಿ
ಮೂರು ಬಾರಿ ಶಾಸಕರಾಗಿ ರಾಘವೇಂದ್ರ ಹಿಟ್ನಾಳ ಆಯ್ಕೆಯಾದರೂ ಎಷ್ಟು ಸಲ ವಿಧಾನಸಭೆ ಕಲಾಪಗಳಲ್ಲಿ ಕೊಪ್ಪಳದ ಬಗ್ಗೆ ಮಾತನಾಡಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ನಮ್ಮ ಶಾಸಕರು ವಿಧಾನಸಭೆಯಲ್ಲಿ ಮಾತನಾಡಬೇಕೆಂದು ಜನರೇ ಒತ್ತಾಯಿಸುತ್ತಿದ್ದಾರೆ.
ಯೂರಿಯಾಕ್ಕಾಗಿ ನೂಕುನುಗ್ಗಲು, ಹಂಚಿಕೆ ಸ್ಥಗಿತ
ವಜ್ರಬಂಡಿ ಸಹಕಾರ ಸಂಘಕ್ಕೆ ಮಂಗಳವಾರ ೨೨೦ ಚೀಲ ಗೊಬ್ಬರ ತರಿಸಲಾಗಿದೆ. ಸಮರ್ಪಕವಾಗಿ ಎಲ್ಲ ರೈತರಿಗೆ ದೊರೆಯುವಷ್ಟು ಗೊಬ್ಬರ ತರಿಸಿ ಹಂಚಬೇಕು ಎಂದು ರೈತರು ಪಟ್ಟು ಹಿಡಿದರು.
ಪಠ್ಯದೊಂದಿಗೆ ದೈಹಿಕ ಶಿಕ್ಷಣಕ್ಕೂ ಆದ್ಯತೆ ನೀಡಿ
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢತೆ ಕಾಣಬಹುದು. ಕ್ರೀಡಾ ಪ್ರತಿಭೆಗಳಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಕ್ರೀಡಾಪಟುಗಳು ಸೋಲು-ಗೆಲುವೆನ್ನದೆ ಆಟದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಸ್ಫೂರ್ತಿ ಮೆರೆಯಬೇಕು.
ದೋಟಿಹಾಳ ಕಂದಾಯ ಹೋಬಳಿ ಗ್ರಾಮಕ್ಕೆ ಇಂದಿನಿಂದ ಅಹೋರಾತ್ರಿ ಧರಣಿ
ದೋಟಿಹಾಳ 30 ಗ್ರಾಮಗಳಿಗೆ ಕೇಂದ್ರಬಿಂದುವಾಗಿದೆ. ಯಾವುದೇ ದಾಖಲೆ ಪಡೆಯಬೇಕಾದರೆ ಕುಷ್ಟಗಿ ಅಥವಾ ಹನುಮಸಾಗರಕ್ಕೆ ಹೋಗಬೇಕು. ಹೀಗಾಗಿ ಹೋಬಳಿ ಮಾಡುವಂತೆ ಧರಣಿ ನಡೆಸಿದರೂ ಸ್ಪಂದಿಸಿಲ್ಲ. ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೋಬಳಿ ಅಥವಾ ವಿಸ್ತರಣಾ ಕೇಂದ್ರವೂ ಆಗಲಿಲ್ಲ.
ಮೋದಿಯಿಂದ ಕಾರ್ಮಿಕ, ಧರ್ಮ ವಿರೋಧಿ ಕಾನೂನು ಜಾರಿ
ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಕಾರ್ಮಿಕ ಹಾಗೂ ಧರ್ಮ ವಿರೋಧಿ ಕಾನೂನು ಜಾರಿಗೊಳಿಸಲು ಹೊರಟಿದೆ. ಸದ್ಯ ವಕ್ಫ್ ವಸೂದೆ ತಿದ್ದುಪಡಿ ಮಾಡುವ ಮೂಲಕ ಮುಸ್ಲಿಂರನ್ನು ಬದುಕಿದ್ದು ಸತ್ತಂತೆ ಮಾಡುತ್ತಿದೆ. ವಕ್ಫ್ ತಿದ್ದುಪಡೆಯಾದರೆ ಮುಸ್ಲಿಂರಿಗೆ ಯಾವುದೇ ಹಕ್ಕು ಇರುವುದಿಲ್ಲ.
ಬಸವ ಸಂಸ್ಕೃತಿ ಅಭಿಯಾನದ ಯಶಸ್ವಿಗೆ ಸನ್ನದ್ಧರಾಗಿ
ಕೊಪ್ಪಳ ಸದಾಕಾಲ ಬಸವಾದಿ ಶರಣರ ನಡೆಯಲ್ಲಿ ಸಾಗುತ್ತಿರುವ ನೆಲ. ಇಲ್ಲಿ ಬಸವ ಜಯಂತಿ ಇಡೀ ರಾಜ್ಯದಲ್ಲಿ ಗಮನ ಸೆಳೆಯುವ ಜಯಂತಿಯಾಗಿದೆ. ಪೂರ್ವಭಾವಿ ಸಭೆಯಲ್ಲಿ ಇಷ್ಟು ಬೃಹತ್ ಸಂಖ್ಯೆಯ ಜನ ಸೇರಿರುವುದನ್ನು ನಾನು ಇದೇ ಮೊದಲು ನೋಡುತ್ತಿದ್ದೇನೆ.
ಪೊಲೀಸ್‌ ಸರ್ವಗಾವಲಿನಲ್ಲಿ ಯೂರಿಯಾ ವಿತರಣೆ
ಯೂರಿಯಾ ರಸಗೊಬ್ಬರ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಪಹಣಿ ಮತ್ತು ಆಧಾರ್‌ ಕಾರ್ಡ್ ನೋಂದಾಯಿಸಿಕೊಂಡು ಪ್ರತಿಯೊಬ್ಬರಿಗೂ 2 ಚೀಲ್ ವಿತರಣೆ ಮಾಡಲು ಮುಂದಾಗಿದೆ. ಹೀಗೆ ಪಹಣಿ ಮತ್ತು ಆಧಾರ್‌ ಕಾರ್ಡ್ ನೋಂದಾಯಿಸಲು ಕಿಲೋ ಮೀಟರ್‌ಗಟ್ಟಲೇ ಸರದಿಯಲ್ಲಿ ನಿಲ್ಲಬೇಕಾದ ಸ್ಥಿತಿ ರೈತರದ್ದಾಗಿತ್ತು.
ಹಿಂದೂ ಯುವಕನ ಹತ್ಯೆ ಪ್ರಕರಣ ಎನ್‌ಐಎಗೆ ವಹಿಸಿ
ತ್ರಿಕೋನ ಪ್ರೇಮ ಪ್ರಕರಣದಲ್ಲಿ ಹತ್ಯೆಯಾಗಿರುವ ಗವಿಸಿದ್ದಪ್ಪ ನಾಯಕ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿ ಸೋಮವಾರ ಕೊಪ್ಪಳ ನಗರದಲ್ಲಿ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.
ಅತಿಥಿ ಶಿಕ್ಷಕರ ನೇಮಕಕ್ಕೆ ನಡೆತೆ ಪ್ರಮಾಣ ಪತ್ರ ಕಡ್ಡಾಯ
ಕೆಲವೆಡೆ ಅತಿಥಿ ಶಿಕ್ಷಕರಿಂದ ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿವೆ. ಇಂತಹ ಪ್ರಕರಣ ಮರುಕಳಿಸಬಾರದೆಂದರೆ ಕಡ್ಡಾಯವಾಗಿ ಪೊಲೀಸ್ ಇಲಾಖೆಯಿಂದ ಅತಿಥಿ ಶಿಕ್ಷಕರ ನಡತೆ ಪ್ರಮಾಣ ಪತ್ರ ಪಡೆಯಬೇಕು.
ಕಾಮಧೇನು, ಕಲ್ಪವೃಕ್ಷವಾಗಿ ಭಕ್ತರ ಸಲುಹುತ್ತಿರುವ ರಾಯರು
ರಾಯರ ಅಕ್ಷರ ಮಾಲಿಕೆಯಲ್ಲಿ ಮನುಷ್ಯನ ಜೀವನವನ್ನೆ ಬದಲಾಯಸುವ ಶಕ್ತಿ ಇದೆ. 51 ಮಾಲಿಕೆಗಳು ತನ್ನದೆ ಆದ ವೈಜ್ಞಾನಿಕತೆ ಹೊಂದಿವೆ
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 526
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved