• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಕಿನ ಹಬ್ಬದ ಸಂಭ್ರಮ: ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು
ದೀಪಾವಳಿ ಹಿನ್ನೆಲೆ ಮಾರುಕಟ್ಟೆಯಲ್ಲಿ ಕಳೆದೆರಡು ದಿನಗಳಿಂದ ಖರೀದಿ ಭರಾಟೆ ಜೋರಾಗಿ ನಡೆದಿದ್ದು, ರಸ್ತೆಗಳಲ್ಲಿ ವಾಹನಗಳ ಸಂಚಾರ ಮಿತಿಮೀರಿದ್ದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯೂ ಕಾಡಿತು.
ಭೂಮಿ ಖರೀದಿ ಮಾಡಿದವರಿಗೆ ವಕ್ಫ್ ಭಯ!
ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ವಕ್ಫ್ ಆಸ್ತಿ ವಿವಾದ ಬಯಲಿಗೆ ಬರುತ್ತಿದ್ದು, ಪ್ರಮುಖ ಕೇಂದ್ರವಾದ ನವಲಿ ಹೋಬಳಿಯಲ್ಲಿ 50 ರೈತರಿಗೆ ವಕ್ಫ್ ನೋಟಿಸ್ ಬಂದಿದೆ.
ಒಳಮೀಸಲಾತಿ ಜಾರಿಗೆ ಕಣ್ಣೊರೆಸುವ ತಂತ್ರ ಬೇಡ: ಗಣೇಶ
ಹಲವು ವರ್ಷಗಳ ಕಾಲ ಹೋರಾಟ ಮಾಡಿದರೂ ರಾಜ್ಯ ಸರ್ಕಾರ ಕ್ಯಾರೆ ಎನ್ನಲಿಲ್ಲ.
ಸಮೃದ್ಧ ಮಳೆ, ಬೆಳೆ: ಅದ್ಧೂರಿ ಹಬ್ಬ ಆಚರಣೆ
ಕಳೆದ ವರ್ಷ ದೀಪಾವಳಿಯ ಸಂದರ್ಭದಲ್ಲಿ ಜನ ಬರಗಾಲದಿಂದ ತತ್ತರಿಸಿದ್ದರು. ಈ ಬಾರಿ ಅತ್ಯುತ್ತಮ ಮಳೆಯಾಗಿದ್ದು, ಬೆಳೆ ಸಮೃದ್ಧವಾಗಿ ಬಂದಿದೆ. ಇದೇ ಖುಷಿಯಲ್ಲಿ ದೀಪಾವಳಿ ಆಚರಣೆಗೆ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.
ಕಾಲೇಜಿನ ಮೂಲಕ ವಿದ್ಯಾರ್ಥಿಗಳಿಗೆ 371ಜೆ ಪ್ರಮಾಣ ಪತ್ರ: ಮಾಲಗಿತ್ತಿ
371ಜೆ ಪ್ರಮಾಣ ಪತ್ರವನ್ನು ಕಾಲೇಜುಗಳ ಮೂಲಕವಾಗಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.
ರೈತರ ಒಕ್ಕಲೆಬ್ಬಿಸುವ ಹುನ್ನಾರ: ಕುಕನೂರು
ನಿಜಾಮರ ಆಡಳಿತದಲ್ಲಿ ನೀಡಿರುವ ಇನಾಮಿ ಭೂಮಿಯನ್ನು ಕೂಡ ವಕ್ಫ್‌ ಆಸ್ತಿ ಎಂದು ಪಹಣಿಯ ೯ ಮತ್ತು ೧೧ ಕಾಲಂನಲ್ಲಿ ನಮೂದಿಸುತ್ತಿರುವುದನ್ನು ವಿರೋಧಿಸುತ್ತೇವೆ.
ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಕನ್ನಡ ಡಿಂಡಿಮ
ಕೊಪ್ಪಳ ತಾಲೂಕಿನ ಬೇವಿನಳ್ಳಿ ಗ್ರಾಮದ ಬಳಿ ಇರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿ ಮಾತ್ರ ಕನ್ನಡಕ್ಕೆ ಆದ್ಯತೆ.
ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ: ನಲಿನ್ ಅತುಲ್
ಅಲ್ಪಸಂಖ್ಯಾತ ಸಮುದಾಯದವರ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.
ಕನ್ನಡಪ್ರಭದ ಎ.ಜಿ. ಕಾರಟಗಿ, ಬಂಡಾಯ ಸಾಹಿತಿ ಬೆಟ್ಟದೂರಗೆ ರಾಜ್ಯೋತ್ಸವ ಗರಿ
ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದ್ದು, ಜಿಲ್ಲೆಯ ಅವಿರತ ಹೋರಾಟಗಾರ, ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹಾಗೂ ಪೇಪರ್ ಗುಂಡಪ್ಪ ಎಂದೇ ಖ್ಯಾತಿಯಾಗಿರುವ ಕನ್ನಡಪ್ರಭ ವರದಿಗಾರ ಎ.ಜಿ. ಕಾರಟಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಯತ್ನಾಳ, ಸಿ.ಟಿ. ರವಿ, ಸೂಲಿಬೆಲೆ ವಿರುದ್ಧ ದೂರು
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೊಪ್ಪಳ ಎಸ್ಪಿಗೆ ಬುಧವಾರ ದೂರು ಸಲ್ಲಿಸಲಾಯಿತು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved