ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಕನೂರು ಪಪಂ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು
ಸ್ಥಳೀಯ ಪಪಂನ ಕಾರ್ಯಾಲಯ ಇರುವ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದು ಆಗಿದೆ.
ಕುಕನೂರಿನ ಕಲ್ಲು ಕ್ವಾರಿಯಲ್ಲಿ ಚಿರತೆ ಪ್ರತ್ಯಕ್ಷ
ತಾಲೂಕಿನ ಗಾವರಾಳ ಗ್ರಾಮದಲ್ಲಿರುವ ಕಲ್ಲು ಕ್ವಾರಿಯಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿದೆ. ಅದನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದು, ಆ ವಿಡಿಯೋ ಈಗ ವೈರಲ್ ಆಗಿದೆ.
ಎಂಬಿಬಿಎಸ್ ಸೀಟ್ ಪಡೆದ ವಿದ್ಯಾರ್ಥಿನಿಯರಿಗೆ ಸಾಲ ಸಂಕಷ್ಟ
ಮನೆಯಲ್ಲಿ ಕಿತ್ತು ತಿನ್ನುವ ಬಡತನದ ಮಧ್ಯೆಯೂ ಎಂಬಿಬಿಎಸ್ ಸೀಟು ದಕ್ಕಿಸಿಕೊಂಡಿರುವ ಇಬ್ಬರು ಸಹೋದರಿಯಗೆ ನಿರೀಕ್ಷಿತ ಪ್ರಮಾಣದ ನೆರವು ಹರಿದು ಬಂದಿಲ್ಲ ಮತ್ತು ಬ್ಯಾಂಕ್ ಸಾಲ ನೀಡುವುದಕ್ಕೆ ಆಸ್ತಿಯ ಅಡ ಕೇಳುತ್ತಿರುವುದರಿಂದ ಸಂಕಷ್ಟ ಎದುರಾಗಿದೆ.
ಉತ್ತಮ ಶಿಕ್ಷಣ ಪಡೆದು ಅಭಿವೃದ್ಧಿಯತ್ತ ಸಾಗಿ: ಶಾಸಕ ಪಾಟೀಲ
ಮಕ್ಕಳು ಉತ್ತಮವಾದ ಶಿಕ್ಷಣ ಪಡೆದುಕೊಂಡು ಅಭಿವೃದ್ಧಿಯತ್ತ ಸಾಗಬೇಕು.
ಕೊಪ್ಪಳ ಜಿಲ್ಲೆಯಲ್ಲೂ ಇದೆ ವಕ್ಫ್ ಆಸ್ತಿ ರಾದ್ಧಾಂತ
ವಕ್ಫ್ ಆಸ್ತಿಯ ರಾದ್ಧಾಂತ ಕೊಪ್ಪಳಕ್ಕೂ ಕಾಲಿಟ್ಟಿದ್ದು, ಇಲ್ಲಿಯೂ ರೈತರು ಸೇರಿದಂತೆ ಅನೇಕರ ಪಹಣಿಯಲ್ಲಿ ವಕ್ಫ್ ಆಸ್ತಿ ಎನ್ನುವ ಕಾಲಂ ನಂಬರ್ 11ರಲ್ಲಿ ನಮೂದಿಸಿರುವ ಪ್ರಕರಣಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ.
ಅರ್ಥೈಸಿಕೊಂಡು ಸರಳವಾಗಿ ಬೋಧಿಸಿ: ರಾಹುಲ್
ಶಾಲೆಯಲ್ಲಿ ಶಿಕ್ಷಕರು ಗಣಿತಶಾಸ್ತ್ರವನ್ನು ಮೊದಲು ತಾವು ಅರ್ಥೈಸಿಕೊಂಡು ಮಕ್ಕಳಿಗೆ ಸರಳವಾಗಿ ಅರ್ಥವಾಗುವ ಶೈಲಿಯಲ್ಲಿ ಪಾಠ ಬೋಧಿಸಬೇಕು.
ಕಾರ್ಯರೂಪಕ್ಕೆ ಬರದ ಚರ್ಚೆಯ ವಿಷಯಗಳು
ಸಾಮಾನ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳು ಕಾರ್ಯರೂಪಕ್ಕೆ ಬರುತ್ತಿಲ್ಲ. ಬರೀ ಕಾಗದ ರೂಪದಲ್ಲಿ ಮಾತ್ರ ಇವೆ. ಅವು ಕಾರ್ಯ ರೂಪಕ್ಕೆ ಬಂದಿಲ್ಲ ಎಂದು ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಪಪಂ ಸದಸ್ಯರು ಧ್ವನಿ ಎತ್ತಿದರು.
ರೈತರಿಗೆ ಆದಾಯ ತಂದು ಕೊಡುವ ಚೆಂಡು ಹೂ
ದೀಪಾವಳಿ ಬೆಳಕಿನ ಹಬ್ಬದ ಸಡಗರವನ್ನು ಚೆಂಡು ಹೂವಿನ ಚೆಲುವು ಮತ್ತಷ್ಟು ಇಮ್ಮಡಿಗೊಳಿಸುತ್ತದೆ.
ರೈತರಿಗೆ ಆದಾಯ ತಂದು ಕೊಡುವ ಚೆಂಡು ಹೂ
ದೀಪಾವಳಿ ಬೆಳಕಿನ ಹಬ್ಬದ ಸಡಗರವನ್ನು ಚೆಂಡು ಹೂವಿನ ಚೆಲುವು ಮತ್ತಷ್ಟು ಇಮ್ಮಡಿಗೊಳಿಸುತ್ತದೆ.
ಭಾರತೀಯ ಕಲೆ, ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಸಹಕಾರಿ: ಶಾಸಕ
ಪ್ರತಿಭಾ ಕಾರಂಜಿಯಿಂದ ಆಟ, ಪಾಠದ ಜೊತೆಗೆ ನಮ್ಮ ಭಾರತೀಯ ಕಲೆ ಮತ್ತು ಸಂಸ್ಕೃತಿ ಉಳಿಸುವುದು, ಬೆಳೆಸಬಹುದಾಗಿದೆ.
< previous
1
...
237
238
239
240
241
242
243
244
245
...
513
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ