• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡುಗಡೆ
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಶುಕ್ರವಾರ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ನೀರು ಹರಿಸಿದ್ದು, ರೈತರ ಮುಂಗಾರು ಬೆಳೆಗೆ ಅನುಕೂಲವಾಗಲಿದೆ. ಇದೇ ಪ್ರಮಾಣದ ಒಳಹರಿವಿದ್ದರೆ ಜಲಾಶಯ ಇನ್ನು ಒಂದು ವಾರದಲ್ಲಿ ಭರ್ತಿಯಾಗಲಿದೆ.
ಗಳಿಸಿದ್ದರಲ್ಲಿ ಸ್ವಲ್ಪ ಸಮಾಜ ಸೇವೆ ಮಾಡಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಕಾರಟಗಿ ತಾಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಶರಣಬಸವ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ, ಉದ್ಯಮಿ ಶರಣಬಸವ ಕಕ್ಕರಗೋಳ ಅವರ ಜನ್ಮದಿನದ ನಿಮಿತ್ತ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಉಚಿತ ನೋಟ್‌ಬುಕ್ ವಿತರಣೆ ಮಾಡಲಾಯಿತು.
ಕೋತಿ ದಾಳಿ: ಶಿಕ್ಷಕನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು
ಕೋತಿ ದಾಳಿಯಿಂದ ಅಸ್ವಸ್ಥರಾಗಿದ್ದ ಕನಕಗಿರಿಯ ಶಿಕ್ಷಕ ದೇವೇಂದ್ರಗೌಡರ ನಿವಾಸಕ್ಕೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅರಣ್ಯ ಇಲಾಖೆಯವರ ಸಹಾಯ ಪಡೆದು ಹುಚ್ಚು ಮಂಗವನ್ನು ಸೆರೆ ಹಿಡಿಯಲಾಗುವುದು ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ.
ಗಂಗಾವತಿ ಬಳಿ ರೈಲಿಗೆ ಸಿಲುಕಿ ಮೂವರು ವಿದ್ಯಾರ್ಥಿಗಳ ದುರ್ಮರಣ
ಗಂಗಾವತಿ ನಗರದ ಕನಕಗಿರಿ ರಸ್ತೆಯ ರೈಲ್ವೆ ಸೇತುವೆ ಬಳಿ ರೈಲು ಹಾಯ್ದು ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯಿಂದ ಸಿಂಧನೂರಿಗೆ ಹೋಗುವ ರೈಲ್ವೆಗೆ ಸಿಲುಕಿ ಮೂವರು ಅಸು ನೀಗಿದ್ದಾರೆ.
ಕ್ಷೇತ್ರದ ಅಭಿವೃದ್ಧಿಗೆ ಪಕ್ಷಭೇದ ಮರೆತು ಸಹಕಾರ ನೀಡಿ: ಬಸವರಾಜ ಉಳ್ಳಾಗಡ್ಡಿ
ಯಲಬುರ್ಗಾ ಪಟ್ಟಣದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜ ಆವರಣದಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಅನುದಾನದಡಿ ಸುಮಾರು ₹೧.೪೭ ಕೋಟಿ ವೆಚ್ಚದಲ್ಲಿ ಆರು ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಕುಷ್ಟಗಿಯಲ್ಲಿ ಮೆಕ್ಕೆಜೋಳಕ್ಕೆ ಸೈನಿಕ ಹುಳುವಿನ ಕಾಟ
ಕುಷ್ಟಗಿ ತಾಲೂಕಿನ ಹಲವೆಡೆ ಸಮೃದ್ಧವಾಗಿ ಬೆಳೆದ ಗೋವಿನಜೋಳ (ಮೆಕ್ಕೆಜೋಳ) ಬೆಳೆಗೆ ಸೈನಿಕ ಹುಳು ಕಾಟ ಹೆಚ್ಚಾಗುತ್ತಿದ್ದು, ರೈತ ಸಮುದಾಯ ಆತಂಕ ಹೆಚ್ಚುತ್ತಿದೆ. ಸೈನಿಕ ಹುಳುವಿನ ಕಾಟದಿಂದ ರೋಗಬಾಧೆ ಹೆಚ್ಚಾಗುತ್ತಿದ್ದು, ಇಳುವರಿಯು ಕುಸಿತದ ಭೀತಿ ಎದುರಾಗಿದೆ.
ಸಂಗನಾಳ ಗ್ರಾಪಂ ಅಧ್ಯಕ್ಷರಾಗಿ ಈಶಪ್ಪ ಕೋಳುರು ಆಯ್ಕೆ
ತಾಲೂಕಿನ ಸಂಗನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು.
ಹಸಿರ ಸಿರಿಯಲ್ಲಿ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ
ತಾಲೂಕಿನ ಲಿಂಗನಬಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣ ಬೃಂದಾವನದಂತೆ ಸದಾ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.
ಮುಂಗಾರು ಹಂಗಾಮಿನ ದ್ವೈಮಾಸಿಕ ಕಾರ್ಯಾಗಾರ
ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ದ್ವೈಮಾಸಿಕ ಕಾರ್ಯಾಗಾರ ಜರುಗಿತು.
ಇಂದಿನಿಂದ ತುಂಗಭದ್ರಾ ಕಾಲುವೆಗಳಿಗೆ ನೀರು ಹರಿಸಲು ಸಚಿವರ ಸೂಚನೆ
ತುಂಗಾಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿರುವ ಹಿನ್ನೆಲೆ ಜು. 19ರ ಬೆಳಗ್ಗೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 435
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved