• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರುಕಟ್ಟೆಗೆ ಲಗ್ಗೆಯಿಟ್ಟ ಪಿಂಗಾಣಿ ಹಣತೆಗಳು
ದೀಪಾವಳಿ ಹಬ್ಬದ ಪ್ರಯುಕ್ತ ಪಟ್ಟಣದ ಮಾರುಕಟ್ಟೆಗೆ ವಿವಿಧ ಬಗೆ ಬಗೆಯ ಹಣತೆಗಳು ಲಗ್ಗೆ ಇಟ್ಟಿದ್ದು, ಕುಂಬಾರರ ಮಣ್ಣಿನ ಹಣತೆಗಳಿಗೆ ಬೇಡಿಕೆ ಇಲ್ಲದಂತಾಗಿದೆ.
ಮಳೆಗೆ ೧೪೦೮ ಹೆಕ್ಟೇರ್ ಬತ್ತದ ಬೆಳೆ ಹಾನಿ: ತಂಗಡಗಿ
ಕಾರಟಗಿ, ಕನಕಗಿರಿ, ಗಂಗಾವತಿಯಲ್ಲಿ ಇತ್ತೀಚೆಗೆ ಸುರಿದ ಮಳೆಗೆ ತಾಲೂಕಿನ ಒಟ್ಟು ೧೪೦೮.೧೫ ಹೆಕ್ಟೇರ್ ಬತ್ತದ ಬೆಳೆ ಹಾನಿಗೊಳಗಾಗಿದೆ.
ಕರ್ನಾಟಕ ಬ್ಯಾಂಕಿನಲ್ಲಿರುವ ವಿಮೆ ಸೌಲಭ್ಯ ಪಡೆದುಕೊಳ್ಳಿ
ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಅನೇಕ ವಿಮೆಗಳಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು.
ಮಹಿಳಾ ದೌರ್ಜನ್ಯ ತಡೆಗಟ್ಟಿ, ಸುಭದ್ರ ಸಮಾಜ ನಿರ್ಮಿಸಿ: ನ್ಯಾಯಾಧೀಶ ಎಂ.ಎಲ್. ಪೂಜೇರಿ
ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಿ ಸುಭದ್ರ ಸಮಾಜ ನಿರ್ಮಿಸಬೇಕು.
ದಾವಣಗೆರೆಯ ಮಾವಿನಕಟ್ಟಿ ಪ್ರೌಢಶಾಲೆ ತಂಡ ಪ್ರಥಮ
ತಾಲೂಕಿನ ಮುನಿರಾಬಾದ್ ಡಯಟ್‌ನಲ್ಲಿ ನಡೆದ ವಿಭಾಗಮಟ್ಟದ ನಾಟಕ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲೆಯ ಮಾವಿನಕಟ್ಟಿ ಸರ್ಕಾರಿ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಪಡೆದಿದೆ.
ವೀರಶೈವ ಮಠಗಳಿಂದ ಧರ್ಮ ಉಳಿಸುವ ಕೆಲಸ: ಜಗದೀಶ ಶೆಟ್ಟರ
ನಾಡಿನಾದ್ಯಂತ ವೀರಶೈವ ಮಠಗಳು ಧರ್ಮ ಜಾಗೃತಿ ಮಾಡುವ ಮೂಲಕ ಧರ್ಮ ಉಳಿಸುವ ಕೆಲಸ ಮಾಡುತ್ತಿವೆ.
3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಸಿವಿಸಿ
ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ
ಎನ್‌ಜಿಒಗಳಿಗೆ ಬಿಸಿಯೂಟ ಯೋಜನೆ ಖಂಡಿಸಿ ಕುಷ್ಟಗಿಯಲ್ಲಿ ಪ್ರತಿಭಟನೆ
ಕುಷ್ಟಗಿ ತಾಲೂಕಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸೇವೆಯನ್ನು ಎನ್‌ಜಿಒಗಳಿಗೆ ನೀಡುವುದನ್ನು ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಪ್ರತಿಭಟಿಸಿ, ತಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ: ದೊಡ್ಡನಗೌಡ ಪಾಟೀಲ
ಕುಷ್ಟಗಿ ತಾಲೂಕಿನ ದೊಣ್ಣೆಗುಡ್ಡ ಗ್ರಾಮದಲ್ಲಿ ಶ್ರೀಕೃಷ್ಣ ದೇವಸ್ಥಾನದ ಲೋಕಾರ್ಪಣೆ, ಕೃಷ್ಣನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ದೊಡ್ಡನಗೌಡ ಪಾಟೀಲ್, ಯಾದವ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಮಾಹಿತಿ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ: ನಲಿನ್ ಅತುಲ್
ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ ನಿರ್ವಾಹಕರಿಗೆ ಕೊಪ್ಪಳ ಜಿಲ್ಲಾಡಳಿತ ಭವನ ಆಡಿಟೋರಿಯಂ ಹಾಲ್‌ನಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ನಲಿನ್ ಅತುಲ್ ಉದ್ಘಾಟಿಸಿದರು.
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved