• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಮಠದಲ್ಲಿ ಉಡಿ ತುಂಬಿದ ಮಹಿಳೆಯರು, ಸಂಭ್ರಮದ ಲಘು ರಥೋತ್ಸವ
ನಗರದ ಗವಿಮಠದ ಕೈಲಾಸ ಮಂಟಪದಲ್ಲಿರುವ ಅನ್ನಪೂರ್ಣೇಶ್ವರಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಮಂಗಳವಾರ ಸಂಜೆ ಜರುಗಿತು.
ಮಹಾದಾಸೋಹಕ್ಕೆ ೪೫೦ ಕ್ವಿಂಟಲ್‌ ಜಿಲೇಬಿ, 5 ಲಕ್ಷ ಮಿರ್ಚಿ!
ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷೋಪ ಲಕ್ಷ ಭಕ್ತರಿಗೆ ಪ್ರಸಾದ ಭೋಜನದ ವ್ಯವಸ್ಥೆಗೆ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ.
ರಸ್ತೆ ಸುರಕ್ಷತೆ ಜಾಗೃತಿ ಅಗತ್ಯ: ಲಕ್ಷ್ಮೀಕಾಂತ ನಾಲವಾರ
ವಾಹನಗಳು ಮನೋರಂಜನೆಯ ಸಾಧನಗಳಲ್ಲ, ಪ್ರತಿಯೊಬ್ಬ ವಾಹನ ಚಾಲಕ ಮತ್ತು ಸವಾರರಲ್ಲಿ ರಸ್ತೆ ಸುರಕ್ಷತೆ ಅವಶ್ಯಕ.
ಬನದ ಹುಣ್ಣಿಮೆ ನಿಮಿತ್ತ 4 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬನದ ಹುಣ್ಣಿಮೆ ಪ್ರಯುಕ್ತ ಸೋಮವಾರ 4 ಲಕ್ಷಕ್ಕೂ ಅಧಿಕ ಭಕ್ತರು ಸಮೀಪದ ಪವಿತ್ರ ಧಾರ್ಮಿಕ ಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿಯ ದರ್ಶನ ಪಡೆದರು.
ನರೇಗಾ ಕೂಲಿಕಾರರಿಂದ ಗವಿಮಠ ದಾಸೋಹಕ್ಕೆ 10 ಸಾವಿರ ರೊಟ್ಟಿ
ನಗರದ ಗವಿಮಠದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾದಾಸೋಹಕ್ಕೆ ಅಪಾರ ಪ್ರಮಾಣದಲ್ಲಿ ಭಕ್ತಿ ಸೇವೆ ಹರಿದು ಬರುತ್ತಿದೆ. ನಾನಾ ಗ್ರಾಮದ ಭಕ್ತರು ಮಹಾದಾಸೋಹಕ್ಕೆ ಸೇವೆ ಸಮರ್ಪಿಸುತ್ತಿದ್ದಾರೆ.
ಶಿಕ್ಷಣದಿಂದ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ಬೋವಿ ಸಮಾಜದವರು ಶ್ರಮಿಕರು. ದುಡಿಮೆ ನಂಬಿಕೊಂಡು ಪ್ರಾಮಾಣಿಕತೆಯಿಂದ ಎಲ್ಲ ವರ್ಗದ ಜತೆ ಬೆರೆತು ಬದುಕು ನಡೆಸುತ್ತಿದ್ದಾರೆ.
ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ: ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ
ಎಸ್ಟಿ ಪ್ರಮಾಣ ಪತ್ರ ಅನ್ಯರ ಪಾಲು ತಡೆಯಿರಿ.
ಅದ್ಧೂರಿಯ ಗವಿಸಿದ್ಧೇಶ್ವರ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ
ನಗರದ ಗವಿಮಠಕ್ಕೆ ಸೋಮವಾರ ಶ್ರೀ ಗವಿಸಿದ್ಧೇಶ್ವರ ಮೂರ್ತಿಯ ಪಲ್ಲಕ್ಕಿ ಹಾಗೂ ಕಳಸಗಳು ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಆಗಮಿಸಿದವು.
ಕನ್ನಡ ನೆಲದಲ್ಲಿ ಅನ್ಯಭಾಷಿಕರ ಪಾರುಪತ್ಯ: ಚೆನ್ನಬಸಪ್ಪ ಸುಂಕದ್
ಕನ್ನಡದ ನೆಲದಲ್ಲಿ ಅನ್ಯಭಾಷಿಕರ ಪಾರುಪತ್ಯ ಹೆಚ್ಚಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ.
ಗವಿಮಠದ ಜಾತ್ರೆಗೆ 210 ಕ್ವಿಂಟಲ್‌ ಅಕ್ಕಿ ದೇಣಿಗೆ
ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ದಾಸೋಹಕ್ಕೆ ಭತ್ತದ ಕಣಜ ಕಾರಟಗಿಯಿಂದ ೨೧೦ ಕ್ವಿಂಟಲ್ ಅಕ್ಕಿಯನ್ನು ಸೋಮವಾರ ಕಳುಹಿಸಿಕೊಡಲಾಯಿತು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 576
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved