• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಡಿ ದಾಳಿಯಿಂದ ಕಲ್ಲಂಗಡಿ ಬೆಳೆ ನಾಶ
ಕೊಪ್ಪಳ ತಾಲೂಕಿನ ಸೂಳಿಕೇರಿ ತಾಂಡಾದ ಬಳಿ ರೈತರು ಬೆಳೆದಿದ್ದ ಕಲ್ಲಂಗಡಿ ತೋಟಕ್ಕೆ ಕರಡಿಗಳು ನುಗ್ಗಿ ನಾಶ ಮಾಡಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಮಾಜಮುಖಿ ಕಾರ್ಯಕ್ಕೆ ಇನ್ನರ್‌ವೀಲ್‌ ಕ್ಲಬ್ ಅತ್ಯುತ್ತಮ ವೇದಿಕೆ
ಸಮಾಜಮುಖಿ ಕಾರ್ಯ ಮಾಡುವುದಕ್ಕೆ ಇನ್ನರ್‌ವೀಲ್ ಅತ್ಯುತ್ತಮ ವೇದಿಕೆಯಾಗಿದೆ.
ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ಆಗ್ರಹ
ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ಪಿಂಚಣಿ ಯೋಜನೆ ಸೇರಿದಂತೆ ಅನೇಕ ಪ್ರಮುಖವಾದ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ: ನ್ಯಾ. ಎಂ.ಜಿ. ಶುಕುರೆ ಕಮಾಲ
ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರವು ಸಹ ಪ್ರಮುಖವಾಗಿದ್ದು, ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು.
ಕೊಪ್ಪಳ ವಿಮಾನ ನಿಲ್ದಾಣ ಗಗನಕುಸುಮ!
ಕೊಪ್ಪಳ ವಿಮಾನ ನಿಲ್ದಾಣಕ್ಕಾಗಿ ಹಿಂದಿನ ಸರ್ಕಾರ ಮಂಜೂರಾತಿ ನೀಡಿ ಭೂಸ್ವಾಧೀನಕ್ಕಾಗಿ ಬಿಡುಗಡೆ ಮಾಡಿದ್ದ ₹40 ಕೋಟಿ ಹಣವನ್ನು ವಾಪಸ್‌ ಪಡೆದು ಪರ್ಯಾಯ ಕಾಮಗಾರಿಗೆ ಬಳಕೆ ಮಾಡಲು ಕೆಕೆಆರ್‌ಡಿಬಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಅದೇ ಉದ್ದೇಶಕ್ಕೆ ಮಾತ್ರ ಬಳಸಿ: ನಲಿನ್ ಅತುಲ್
ತಳ ಸಮುದಾಯದ ಅಭಿವೃದ್ಧಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಮೂಲಧ್ಯೇಯವಾಗಿದೆ. ಆದ್ದರಿಂದ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹಂಪಿ ಉತ್ಸವ: ಸರ್ಕಾರದಿಂದ ₹11 ಕೋಟಿ ಬಾಕಿ!
ಹಂಪಿ ಉತ್ಸವ ನಡೆದು ಆರು ತಿಂಗಳು ಕಳೆದರೂ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಕವಿಗಳು ಹಾಗೂ ಕಲಾವಿದರಿಗೆ ಗೌರವಧನ ಬಂದಿಲ್ಲ. ಸಣ್ಣಪುಟ್ಟ ವೇದಿಕೆ ನಿರ್ಮಿಸಿದವರಿಗೂ ಹಣ ಪಾವತಿಸುವುದು ಬಾಕಿ ಇದೆ.
ದೌರ್ಜನ್ಯ ಪ್ರಕರಣಗಳಲ್ಲಿ ಸಂಸತ್ರಸ್ತರಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಿ: ನಲಿನ್ ಅತುಲ್
ಜಿಲ್ಲೆಯ ಯಾವುದೇ ಭಾಗದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಮೇಲೆ ದೌರ್ಜನ್ಯ ಆದಲ್ಲಿ ಕೂಡಲೇ ಈ ಸಂಬಂಧವಾಗಿ ದೂರು ದಾಖಲಿಸಬೇಕು. ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರಾದ ನಲಿನ್ ಅತುಲ್ ಸೂಚಿಸಿದ್ದಾರೆ.
ಇಂದಿನಿಂದ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ಕೇಂದ್ರ ಕಾರ್ಯಾರಂಭ
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜು. 6ರಿಂದ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್. ಒಡೆಯರ್ ತಿಳಿಸಿದ್ದಾರೆ.
ಡೆಂಘೀ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ: ಶಿವಾನಂದ
ಕೊಪ್ಪಳ ಜಿಲ್ಲೆಯ ಬೇವೂರು ಮೊರಾರ್ಜಿ ಶಾಲೆ ಆವರಣದಲ್ಲಿ ಡೆಂಘೀ ಅರಿವು ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಅವರು ಡೆಂಘೀ ಲಕ್ಷಣ, ನಿಯಂತ್ರಣ ಕುರಿತು ಮಾಹಿತಿ ನೀಡಿದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 435
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved