• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳ ಎಸ್‌ಪಿ ವರ್ಗಾವಣೆ, ಜಟಾಪಟಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ ಅವರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಡಾ. ಎಲ್. ರಾಮ ಅರಸಿದ್ಧಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದ್ದಕ್ಕೆ ಈಗ ಮೌಖಿಕವಾಗಿ ಬ್ರೇಕ್ ಹಾಕಲಾಗಿದ್ದು, ಭಾರಿ ಹೈಡ್ರಾಮಾವೇ ನಡೆಯುತ್ತಿದೆ.
ಮಾಜಿ ದೇವದಾಸಿಯರಿಗೆ ಅನೇಕ ಸೌಲಭ್ಯ: ಪೂರ್ಣಿಮಾ
ಕುಷ್ಟಗಿಯ ಪಟ್ಟಣದ ವೀರಮಹೇಶ್ವರಿ ಸಮುದಾಯ ಭವನದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ವಿಪತ್ತು ಸಂತ್ರಸ್ತರಿಗೆ ಕಾನೂನು ಸೇವೆಗಳು (ಯೋಜನೆ 2010), ಮಾಜಿ ದೇವದಾಸಿಯರಿಗಾಗಿ ಕಾನೂನು ಅರಿವು ನೆರವು ಹಾಗೂ ಉಚಿತ ಆರೋಗ್ಯ ಶಿಬಿರ ನಡೆಯಿತು.
ಲಾರ್ವಾಹಾರಿ ಮೀನುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಕೊಪ್ಪಳದಲ್ಲಿ ಚಾಲನೆ
ಈಡಿಸ್ ಲಾರ್ವಾ ಸಮೀಕ್ಷೆ ಮತ್ತು ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆಗಾಗಿ ಪ್ರತಿ ಶುಕ್ರವಾರ ಡೆಂಘೀ ನಿಯಂತ್ರಣ ಅಭಿಯಾನ ನಡೆಸಲಾಗುತ್ತಿದೆ. ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನೀರಿನ ತೊಟ್ಟಿಯಲ್ಲಿ ಲಾರ್ವಾಹಾರಿ ಮೀನುಗಳ ಬಿಡುಗಡೆ ಮಾಡಲಾಯಿತು.
ಗಂಗಾವತಿ-ದರೋಜಿ ರೈಲ್ವೆ ಬ್ರಾಡ್‌ಗೇಜ್ ಮಾರ್ಗಕ್ಕೆ ಅನುದಾನ ನೀಡಲು ಒತ್ತಾಯ
ಗಂಗಾವತಿ-ದರೋಜಿ ನೂತನ ಬ್ರಾಡ್‌ಗೇಜ್ ರೈಲು ಮಾರ್ಗ ಸರ್ವೇ ಕಾರ್ಯ ಮುಗಿದಿದ್ದು, ಅಂದಾಜು ವೆಚ್ಚ ₹919.49 ಕೋಟಿ ಹಣ ಬಿಡುಗಡೆ ಮಾಡಬೇಕು ಎಂದು ರೈಲ್ವೆ ಸಚಿವ ಸೋಮಣ್ಣ ಅವರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮನವಿ ಮಾಡಿದ್ದಾರೆ.
ಮಾರುಕಟ್ಟೆಗೆ ಧಾವಿಸಿದ ಪಿಒಪಿ ಎತ್ತುಗಳು
ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಪಟ್ಟಣದ ಮನೆ-ಮನೆಗಳಲ್ಲೂ ನಡೆಯುವ ವಿಶೇಷ ಪೂಜೆಗೆ ಪಿಒಪಿ ಬಣ್ಣದ ಎತ್ತುಗಳು ಮಾರುಕಟ್ಟೆಗೆ ಧಾವಿಸಿವೆ.
ಪ್ರಾಧಿಕಾರ ರಚನೆಗೆ ರಜಾಕ್‌ ಉಸ್ತಾದ ಒತ್ತಾಯ
ಶಿಕ್ಷಣ, ಅಭಿವೃದ್ಧಿ ಮತ್ತು ಉದ್ಯೋಗ ಮೀಸಲಾತಿಗೆ ನಡೆಯುತ್ತಿರುವ ಷಡ್ಯಂತ್ರಗಳನ್ನು ತಡೆಯಲು ನಮಗೆ ಹೋರಾಟಕ್ಕಿಳಿಯಲು ಈಗ ಕಾಲಪಕ್ವಗೊಂಡಿದೆ
ಸಂಪ್ರದಾಯಕ್ಕೆ ಮಾತ್ರ ಸೀಮಿತಗೊಂಡ ಮಣ್ಣೆತ್ತಿನ ಅಮಾವಾಸ್ಯೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಂಗಾರು ಮಳೆಯು ಸಮೃದ್ಧವಾಗಿದ್ದು, ರೈತಾಪಿ ವರ್ಗವೂ ಮಣ್ಣೆತ್ತು ಪೂಜಿಸುವ ಮೂಲಕ ಮಳೆ, ಬೆಳೆಯು ಚೆನ್ನಾಗಿ ಬರಲಿ ಎಂದು ಪ್ರಾರ್ಥಿಸಲು ತಯಾರಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆ ಜನರಿಗೆ ಸರಿಯಾಗಿ ತಲುಪಲಿ: ರಾಘವೇಂದ್ರ ಹಿಟ್ನಾಳ
ರಾಜ್ಯ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.
ಮಣ್ಣೆತ್ತಿನ ಅಮಾವಾಸ್ಯೆಗೆ ೨೦೦೦ ಮೂರ್ತಿಗಳು ತಯಾರು
ಪಟ್ಟಣದ ನಿವಾಸಿ ವಿರೂಪಾಕ್ಷಪ್ಪ ಮಳಿಯಪ್ಪ ಬಡಿಗೇರ ಸುಮಾರು ವರ್ಷಗಳಿಂದ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬಕ್ಕೆ ಸುಮಾರು ೨೦೦೦ ಮಣ್ಣೆತ್ತುಗಳನ್ನು ತಯಾರಿಸಿ ಬಣ್ಣ ಬಳಿದು ಸುಂದರ ರೂಪ ನೀಡಿದ್ದಾರೆ.
ಕಾರಟಗಿ ಬಂದ್‌ ಸಂಪೂರ್ಣ ಯಶಸ್ವಿ
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿರುವ ೩೭೧(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಗುರುವಾರ ಕರೆ ನೀಡಿದ್ದ ಕಾರಟಗಿ ಬಂದ್ ಸಂಪೂರ್ಣ ಯಶಸ್ವಿಯಾಯಿತು.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 435
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved