• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ನೌಕರರ ಮುಷ್ಕರ, ಕಾರ್ಯಾಲಯದ ಖುರ್ಚಿಗಳು ಖಾಲಿ ಖಾಲಿ
ಗ್ರಾಮ ಪಂಚಾಯಿತಿಯ ನೌಕರರ ಪ್ರತಿಭಟನೆಯಿಂದಾಗಿ ಕಳೆದ ಐದು ದಿನಗಳಿಂದ ಸಾರ್ವಜನಿಕರು ಸೇವೆಗಳಿಗಾಗಿ ಅಲೆದಾಡುವಂತಾಗಿದೆ.
ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಬದ್ಧ: ಕಾವ್ಯ ಚತುರ್ವೇದಿ
ವನ್ಯಜೀವಿಗಳಿಂದಲೂ ಅರಣ್ಯ ಸಂಪತ್ತು ವೃದ್ಧಿಯಾಗುವ ಸಾಧ್ಯತೆಗಳಿದೆ. ಇದರಿಂದ ನಾವು ಪರಿಸರ ಹಾಗೂ ವನ್ಯ ಪ್ರಾಣಿಗಳ ಉಳಿವಿಗೆ ಸಹಕರಿಸಬೇಕು.
ಶೈಕ್ಷಣಿಕ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ
ಕಡಿಮೆ ಅನುದಾನ ಇದ್ದರೂ ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರತಿಭಾ ಕಾರಂಜಿಗೆ ಅನೇಕ ದಾನಿಗಳು ಸಹಕಾರ ನೀಡುವ ಮೂಲಕ ಹಬ್ಬದ ವಾತಾವರಣ ನಿರ್ಮಾಣ ಮಾಡುತ್ತಾರೆ.
ಒತ್ತಡದ ಬದುಕಿನಲ್ಲಿ ಶರಣರ ವೈಚಾರಿಕ ವಚನಗಳು ಪ್ರಸ್ತುತ: ಸೋನಾರ
ವಚನಗಳ ಆಲಿಸುವಿಕೆ ಮತ್ತು ವಚನ ಪಠಣದಿಂದ ಮಾನವನ ಮನೋವಿಕಾಸ ಹೊಂದಿ ಸೃಜನಶೀಲತೆ ಮತ್ತು ವೈಚಾರಿಕತೆಗೆ ಹಾದಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
ಪ್ರಕರಣ ಹಿಂಪಡೆಯದಿದ್ದರೇ ಉಗ್ರ ಹೋರಾಟ: ಕವಲೂರು ಮಹಿಳೆಯರ ಎಚ್ಚರಿಕೆ
ತಮ್ಮೂರ (ಕವಲೂರು ಗ್ರಾಮದ) ರಸ್ತೆ ಅಭಿವೃದ್ಧಿ ಮಾಡಿಕೊಡಿ ಎಂದು ಹೋರಾಟ ಮಾಡಿದರೆ ಪ್ರತಿಭಟನೆ ಮಾಡಿದವರ ಮೇಲೆ ಕೇಸ್ ಹಾಕಿದ್ದು ಯಾವ ನ್ಯಾಯ? ಕೂಡಲೇ ಪ್ರಕರಣವನ್ನು ವಾಪಸ್‌ ಪಡೆಯಬೇಕು.
ಕಾಮನೂರು ಈಗ ನರೇಗಾ ಯೋಜನೆಯ ದತ್ತು ಗ್ರಾಮ
ಮದ್ಯಪಾನ ಮುಕ್ತ ಗ್ರಾಮ ಮತ್ತು ಶುಚಿತ್ವ ಹೊಂದಿದ ಗ್ರಾಮ ಎಂದು ಇತ್ತೀಚೆಗೆ ಸುದ್ದಿಯಲ್ಲಿರುವ ಲೇಬಗೇರಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕಾಮನೂರ ಗ್ರಾಮವುನರೇಗಾ ಯೋಜನೆಯ ದತ್ತು ಗ್ರಾಮವೆಂದು ಆಯ್ಕೆಯಾಗಿದೆ.
ಸಮಸ್ಯೆಗಳಿಗೆ ಕೂಡಲೇ ಪರಿಹಾರ: ಜಿಲ್ಲಾಧಿಕಾರಿ
ಇತ್ತೀಚೆಗೆ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸುಮಾರು 2,300 ಅರ್ಜಿ ಬಂದಿದ್ದು, ಅವುಗಳಲ್ಲಿ 58 ಅರ್ಜಿ ಮಾತ್ರ ಬಾಕಿ ಇದ್ದು, ಉಳಿದವುಗಳನ್ನು ಬಗೆಹರಿಸಲಾಗಿದೆ.
ಧಾರ್ಮಿಕ ಚಿಂತನೆಗಳು ಎಲ್ಲರಿಗೂ ಸ್ಪೂರ್ತಿದಾಯಕ: ಒಪ್ಪತ್ತೇಶ್ವರ ಶ್ರೀ
ಸ್ಥಳೀಯ ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಶ್ರೀಗಳ ಧಾರ್ಮಿಕ ಚಿಂತನೆಗಳು ಎಲ್ಲರಿಗೂ ಸ್ಪೂರ್ತಿದಾಯಕವಾಗಿವೆ
ಚುಕ್ಕನಕಲ್ ಗ್ರಾಮದಲ್ಲಿ ಕಾಮಗಾರಿ ಬೇಡಿಕೆ ಸ್ವೀಕಾರ
ತಾಲೂಕಿನ ಚುಕ್ಕನಕಲ್ ಗ್ರಾಮದಲ್ಲಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಉದ್ಯೋಗ ಖಾತರಿ ನಡಿಗೆ, ಸಬಲತೆಯೆಡೆಗೆ ಅಭಿಯಾನ ಐಇಸಿ ಕಾರ್ಯಕ್ರಮದ ಮೂಲಕ ಯೋಜನೆಯ ಜಾಗೃತಿ, ಕಾಮಗಾರಿಗಳ ಬೇಡಿಕೆ ಸ್ವೀಕಾರ ಕುರಿತು ಸಭೆ ಜರುಗಿತು.
ಪ್ರತಿಯೊಬ್ಬರೂ ಒಳ್ಳೆಯ ಕಾರ್ಯಗಳತ್ತ ಗಮನಹರಿಸಿ: ಮಲ್ಲಿಕಾರ್ಜುನ ತೊದಲಬಾಗಿ
ಶಾಲೆಯಲ್ಲಿ ಅಂದ ಚೆಂದದ ವಾತಾವರಣ ನಿರ್ಮಾಣಗೊಳಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕೈ ಜೋಡಿಸಲಾಗುವುದು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 512
  • next >
Top Stories
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved