ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ
ತಾಲೂಕಿನ ಗುಂಡೂರು ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ ಹಾಗೂ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ವಿಶೇಷ ತರಗತಿ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಿ: ಜಿಪಂ ಉಪ ಕಾರ್ಯದರ್ಶಿ
ರಜೆಯ ದಿನಗಳಲ್ಲಿಯೂ ಸಹಿತ ಶಿಕ್ಷಕರು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವ ಮೂಲಕ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಮುಂದಾಗಬೇಕು.
ನಿಂತಲ್ಲೆ ನಿಂತು ತುಕ್ಕು ಹಿಡಿಯುತ್ತಿವೆ ತ್ರಿಚಕ್ರ ವಾಹನ
ಅಂಗವಿಕಲರ ಕೈ ಸೇರಿಬೇಕಾಗಿದ್ದ ತ್ರಿಚಕ್ರ ವಾಹನಗಳು ನಿರಾಸಕ್ತಿಯಿಂದ ನಿಂತಲ್ಲೆ ನಿಂತು ತುಕ್ಕು ಹಿಡಿಯುತ್ತಿವೆ. ವಾಹನ ಬಂದರೂ ಸಹ ಅಂಗವಿಕಲರ ಕೈ ಸೇರುತ್ತಿಲ್ಲ.
ಧಾರ್ಮಿಕ ಕಾರ್ಯದಿಂದ ಜೀವನ ಸಾರ್ಥಕ: ಅಂದಾನಗೌಡ ಉಳ್ಳಾಗಡ್ಡಿ
ದಸರಾ ಹಬ್ಬ ನಾಡಿನ ಸಂಕೇತ ಬಿಂಬಿಸುತ್ತಿದೆ. ಇಂತಹ ಆಚರಣೆಯಿಂದ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು.
ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.
ಹೈನುಗಾರಿಕೆ ರೈತರ ಬದುಕಿಗೆ ಆಧಾರಸ್ತಂಭ: ಶಿವಪ್ಪ ವಾದಿ
ಹೈನುಗಾರಿಕೆ ರೈತರ ಸ್ವಾವಲಂಬಿ ಜೀವನಕ್ಕೆ ಆಧಾರಸ್ತಂಭವಾಗಿದೆ.
ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ
ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು.
ಕಾರಟಗಿ ತಾಲೂಕಿನಾದ್ಯಂತ ಭಾರಿ ಮಳೆ
ತಾಲೂಕಿನಾದ್ಯಾಂತ ಹಿಂಗಾರು ಮಳೆ ಪ್ರವೇಶ ಉತ್ತಮವಾಗಿದ್ದು, ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದೆ. ತಡರಾತ್ರಿಯಿಂದ ಆರಂಭವಾಗಿ ಬೆಳಗಿನ ಜಾವದವರೆಗೂ ಸುರಿದಿದೆ.
ಗಂಗಾವತಿ ಉಪವಿಭಾಗಕ್ಕೆ ಕುಷ್ಟಗಿ ಸೇರ್ಪಡೆ ವಿರೋಧಿಸಿ ಪ್ರತಿಭಟನೆ
ತಾಲೂಕನ್ನು ಗಂಗಾವತಿ ಉಪವಿಭಾಗಕ್ಕೆ ಸೇರ್ಪಡೆ ಮಾಡುವುದನ್ನು ವಿರೋಧಿಸಿ ಹೈದ್ರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನಕಗಿರಿಯಲ್ಲಿ ಮಳೆ, ಗಾಳಿಗೆ ಜನ ಜೀವನ ಅಸ್ತವ್ಯಸ್ಥ
ಗುರುವಾರ ಹಾಗೂ ಶುಕ್ರವಾರ ರಾತ್ರಿ ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
< previous
1
...
255
256
257
258
259
260
261
262
263
...
512
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್