• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಿ
ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಬೇಕಾದರೆ ಕ್ರಿಯಾಶೀಲತೆ ಅಳವಡಿಸಿಕೊಳ್ಳಬೇಕು. ಶಿಕ್ಷಕರ ಮೇಲೆ ಸಮುದಾಯದ ಭರವಸೆ ಹೆಚ್ಚಳವಾಗಬೇಕು. ಆ ನಿಟ್ಟಿನಲ್ಲಿ ವೃತ್ತಿ ಗೌರವ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಅಕ್ರಮ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿ ನಡೆಸಿ
ಕುಷ್ಟಗಿ ಪಟ್ಟಣದಲ್ಲಿನ ನಿರ್ಮಿಸುತ್ತಿರುವ ಕಾಮಗಾರಿಗೆ ಅಡೆತಡೆಯುಂಟು ಮಾಡುತ್ತಿರುವ ಅಕ್ರಮ ಕಟ್ಟಡಗಳ ಒತ್ತುವರಿ ತೆರವುಗೊಳಿಸುವ ಮೂಲಕ ಕಾಮಗಾರಿ ನಡೆಸಲು ತೀರ್ಮಾನಿಸಲಾಯಿತು.
12 ವರ್ಷಗಳ ನಂತರ ನೀಡಶೇಸಿ ಕೆರೆ ಭರ್ತಿ
ಕೆರೆಯ ಸುತ್ತಲೂ ಹತ್ತಾರು ಗ್ರಾಮಗಳ ಸಾವಿರಾರು ಎಕರೆ ಜಮೀನುಗಳು ಇದ್ದು ಈ ಕೆರೆಯು ಭರ್ತಿ ಆಗಿರುವ ಹಿನ್ನೆಲೆಯಲ್ಲಿ ನೂರಾರು ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಲಿದೆ. ಈ ಮೂಲಕ ರೈತರ ಬಾಳು ಹಸನಾಗುತ್ತದೆ.
ಗವಿಸಿದ್ದಪ್ಪ ಮನೆಗೆ ರಾಜನಹಳ್ಳಿ ಶ್ರೀ ಭೇಟಿ
ಗವಿಸಿದ್ದಪ್ಪನ ಕೊಲೆಯಿಂದ ನೋವಾಗಿದೆ. ನಿಮ್ಮ ಹಿಂದೆ ಸಮಾಜ, ಮಠವಿರಲಿದ್ದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ. ಈ ನಿಟ್ಟಿನಲ್ಲಿಯೇ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ನೇತೃತ್ವದಲ್ಲಿ ಆ. ೧೧ರಂದು ಪ್ರತಿಭಟನೆ ನಡೆಯಲಿದೆ. ನಿಮಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಶ್ರೀಗಳು ಧೈರ್ಯ ತುಂಬಿದರು.
ವಾಕ್ ಸ್ವಾತಂತ್ಯಕ್ಕೆ ಕುತ್ತು: ಪ್ರಭಾಕರ್
ಜನರ ಸಮಸ್ಯೆ ಮತ್ತು ಸವಾಲುಗಳಿಂದ ಗಮನ ಬೇರೆಡೆ ಸೆಳೆಯಲು ಕಾರ್ಪೋರೇಟ್ ಶಕ್ತಿಗಳು ಪತ್ರಿಕೋದ್ಯಮವನ್ನು ಬಳಸಿಕೊಳ್ಳುತ್ತಿವೆ. ಪತ್ರಕರ್ತರ ಕೈಯಲ್ಲೇ ಪತ್ರಿಕಾ ವೃತ್ತಿಪರತೆಯ ಶವ ಪೆಟ್ಟಿಗೆಗೆ ಮೊಳೆ ಹೊಡಿಸುವ ಕೆಲಸ ಮಾಡಲಾಗುತ್ತಿದೆ.
ತುಂಬಿದ ಹಿರೇಹಳ್ಳದ ಜಲಾಶಯ, ಮುಳುಗಿದ ಬೆಳೆ
ಹಿರೇಹಳ್ಳ ಜಲಾಶಯದಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಹಿರೇಹಳ್ಳದುದ್ದಕ್ಕೂ ಇರುವ ಬ್ಯಾರೇಜ್ ಭರ್ತಿಯಾಗಿವೆ. ಇದರಿಂದ ಹಳ್ಳದ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ವರದಿಯಾಗಿದೆ.
ನ್ಯಾನೋ ರಸಗೊಬ್ಬರ ಬಳಕೆ ಹೆಚ್ಚಿಸಿ
ಯೂರಿಯಾ ಗೊಬ್ಬರ ಕೊರತೆಯನ್ನು ಬೇಡಿಕೆಗೆ ತಕ್ಕಂತೆ ಪೂರೈಸಲು ಕ್ರಮಕೈಗೊಳ್ಳಲಾಗುವುದು. ಕಿನ್ನಾಳದಲ್ಲಿ ಒಂದು ಶೈತ್ಯಾಗಾರದ ಬಗ್ಗೆಯೂ ನನ್ನ ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ವರ್ಣಿತ್‌ ನೇಗಿ ಹೇಳಿದರು.
ಯೂರಿಯಾಕ್ಕಾಗಿ ರೈತರ ದಿಢೀರ್ ಪ್ರತಿಭಟನೆ
ಕೊಪ್ಪಳದ ಟಿಎಂಪಿಎಂಎಸ್ ಎದುರು ಜಮಾಯಿಸಿದ್ದ ರೈತರು 10 ಗಂಟೆಯಾದರೂ ಯೂರಿಯಾ ವಿತರಣೆ ಪ್ರಾರಂಭವಾಗದೆ ಇರುವುದನ್ನು ಕಂಡು ಆಕ್ರೋಶಗೊಂಡರು. ಟಿಎಪಿಎಂಎಸ್ ಬಾಗಿಲನ್ನೇ ತೆರೆಯಲಿಲ್ಲ. ಇದು ರೈತರನ್ನು ಕೆರಳುವಂತೆ ಮಾಡಿತ್ತು.
ನೂಲು ಹುಣ್ಣಿಮೆ: ಹುಲಿಗೆಮ್ಮ ದೇವಿ ದರ್ಶನ ಪಡೆದ 1.5 ಲಕ್ಷ ಭಕ್ತರು
ಹುಲಿಗಿ ಹಾಗೂ ಸುತ್ತಮುತ್ತ ಶುಕ್ರವಾರ ಸಂಜೆ ಹಾಗೂ ಶನಿವಾರವೂ ಎರಡು ಗಂಟೆಗೂ ಅಧಿಕ ಕಾಲ ಭಾರಿ ಮಳೆ ಸುರಿಯಿತು. ಇದೆಲ್ಲವನ್ನು ಲೆಕ್ಕಿಸದೆ ಭಕ್ತರು ಅಮ್ಮನ ದರ್ಶನಕ್ಕಾಗಿ ಹುಲಿಗಿಗೆ ಆಗಮಿಸಿದ್ದರು .ಕೆಲವು ಭಕ್ತರು ಮಳೆ ನೀರಿನಲ್ಲಿ ನೆನೆದುಕೊಂಡು ಅಮ್ಮನವರ ದರ್ಶನ ಮಾಡಿದರು.
ಕಾಫೀ, ಟೀಫನ್‌ಗೆ ಸಭೆಗೆ ಬರಲ್ಲ!
ನಾವು ಪ್ರತಿ ತಿಂಗಳು ನಡೆಯುವ ಸಭೆಯಲ್ಲಿ ಟೀ, ಕಾಫಿ, ಟೀಫನ್ ಮಾಡಲು ಬರುವುದಿಲ್ಲ. ಊರಿನ ಅಭಿವೃದ್ಧಿಗಾಗಿ ಬರುತ್ತವೆ. ಹಿಂದಿನ ಸಭೆಯಲ್ಲಿ ಜವಳ ಕಾಲನಿ ಸಂಪರ್ಕ ಮಾಡುವ ರಸ್ತೆ ಮಾಡಲು ತಿಳಿಸಿತ್ತು. ಈ ವರೆಗೂ ಆಗಿಲ್ಲ. ಮುಂದಿನ ಸಭೆ ಒಳಗಾಗಿ ರಸ್ತೆ ಕಾಮಗಾರಿ ಪ್ರಾರಂಭಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 526
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved