ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವನಿಧಿ ಯೋಜನೆ ಸದ್ಬಳಕೆಯಾಗಲಿ
ಯುವನಿಧಿ ಯೋಜನೆಯು ೨೦೨೩-೨೪ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ತೇರ್ಗಡೆ ಆಗಿ ೬ ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ. ಯೋಜನೆ ಕುರಿತು ಸಂಪೂರ್ಣ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕು.
ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಸಮರ್ಪಕ ಪೂರೈಕೆಯಾಗುತ್ತಿಲ್ಲ. ರಾತ್ರಿಯ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ಪರಿತಪಿಸುತ್ತಿದ್ದಾರೆ. ಈ ನಡುವೆ ರೈತರ ಪಂಪಸೆಟ್ ಗಳನ್ನು ಆಧಾರ ಕಾರ್ಡ್ಗೆ ಲಿಂಕ್ ಮಾಡುತ್ತಿದ್ದಾರೆ.
ಕಾಯಕತತ್ವ ಸಾರಿದ ಹೇಮರಡ್ಡಿ ಮಲ್ಲಮ್ಮ
ಮೇ ೨೧, ೨೨ರಂದು ಕಾರ್ಯಕ್ರಮವನ್ನು ಬೃಹತ್ ಮಟ್ಟದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಸರ್ವರು ಸಂಕಲ್ಪ ತೊಟ್ಟು ಕಾರ್ಯ ನಿರ್ವಹಿಸಬೇಕು. ನೀವುಗಳು ಮಾಡುವ ಕಾರ್ಯ ಇನ್ನೊಬ್ಬರಿಗೆ ಪ್ರೇರಣೆ ಆಗಬೇಕು.
ಬಯೋಮೆಟ್ರಿಕ್ ತೊಂದರೆ ಇರುವ ಕಾರ್ಡ್ಗಳಿಗೆ ಪಡಿತರ ವಿತರಣೆ
ಆಹಾರ ಇಲಾಖೆಯ ಶಿರಸ್ತೆದಾರ ಚನ್ನಬಸಪ್ಪ ಅವರಿಗೆ ಸೂಚಿಸಿದರು. ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಬರಲಾರದಂತಹ ಪ್ರಕರಣಗಳಿಗೆ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು. ಪಡಿತರ ಕಾರ್ಡ್ ಹೊಂದಿದವರಿಗೆ ವಿತರಿಸಬೇಕು.
ಜಮೀನಿನಲ್ಲಿ ಅಳವಡಿಸುವ ವಿದ್ಯುತ್ ಲೈನ್ಗೆ ಪರಿಹಾರ ನೀಡಿ
ಕುದರಿಮೋತಿ ಗ್ರಾಮದ ಜಮೀನಿನಲ್ಲಿ ವಿದ್ಯುತ್ ಲೈನ್ ಅಳವಡಿಸುತ್ತಿರುವ ಕಂಪನಿಯವರು ರೈತರಿಗೆ ಪರಿಹಾರ ನೀಡಿ ಲೈನ್ ಅಳವಡಿಸಬೇಕು ಎಂದು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕುಷ್ಟಗಿಯಲ್ಲಿ ಇಂದು ರೈಲು ಸಂಚಾರಕ್ಕೆ ಚಾಲನೆ
17328 ನಂಬರಿನ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬೆಳಗ್ಗೆ 10.30ಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಸಿಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಲಿದ್ದಾರೆ.
ಸರ್ಕಾರದ ಸಾಧನಾ ಸಮಾವೇಶಕ್ಕೆ ಫಲಾನುಭವಿಗಳ ಕರೆ ತನ್ನಿ
ಸರ್ಕಾರದ ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಸಮರ್ಪಣಾ ಸಮಾವೇಶವನ್ನು ಹೊಸಪೇಟೆಯಲ್ಲಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವು ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ.
ಬಸ್ನಲ್ಲಿದ್ದ ₹ 2.5 ಲಕ್ಷ ಮೌಲ್ಯದ ಬಂಗಾರ ಠಾಣೆಗೆ ಒಪ್ಪಿಸಿದ ವಿದ್ಯಾರ್ಥಿನಿಯರು
ಕೊಲ್ಲಿ ನಾಗೇಶ್ವರರಾವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಿಜ್ವಾನ್, ಯಶೋಧ ಕಾಲೇಜಿನಿಂದ ಹುಲಗಿ ಬಸ್ನಲ್ಲಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಪ್ರಯಾಣಿಕರ ಸೀಟಿನ ಮೇಲೆ ಬಿದ್ದಿದ್ದ 2 ಚೈನ್, ಒಂದು ರಿಂಗ್ ಸಿಕ್ಕಿವೆ.
ರಾಯರಡ್ಡಿ ಕಳಕಳಿಯಿಂದ ಗದಗ-ವಾಡಿ ರೈಲ್ವೆ ಯೋಜನೆ ಸಾಕಾರ
ಬಸವರಾಜ ರಾಯರಡ್ಡಿ ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಗದಗ-ವಾಡಿ ರೈಲ್ವೆ ಯೋಜನೆಗೆ ಸರ್ವೆ ಮಾಡಿಸಿದರು. ತದನಂತರ ಯೋಜನೆ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು. 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಭೂ ಸ್ವಾಧೀನಕ್ಕೆ ಹಣ ನೀಡಿದರು.
ಮೂರು ದಶಕದ ಹಿಂದೆ ಘೋಷಣೆಯಾದ ಮಾರ್ಗದಲ್ಲಿ ಇಂದು ಓಡಲಿದೆ ರೈಲು!
ಗದಗ-ತಳಕಲ್-ವಾಡಿ ರೈಲ್ವೆ ಯೋಜನೆ ಘೋಷಣೆಯಾದಾಗ ಈ ಯೋಜನೆ ಜಾರಿ ಕುರಿತು ಅಪಹಾಸ್ಯ ಮಾಡಿದವರೇ ಹೆಚ್ಚು. ಮುನಿರಾಬಾದ್-ಮೆಹಬೂಬ್ ನಗರ ರೈಲ್ವೆಯೇ ಇನ್ನೂ ಓಡುತ್ತಿಲ್ಲ, ಮತ್ತೊಂದು ರೈಲ್ವೆ ಯೋಜನೆ ಬೇರೆ ಎಂದೆಲ್ಲ ಕಿಚಾಯಿಸಿದ್ದರು.
< previous
1
...
22
23
24
25
26
27
28
29
30
...
458
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ