• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣಿನಲ್ಲಿ ಸಿಕ್ಕಿಕೊಂಡ ವ್ಯಕ್ತಿಯ ಜೀವ ಉಳಿಸಿದ ಗ್ರಾಮಸ್ಥರು
ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆ ಪರಿಣಾಮವಾಗಿ ತಾಲೂಕಿನ ಡಣಾಪುರ ಗ್ರಾಮದಲ್ಲಿ ಮನೆ ಕುಸಿತದಿಂದಾಗಿ ಮಣ್ಣಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿ ಅಪಾಯದಿಂದ ಪಾರು ಮಾಡಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಕನ್ನಡದಲ್ಲಿ ಮಾತಾಡಿ ಸೈಬರ್ ಕ್ರೈಂನಿಂದ ತಪ್ಪಿಸಿಕೊಳ್ಳಿ: ಯಶವಂತಕುಮಾರ್
ಪ್ರಸಕ್ತ ವರ್ಷದಲ್ಲಿ ಕೊಪ್ಪಳದಲ್ಲಿ 1500 ಸೈಬರ್ ಕ್ರೈಂಗಳು ನೋಂದಣಿಯಾಗಿವೆ.
ರಸ್ತೆ ಅಭಿವೃದ್ಧಿ ಬಗ್ಗೆ ಪ್ರತಿಭಟನೆ ಮಾಡಿದರೆ ಗ್ರಾಮದವರಿಗೆ ಜೈಲು ಭಾಗ್ಯ
ಕೊಪ್ಪಳ ತಾಲೂಕಿನ ಕವಲೂರು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ದೀರ್ಘ ವಿಳಂಬ ಖಂಡಿಸಿ ಪ್ರತಿಭಟನೆ ಮಾಡಿದವರಿಗೆ ಜೈಲು ಭಾಗ್ಯ ಕರುಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಬೇಸರ ವ್ಯಕ್ತಪಡಿಸಿದ್ದಾರೆ.
ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ ಪ್ರಕರಣ
ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಬಳಿ ರಸ್ತೆ ದುರಸ್ತಿಗೆ ಆಗ್ರಹಿಸಿದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 14 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹದಗೆಟ್ಟಿರುವ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಹಾಗೂ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.
ರಾಜ್ಯದಲ್ಲಿ ಜಾತಿವಾರು ಲೆಕ್ಕಾಚಾರ ನಿಖರವಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾಗಲಿ: ರಾಯರಡ್ಡಿ
ರಾಜ್ಯದಲ್ಲಿ ಜಾತಿವಾರು ಲೆಕ್ಕಾಚಾರ ಪಕ್ಕಾ ಇಲ್ಲ. ಯಾವ ಸಮುದಾಯ ಎಷ್ಟಿದೆ ಎಂಬ ಮಾಹಿತಿ ನಿಖರವಾಗಿಲ್ಲ. ಕಾರಣ ಸರ್ಕಾರದ ಮುಂದಿರುವ ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಾರದೊಳಗೆ ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
2ಎ ಮೀಸಲಾತಿ ಹೋರಾಟ ಮತ್ತಷ್ಟು ಗಟ್ಟಿಸುವ ಯೋಜನೆ: ಸೋಮನಗೌಡ ಎಂ. ಪಾಟೀಲ್
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ನಿಯೋಜಿತ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಪಾಟೀಲ್ ಅವರು ಕಾರಟಗಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಹೇಳಿದರು.
ರಂಗಭೂಮಿಗೆ ಸಮಾಜದ ಪ್ರೋತ್ಸಾಹ ಅಗತ್ಯ: ಕೊಟ್ರಯ್ಯ ಸ್ವಾಮಿ ಹಿರೇಮಠ
ಕೊಪ್ಪಳ ಜಿಲ್ಲೆ ಮುನಿರಾಬಾದ್‌ನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಿರಿಯ ರಂಗಭೂಮಿ ಕಲಾವಿದ ಕೊಟ್ರಯ್ಯ ಸ್ವಾಮಿ ಹಿರೇಮಠ ಉದ್ಘಾಟಿಸಿದರು.
ಜಾತಿ ಗಣತಿ ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿದ್ದರಾಮಯ್ಯ
ಜಾತಿ ಗಣತಿ ವರದಿ ಜಾರಿ ಮಾಡುವ ಅಭಿಪ್ರಾಯ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಆ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುವುದು. ಯಾವಾಗ ಮಾಡುವುದು ಎಂಬುದನ್ನು ಹಿಂದುಳಿದ ವರ್ಗಗಳ ಆಯೋಗದೊಂದಿಗೆ ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನಕಗಿರಿಯಲ್ಲಿ ವಿದ್ಯುತ್ ಅವಘಡ: ಬಾಲಕ ಸಾವು
ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಅಸು ನೀಗಿದ ಘಟನೆ ಕನಕಗಿರಿ ಪಟ್ಟಣದ ರಾಧಿಕಾ ಚಿತ್ರಮಂದಿರ ಬಳಿ ಇರುವ ಹಳ್ಳದಲ್ಲಿ ಶುಕ್ರವಾರ ನಡೆದಿದೆ. ವಿನಯ ಶ್ರೀಶೈಲ (೧೩) ಮೃತ ಬಾಲಕ. ಪಟ್ಟಣದ ೧೭ನೇ ವಾರ್ಡಿನ ಗೋಲಗೆರಪ್ಪ ಕಾಲನಿ ನಿವಾಸಿಯಾಗಿದ್ದ ಈ ಬಾಲಕ ಹಳ್ಳದಿಂದ ಮನೆಗೆ ಹೋಗುವಾಗ ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ.
ಬಿಸಿಯೂಟದ ವ್ಯವಸ್ಥೆ ಎನ್‌ಜಿಒಗೆ ವಹಿಸುವಂತೆ ಒತ್ತಾಯ
ಬಿಸಿಯೂಟದ ವ್ಯವಸ್ಥೆಯನ್ನು ಎನ್‌ಜಿಒಗೆ ವಹಿಸಬೇಕು ಹಾಗೂ ಶಿಕ್ಷಕರ ಪತ್ತಿನ ಸಂಘದಲ್ಲಿ ಆಗಿರುವ ದೋಷಗಳನ್ನು ಜಿಲ್ಲಾಧಿಕಾರಿ ಮೂಲಕ ಪರಿಹರಿಸಿ ನಮಗೆ ಸಿಗಬೇಕಾದ ನ್ಯಾಯ ದೊರಕಿಸಿಕೊಡಬೇಕು ಎಂದು ಕುಷ್ಟಗಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved